Breaking News

Uncategorized

ಬಾ ದೋಸ್ತಾ ಸೈಕಲ್ ತುಳಿ:ಇಬ್ಬರು ಸವಾರರಿಗೆ ಒಂದೇ ಸೈಕಲ್ – ಆನಂದ್ ಮಹೀಂದ್ರಾ ಮೆಚ್ಚುಗೆ

ಉದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್‌ನಲ್ಲಿ ನಿಯಮಿತವಾಗಿ ಜನರಿಗೆ ಸ್ಪೂರ್ತಿದಾಯಕ ಪೋಸ್ಟ್‌ಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳಲೇ ಇರುತ್ತಾರೆ. ಹೀಗಾಗಿ ಏನೋ ಅವರ ಟ್ವಿಟರ್ ಖಾತೆ 9 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ. ಇತ್ತೀಚೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷರು ಇಬ್ಬರು ದೇಸಿ ಹುಡುಗರು ಒಟ್ಟಿಗೆ ಬೈಸಿಕಲ್ ಸವಾರಿ ಮಾಡುವ ವಿಡಿಯೊವನ್ನು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ. Even Harvard Business School would not have a better video to communicate …

Read More »

ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!

  ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು‌ ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …

Read More »

ಭೂ ನಕ್ಷೆಗೆ ‘ಸ್ವಾವಲಂಬಿ ಆಯಪ್’; ಕಂದಾಯ ಇಲಾಖೆಯಿಂದ ಹೊಸ ಸೇವೆ: ಉದ್ದೇಶವಿದು.

ಬೆಂಗಳೂರು: ಜಮೀನು ಸರ್ವೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸಲು ಕಂದಾಯ ಇಲಾಖೆ ‘ಸ್ವಾವಲಂಬಿ ಆಯಪ್’ ಪರಿಚಯಿಸಿದೆ. ಈ ಮೂಲಕ ಭೂ ಮಾಲೀಕ ತನ್ನ ಭೂಮಿಯನ್ನು ಸ್ವಯಂ ಸರ್ವೆ ಸಿದ್ಧಪಡಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿದೆ.   ನಾಗರಿಕರು ಪಹಣಿ ಹೊಂದಿರುವ ಜಮೀನಿನಲ್ಲಿ 11ಇ, ಪೋಡಿ, ಭೂ ಪರಿವರ್ತನೆ ಪೂರ್ವ ಮತ್ತು ವಿಭಾಗ ಮಾಡಿಕೊಳ್ಳಲು ಸ್ವಾವಲಂಬಿ ಆಯಪ್ ಬಳಸಿಕೊಳ್ಳಬಹುದು. ಏಕ ಮಾಲೀಕತ್ವದ ಪಹಣಿ (ಆರ್‌ಟಿಸಿ) ಹೊಂದಿರುವರು ಇತರರ ಜಮೀನಿನ ಹಕ್ಕುಗಳಲ್ಲಿ ಮತ್ತು ನಕ್ಷೆಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. …

Read More »

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …

Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 2021ರಲ್ಲಿ ಬೆಳಗಾವಿ ಜಿ.ಪಂ ಅಧ್ಯಕ್ಷೆ ಬರೆದ ಪತ್ರ ಔಟ್

ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬರೆದಿದ್ದ ಪೊಲೀಸರಿಗೆ ಲಭ್ಯವಾಗಿದೆ. 2021 ರ ಫೆಬ್ರವರಿ 15 ರಂದು ಆಗಿನ ಬೆಳಗಾವಿ ಜಿ.ಪಂ ಅಧ್ಯಕ್ಷೆ ಆಶಾ ಐಹೋಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ …

Read More »

ನಿರ್ಮಾಣದ ಹಂತದ ಸೇತುವೆಯಿಂದ ಜಾರಿದ ಬೈಕ್​- ಮೂವರು ಯುವಕರು ಸ್ಥಳದಲ್ಲೇ ಸಾವು

ಬಳ್ಳಾರಿ: ನಿರ್ಮಾಣ ಹಂತದ ಸೇತುವೆ ಮೇಲೆ ಬೈಕ್​ ಸ್ಕಿಡ್​ ಆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಂಧ್ರದ ಗಡಿಭಾಗ ಚಿಂತಗುಂಟ ಬಳಿ ನಡೆದಿದೆ. ಗಾದಿಲಿಂಗ, ಕಾಡಸಿದ್ದ ಹಾಗೂ ಸಿರಿಗೇರಿ ಕ್ರಾಸ್‌ನ ಚಂದ್ರಶೇಖರ ಎಂಬುವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದು ಈ ವೇಳೆ ದೇವರ ಕಾರ್ಯಕ್ಕೆಂದು ಆಂಧ್ರ ಪ್ರದೇಶದಕ್ಕೆ ತೆರಳುತ್ತಿದ್ದ ಮೂವರು ಸೇತುವೆ ಮೇಲಿಂದ ಕೆಳಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಹಾಲಹರವಿ …

Read More »

ವೇಗವೂ ಇಲ್ಲ, ಸಮಯಪಾಲನೆಯೂ ಇಲ್ಲ…

ಭಾರತೀಯ ರೈಲ್ವೆಯು 15 ನಿಮಿಷಗಳ ಸಮಯ ಪಾಲನೆ ಮಾನದಂಡವನ್ನು ಹೊಂದಿದೆ. ಅಂದರೆ ರೈಲು ತನ್ನ ಗಮ್ಯ ಸ್ಥಳವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ವಿಳಂಬವಾಗಿ ತಲುಪಿದರೂ ಅದು ಸರಿಯಾದ ಸಮಯಕ್ಕೆ ಆಗಮಿಸಿದೆ ಎಂದು ಪರಿಗಣಿಸಲಾಗುತ್ತದೆ. ಹೀಗಿದ್ದರೂ ಕೇವಲ ಶೇ.69.23ರಷ್ಟು ರೈಲುಗಳು ಸಮಯಕ್ಕೆ ಸರಿಯಾಗಿ ತಮ್ಮ ಗಮ್ಯವನ್ನು ತಲುಪಿವೆ ಮತ್ತು ಈ ಪ್ರವೃತ್ತಿಯು ಕುಸಿಯುತ್ತಲೇ ಇದೆ. 2008-09ರಲ್ಲಿ ಸರಾಸರಿ ಸುಮಾರು ಶೇ.69ರಷ್ಟು ಎಕ್ಸ್‌ಪ್ರೆಸ್ ರೈಲುಗಳು ಸಮಯ ಪಾಲನೆಯನ್ನು ಹೊಂದಿದ್ದು,2013-14ರಲ್ಲಿ ಅದು ಶೇ.83ಕ್ಕೆ …

Read More »

ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ.: ಬೊಮ್ಮಾಯಿ‌

ಬೆಂಗಳೂರು: ‘ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ, ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಬೆಳಿಗ್ಗೆ ಅವರು ಮಾತನಾಡಿದರು. ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅಕ್ರಮ ನಡೆದ ಬಗ್ಗೆ ಹಲವು ದೂರುಗಳು ಬಂದಿದ್ದವು. ತಕ್ಷಣ ಗೃಹ ಸಚಿವರು ಸಿಐಡಿಗೆ ತನಿಖೆ …

Read More »

ಗುತ್ತಿಗೆ ಪಡೆದಿದ್ದವರು ಯಾರು ಎನ್ನುವುದು ನಮಗೆ ಗೊತ್ತಿಲ್ಲ’, ಕೆಲಸ ಆಗಿದೆ;, ಸಂತೋಷ್ ಪಾಟೀಲ ಸ್ಟೋರಿ

ಬೆಳಗಾವಿ: ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳು ನಡೆದಿರುವುದು ನಿಜ. ‘ಅವುಗಳನ್ನು ಮಾಡಿಸಿದ್ದು ಗುತ್ತಿಗೆದಾರ ದಿವಂಗತ ಸಂತೋಷ್ ಪಾಟೀಲ’ ಎಂದು ಹಲವರು ಹೇಳಿದರೆ, ‘ಕಾಮಗಾರಿಗಳು ಆಗಿವೆ. ಆದರೆ ಗುತ್ತಿಗೆ ಪಡೆದಿದ್ದವರು ಯಾರು ಎನ್ನುವುದು ನಮಗೆ ಗೊತ್ತಿಲ್ಲ’ ಎಂದು ಇನ್ನು ಕೆಲವರು ಪ್ರತಿಕ್ರಿಯಿಸಿದರು. ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲಿ ‘ಪ್ರಜಾವಾಣಿ’ಯು ಗ್ರಾಮದಲ್ಲಿ ಭಾನುವಾರ ಸಂಚರಿಸಿ ‘ರಿಯಾಲಿಟಿ ಚೆಕ್‌’ ನಡೆಸಿತು. ಆಗ ಗ್ರಾಮಸ್ಥರಿಂದ ಭಿನ್ನ ಅಭಿಪ್ರಾಯಗಳು …

Read More »

BBMP ಕಚೇರಿಯಲ್ಲಿ AC ಸ್ಪೋಟ : ಕೆಲ ದಾಖಲೆಗಳು ʼಸುಟ್ಟು ಭಸ್ಮʼ

ಬೆಂಗಳೂರು : ನಗರದ ಬ್ಯಾಟರಾಯನಪುರದ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಬಿಬಿಎಂಪಿ ಮುಖ್ಯ ಇಂಜಿನಿಯರ್‌ ರಂಗನಾಥ್‌ ಕಚೇರಿಯಲ್ಲಿ ಎಸಿ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಇದು 3ನೇ ಮಹಡಿಯಲ್ಲಿದೆ. ಇನ್ನು ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಅಮೃತಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿ …

Read More »