ಬೆಂಗಳೂರು: “ಅಪಘಾತ ಪೂರ್ವನಿಯೋಜಿತ ಕೃತ್ಯ ಅಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಹಣ ಸಾಗಾಟ ಮಾಡಿದ್ರು ಅನ್ನೋದು ತಪ್ಪು” ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ. ಅವರು ಸುಳ್ಳು ಆರೋಪ ಮಾಡ್ತಿದ್ದಾರೆ: ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, “ಛಲವಾದಿ ನಾರಾಯಣಸ್ವಾಮಿ ಮಾತು ಕೇಳಿದೆ. ಪರಿಷತ್ನಲ್ಲಿ ಅವರು ಪ್ರತಿಪಕ್ಷ ನಾಯಕರು. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾರದ್ದೋ ಪ್ರಭಾವದಲ್ಲಿ ಆರೋಪ ಮಾಡುತ್ತಿದ್ದಾರೆ …
Read More »ರಾಜ್ಯ ಒಂದು ಮಹಿಳೆಯರಿಗೆ ಕೊಟ್ಟು ಇನ್ನೊಂದು ಕಡೆ ಕಸಿದುಕೊಳ್ಳತಾ ಇದೆ- ಬಸವರಾಜ ಬೊಮ್ಮಾಯ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಸರ್ಕಾರ ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಸಾಕಷ್ಟು ಜನರು ಕಿರುಕುಳದಿಂದ ಆತ್ಮಹತ್ಯ ಮಾಡಿಕೊಳ್ತಾ ಇದ್ದಾರೆ ಮಹಿಳೆಯರು ಮಾಂಗಲ್ಯ ಮಾರುತ್ತಾ ಇದ್ದಾರೆ ಎಂದ ಅವರುಒಂದು ಕಡೆ ಮಹಿಳೆಯರ ಬಗ್ಗೆ …
Read More »ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್ ಖರ್ಗೆ
ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ ನೀಡಿದರು. ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಗೋವಿಂದರಾವ್ ಹಾಗೂ ಆಯೋಗದ ಸದಸ್ಯರು ಇಂದು ಸಚಿವ ಪ್ರಿಯಾಂಕ್ …
Read More »ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ? ಶಿವಲಿಂಗೇಗೌಡ
ಬೆಂಗಳೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಹೇಳಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು ನೀಡಿದ್ದು …
Read More »ರೈತರು, ಸರ್ಕಾರದ ಆಸ್ತಿ ಮೇಲೆ ವಕ್ಫ್ ಕಣ್ಣು: ಶ್ರೀರಂಗಪಟ್ಟಣ ಬಂದ್ಗೆ ಕರೆ
ಮಂಡ್ಯ, ಜನವರಿ : ವಕ್ಫ್ (waqf) ವಿವಾದ ಸಕ್ಕರಿ ನಗರಿ ಮಂಡ್ಯ ಜಿಲ್ಲೆಯ ಜನರನ್ನ ಬಿಟ್ಟುಬಿಡದೇ ಕಾಡುತ್ತಿದೆ. ರೈತರ ಜಮೀನನ ಆರ್ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗುತ್ತಿದೆ. ಇದು ಜಿಲ್ಲೆಯ ರೈತರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಾಳೆ ಶ್ರೀರಂಗಪಟ್ಟಣ ಬಂದ್ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್ ಆಚರಣೆ ಮಾಡಲಾಗುತ್ತಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, …
Read More »ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಹರಿಹರ ಪೀಠದ ವಚನಾನಂದ ಶ್ರೀ
ಬೆಳಗಾವಿ: ಕಾರು ಅಪಘಾತದಲ್ಲಿ ನಮ್ಮ ಸಮುದಾಯದ ಜನಪ್ರಿಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಾಯಗೊಂಡಿರುವುದು ನಮಗೆಲ್ಲ ಬಹಳ ಆಘಾತ ತಂದಿದೆ ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು. ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಸ್ವಾಮೀಜಿ ಮಾಧ್ಯಮಗಳ ಜೊತೆಗೆ ಮಾತನಾಡಿದರು. ನಾನು ಹರ ಜಾತ್ರೆಯಲ್ಲಿ ಇರುವುದರಿಂದ ತಡವಾಗಿ ಮಾಹಿತಿ ಬಂತು. ಇವತ್ತು ಬೆಳಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಲು …
Read More »ಸಂವಿಧಾನ ರಕ್ಷಣೆಯ ಕ್ರಾಂತಿಯಾಗಲಿ: ಬಸವರಾಜ ಬೊಮ್ಮಾಯಿ*
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು. ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …
Read More »ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಎಂ ಬಿ ಪಾಟೀಲ
ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು …
Read More »ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ
ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ …
Read More »ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್ ಶೋ”
ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್ ಆಫ್ ಸ್ಮೈಲ್ನ ಭಾಗವಾಗಿ ಇದೇ ಮೊದಲ ಬಾರಿಗೆ “ಫ್ಯಾಷನ್-ಶೋ” ನಡೆಸಲಾಯಿತು. ಫ್ಯಾಷನ್ ಡಿಸೈನರ್ ಪ್ರಸಾದ್ ಬಿದಪ್ಪ ಅವರ ನೇತೃತ್ವದಲ್ಲಿ ಮಾಡೆಲ್ಗಳು ರ್ಯಾಂಪ್ ವಾಕ್ ಮಾಡುವ ಮೂಲಕ ಎಲ್ಲರನ್ನು ಮನರಂಜಿಸಿದರು. ವಿಭಿನ್ನ, ವಿಶೇಷ ಹಾಗೂ ಪ್ರಯಾಣಿಕರು ಧರಿಸಬಹುದಾದ ವಿನ್ಯಾಸಗಳನ್ನು ತೊಟ್ಟು ರ್ಯಾಂಪ್ ವಾಕ್ ಮಾಡಿದರು. ಡಿಸೆಂಬರ್ ಹಾಗೂ ಜನವರಿ ತಿಂಗಳಾಂತ್ಯ ನಡೆಯಲಿರುವ ಸೀಸನ್ಸ್ ಆಫ್ ಸ್ಮೈಲ್ನ ಭಾಗವಾಗಿ ಫ್ಯಾಷನ್ ಶೋ …
Read More »