Breaking News

Uncategorized

ಕೆಜಿಎಫ್​-2 ಮಾಡಿದ ನಿಮ್ಗೆ ನಾಚಿಕೆಯಾಗ್ಬೇಕು, ಟಾಪ್ ಕ್ಲಾಸ್ ಲದ್ದಿ ಚಿತ್ರ, 3 ಗಂಟೆಯ ಟಾರ್ಚರ್​ ಎಂದ ವಿಮರ್ಶಕ

ಬೆಂಗಳೂರು​: ಕಳೆದ ಮೂರು ವರ್ಷಗಳಿಂದ ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದ ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಬಹುನಿರೀಕ್ಷಿತ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಏಪ್ರಿಲ್​ 14ರಂದು ದೇಶಾದ್ಯಂತ ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಇದರ ನಡುವೆ ಸ್ವಯಂ ಘೋಷಿತ ಸಿನಿಮಾ ವಿಮರ್ಶಕ ಎಂದು ಕರೆಸಿಕೊಳ್ಳುವ ಕಮಲ್​ ಆರ್​ ಖಾನ್​ ಅಲಿಯಾಸ್​ ಕೆಆರ್​ಕೆ ಕೆಜಿಎಫ್​ ಚಾಪ್ಟರ್​ 2 ಚಿತ್ರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ನೆಗಿಟಿವ್ ವಿಮರ್ಶೆ ನೀಡಿರುವುದು ಯಶ್​ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಮಗುವಿನ ಸ್ಥಿತಿ ಗಂಭೀರ

ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ. ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್

ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ.   ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ,   ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …

Read More »

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್​ಗೆ​ ಬೆಂಕಿ; ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಗದೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್​ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ …

Read More »

ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ

ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ ಶ್ರೀಲಂಕಾಗೆ ಭಾರತ ‘ಬಿಗ್ ಬ್ರದರ್’ ಎಂದು ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಬಣ್ಣಿಸಿದ್ದಾರೆ. ಸ್ವಾತಂತ್ರ್ಯ ಬಳಿಕ ಭೀಕರವಾಗಿ ಆರ್ಥಿಕ ದಿವಾಳಿತನವನ್ನ ಎದುರಿಸುತ್ತಿರುವ ಲಂಕಾಗೆ, ಭಾರತ ಮಾಡಿರುವ ಸಹಾಯವನ್ನ ನೆನೆದು ಜಯಸೂರ್ಯ ಭಾರತ ನಮ್ಮ ದೊಡ್ಡಣ್ಣ ಎಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಮಾಡಿರುವ ಸಹಾಯವನ್ನ ಈ ಸಂದರ್ಭದಲ್ಲಿ ಸ್ಮರಿಸಿರುವ ಅವರು, ಭಾರತ ನಮ್ಮ ನೆರೆಯ ರಾಷ್ಟ್ರ.. ನಮ್ಮ ದೊಡ್ಡಣ್ಣ.. …

Read More »

ಹಣಕ್ಕಾಗಿ ವೀರ್ಯಾಣು ದಾನ ಮಾಡುತ್ತಿದ್ದ ಪತಿ, ವಿಷಯ ತಿಳಿದ ಪತ್ನಿಯ ರಿಯಾಕ್ಷನ್‌ ಹೇಗಿತ್ತು ಗೊತ್ತಾ…?

ಹೆಂಡತಿಗೆ ಹೇಳದೆ ರಹಸ್ಯವಾಗಿ ವೀರ್ಯಾಣು ದಾನ ಮಾಡುವ ವಿಕ್ಕಿ ಡೋನರ್ ಸಿನೆಮಾ ನೆನಪಿದೆಯಾ ? ಇಂಥದ್ದೇ ನೈಜ ಘಟನೆಯೊಂದು ನಡೆದಿದೆ. ಪತ್ನಿಗೆ ತಿಳಿಸದೇ ವೀರ್ಯಾಣು ದಾನ ಮಾಡಿದ ವ್ಯಕ್ತಿ ಈಗ ತೊಂದರೆಗೆ ಸಿಲುಕಿಕೊಂಡಿದ್ದಾನೆ. ಈ ಬಗ್ಗೆ ಖುದ್ದು ಆ ವ್ಯಕ್ತಿಯೇ ರೆಡಿಟ್‌ ನಲ್ಲಿ ಬರೆದುಕೊಂಡಿದ್ದಾನೆ. ಹೆಚ್ಚುವರಿ ಹಣ ಗಳಿಸಲು ಆತ ಈ ಮಾರ್ಗವನ್ನು ಆಯ್ದುಕೊಂಡಿದ್ದ. ಪತಿ ವೀರ್ಯ ದಾನ ಮಾಡ್ತಿರೋ ವಿಷಯ ತಿಳಿದ ಪತ್ನಿ ಆಘಾತಗೊಂಡಿದ್ದಳು. ಆತ ತನಗೆ ಮೋಸ …

Read More »

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ‌ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲ

ದಾವಣಗೆರೆ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪದಲ್ಲಿ ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲಾಗಿದೆ. ವಕೀಲರಾದ ಎ.ಹರಿರಾಂ, ಜಗನ್ನಾಥ್‌ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ‌ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ

ನವದೆಹಲಿ: ವಿತ್ತ ಸಚಿವಾಲಯದ ಅನುಮೋದನೆಯ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದೇನೆ. ರಾಜ್ಯದ ನಿಲುವು ಮತ್ತು ಈ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ವಿವರ …

Read More »

22 ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಿದ ಭಾರತ

ನವದೆಹಲಿ: ಭಾರತ ಸರ್ಕಾರ ಐಟಿ ನಿಯಮ 2021ರ ಅಡಿಯಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದ 22 ಯೂಟ್ಯೂಬ್ ಚ್ಯಾನೆಲ್‌ಗಳನ್ನು ಬ್ಯಾನ್ ಮಾಡಿದೆ. ಇದೇ ಮೊದಲ ಬಾರಿಗೆ ಐಟಿ ನಿಯಮ, 2021 ರ ಅಡಿಯಲ್ಲಿ 18 ಭಾರತೀಯ ಯೂಟ್ಯೂಬ್ ನ್ಯೂಸ್ ಚ್ಯಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ. ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಇತ್ತೀಚಿನ ಕ್ರಮದಲ್ಲಿ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ನ್ಯೂಸ್ ಚಾನೆಲ್‌ಗಳನ್ನು ಕೂಡಾ ನಿರ್ಬಂಧಿಸಲಾಗಿದೆ. ಭಾರತೀಯ ಸಶಸ್ತ್ರ ಪಡೆ, ಜಮ್ಮು ಮತ್ತು ಕಾಶ್ಮೀರದಂತಹ ವಿವಿಧ …

Read More »