Breaking News

Uncategorized

ಬೆಳೆ ಸಂರಕ್ಷಿಸಲು ಕೃಷಿ ಇಲಾಖೆ ಅಭಿಯಾನ!

ಬೆಳಗಾವಿ: ಮಳೆಯ ಅಭಾವದ ಜತೆಗೆ ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಯಿಂದ ಹೂ ಬಿಡುವ ಹಾಗೂ ಕಾಯಿ ಕಟ್ಟುವ ಹಂತದಲ್ಲಿ ರೋಗಬಾಧೆಯ ಅಪಾಯಕ್ಕೆ ಸಿಲುಕಿರುವ  ಬೆಳೆ  ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ರೈತರ ಬೆನ್ನಿಗೆ ನಿಂತಕೃಷಿ ಇಲಾಖೆ. ಹೌದು. ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣ ಆಗದಿರುವ ಹಿನ್ನೆಲೆ ಜಿಲ್ಲೆಯ್ಯದ್ಯಂತ 6.53 ಲಕ್ಷ ಹೆಕ್ಟೇರ್ ಬಿತ್ತನೆಯಾಗಿರುವ ಹತ್ತಿ, ಸೋಯಾಅವರೆ, ಶೇಂಗಾ, ಮೆಕ್ಕೆಜೋಳ, ಸೊಯಾಬಿನ್ ಸೇರಿ ವಿವಿಧ ಬೆಳೆಗಳು ಬೆಳೆದ  ಮಣ್ಣಿನಲ್ಲಿ  ನೀರಿನ ತೇವಾಂಶ ಕ್ಷೀಣಿಸಿರುವ ಪರಿಣಾಮ …

Read More »

ನೂತನ ವಂದೇ ಭಾರತ ರೈಲಿಗೆ ಸಂಸದ ಶೆಟ್ಟರ ಆಗ್ರಹ

ಬೆಳಗಾವಿ: ಬೆಂಗಳೂರು-ಬೆಳಗಾವಿ-ಮುಂಬೈ ನಡುವೆ ಸ್ಲೀಪರ್ ವಂದೇ ಭಾರತ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ಸಂಸದ ಜಗದೀಶ ಶೆಟ್ಟರ ದೆಹಲಿಯಲ್ಲಿ ಮಂಗಳವಾರ  ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವೆ ಭೇಟಿಯಾಗಿ ಮನವಿ ಸಲ್ಲಿಸಿದರು. ಬೆಳಗಾವಿ ನಗರವು ಅತೀ ವೇಗದಿಂದ ಬೆಳೆಯುತ್ತಿದೆ. ಬೆಂಗಳೂರು ನಂತರ ಎರಡನೆಯ ರಾಜಧಾನಿ ಎಂದು ಪರಿಗಣಿಸಲ್ಪಡುವ ನಗರ, ಶಿಕ್ಷಣ, ಉದ್ಯಮಿಕರಣ, ಆರೋಗ್ಯ ಸೇವೆ, ಕೃಷಿ ಇತ್ಯಾದಿ ರಂಗದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಲ್ಲಿದೆ. ಈ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ ರೈಲು ಸಂಚಾರ …

Read More »

ಪಟ್ಟಿಯಿಂದಲೇ ಹೆಸರು ತೆಗೆಯುವ ಎಚ್ಚರಿಕೆ

ಬೆಳಗಾವಿ :ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಭರ್ತಿ ಮಾಡಿದ ಅರ್ಜಿಯನ್ನು ವಾಪಸ್ ನೀಡದಿದ್ದರೆ ಮತದಾರರ ಪಟ್ಟಿಯಿಂದಲೇ ಹೆಸರು ತೆಗೆದು ಹಾಕಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್,ಎಂ. ಎಚ್ಚರಿಕೆ ನೀಡಿದ್ದಾರೆ. ನಗರದ ಪಾಲಿಕೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಐಆರ್ ಶೇ.100ರಷ್ಟು ಪೂರ್ಣಗೊಳಿಸಿರುವ ಬೂತ ಮಟ್ಟದ ಅಧಿಕಾರಿ (ಬಿಎಲ್‌ಒ) ಸತೀಶ ಡವಳೆ, ಎಸ್.ಜಿ.ಕವಳೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಳಗಾವಿ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ …

Read More »

ಬೆಳಗಾವಿಯಲ್ಲಿ ರೈತ ಹುತಾತ್ಮ ದಿನಾಚರಣೆ

ಬೆಳಗಾವಿ : ನರಗುಂದ ಹಾಗೂ ನವಲಗುಂದದಲ್ಲಿ ರೈತರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆದಿದ್ದ ಹೋರಾಟದ ವೇಳೆ ಅಂದಿನ ಸರ್ಕಾರ ಪೊಲೀಸರ ಮೂಲಕ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಲಿ ಪಡೆದ ಘಟನೆಯನ್ನು ರಾಜ್ಯದ ರೈತ ಸಮುದಾಯ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಘಟನೆ ರೈತ ಹೋರಾಟದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿ ಉಳಿದಿದೆ ಎಂದು ರೈತ ಮುಖಂಡ ಅಪ್ಪಾಸಾಹೇಬ ದೇಸಾಯಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ …

Read More »

ಬಸ್ ತಡೆದು ಕರೋಶಿ ವಿದ್ಯಾರ್ಥಿಗಳ ಪ್ರತಿಭಟನೆ

ಚಿಕ್ಕೋಡಿ; ತಾಲೂಕಿನ ಕರೋಶಿ ಗ್ರಾಮದಲ್ಲಿ ಬಸ್‌ಗಳು ನಿಲ್ಲದೆ ಇರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಂಗಳವಾರ ಹುಕ್ಕೇರಿ-ಚಿಕ್ಕೋಡಿ ಮಾರ್ಗದ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಕರೋಶಿ ಗ್ರಾಮದಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಶಾಲೆ ಹಾಗೂ ಕಾಲೇಜಿಗೆಂದು ಚಿಕ್ಕೋಡಿಗೆ ಪ್ರಯಾಣಿಸುತ್ತಾರೆ. ಆದರೆ, ಬೆಳಗ್ಗೆ ಈ ಮಾರ್ಗವಾಗಿ ಸಂಚರಿಸುವ ಬಂಬಲವಾಡ, ಬೆಣ್ಣಿಹಳ್ಳಿ, ಹುಕ್ಕೇರಿ ಹಾಗೂ ಬೆಳಗಾವಿಗೆ ಹೋಗುವ ಬಸ್‌ಗಳು ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದು, ಪಾಠಗಳಲ್ಲಿ ಹಿಂದುಳಿಯುತ್ತಿದ್ದೆವೆ ಎಂದು ಸಾರಿಗೆ ಇಲಾಖೆ …

Read More »

ಅದ್ಧೂರಿಯಾಗಿ ನಡೆದ ಕೋಣ ಬಿಡುವ ಕಾರ್ಯಕ್ರಮ

ಸಂಕೇಶ್ವರ: ಬರುವ ವರ್ಷ ನಡೆಯುವ ಮಹಾಲಕ್ಷ್ಮಿ ದೇವಿ ಜಾತ್ರೆಯ ಅಂಗವಾಗಿ ಸಾಂಪ್ರದಾಯಿಕ ‘ಕೋಣ ಬಿಡುವ’ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಗಳಿಂದ ಮಂಗಳವಾರ ನಡೆಯಿತು. ೧೧ ವರ್ಷಗಳಿಗೊಮ್ಮೆ ಅದ್ದೂರಿಯಾಗಿ ನಡೆಯುವ ಸಂಕೇಶ್ವರ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಪೂರ್ವದಲ್ಲಿ ಜಾತ್ರೆಗೆ ಕೋಣ ಬಿಡುವ ಪ್ರತೀತಿಯಿದ್ದು, ಅದರಂತೆ ಹಕ್ಕುದಾರರಾದ ಸಂತೋಷ ಹವಾಲ್ದಾರ್ ನಿವಾಸದಲ್ಲಿ ಕೋಣಕ್ಕೆ ವಿಶೇಷ ಪೂಜೆ ಸಲ್ಲಿಸಿ, ಎಣ್ಣೆ ಹಚ್ಚುವ ಸಂಪ್ರದಾಯವನ್ನು ವಿಧಿವತ್ತಾಗಿ ನೆರವೇರಿತು. ನಂತರ ಬುಸಾರ ಲಕ್ಷಿö್ಮ ಮಂದಿರ, ಹಕ್ಕುದಾರರು ಹಾಗೂ ಖಾತೆದಾರ …

Read More »

ಬಾಗಲಕೋಟೆ ಜಿಲ್ಲೆಯಲ್ಲಿ 39 ಅಕ್ರಮ ಮರಳು ಅಡ್ಡೆಗಳು

ಬೆಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿವೆ. ಹುನಗುಂದ, ಇಳಕಲ್ಲ, ಬಾದಾಮಿ ಹಾಗೂ ಮುಧೋಳ ತಾಲೂಕುಗಳಲ್ಲಿನ ಒಟ್ಟು 41 ಮರಳು ಅಡ್ಡೆಯ ಮೇಲೆ ಲೋಕಾಯುಕ್ತ ತಂಡಗಳು ಇತ್ತೀಚೆಗೆ ದಿಢೀರ್ ದಾಳಿ ನಡೆಸಿದ್ದವು. ಈ ವೇಳೆ ಕೇವಲ 9 ಸ್ಥಳಗಳು ಮಾತ್ರ ಅಧಿಕೃತವಾಗಿದ್ದು, ಉಳಿದ 32 ಮರಳು ಅಡ್ಡೆಗಳು ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವುದು ತನಿಖೆ ವೇಳೆ ಬಯಲಾಗಿದೆ. ದಾಳಿ …

Read More »

ಬೆಳಗಾವಿ ಡಿಹೆಚ್ ಒ ಡಾ.ಈಶ್ವರ ಗಡಾದಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ಜಾರಿ

ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವಿಐಪಿ ಶಿಷ್ಟಾಚಾರ ಹಾಗೂ ವೈದ್ಯಕೀಯ ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದ್ದು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಸಿಎಂ ಡಿ.ಕೆ.ಶಿವಕುಮಾರ್ ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದರು. ಪ್ರವಾಸದ ವೇಳೆ ಸರ್ಕಾರದ …

Read More »

ಬೆಳಗಾವಿ ಜಿಲ್ಲೆಯ ಮೂವರು ನಾಯಕರ ಹೆಸರು ಚರ್ಚೆಯಲ್ಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ನೀಡಿದರೂ ಅವರು ನಮ್ಮವರೇ ಆಗಿದ್ದು, ಬೆಳಗಾವಿ ಜಿಲ್ಲೆಯ ಮೂವರು ನಾಯಕರ ಹೆಸರುಗಳು ಚರ್ಚೆಯಲ್ಲಿವೆ. ಅವರಲ್ಲಿ ಯಾರಿಗೆ ಅವಕಾಶ ದೊರೆತರೂ ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದ್ದು, ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ನಗರ …

Read More »

“ಬೇಡ ಬ್ರೋ”ಅಭಿಯಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಇಂದಿನ ಯುವ ಜನತೆ ಮಾದಕ ವಸ್ತುಗಳನ್ನು ದೂರವಿಟ್ಟು, ಆರೋಗ್ಯಕರ ಜೀವನವನ್ನು ನಡೆಸುವ ಮೂಲಕ ತಮ್ಮ ಕುಟುಂಬ ಮತ್ತು ದೇಶ ರಕ್ಷಣೆಗೆ ಮುಂದಾಗಬೇಕು ಎಂದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯುವ ಸಮುದಾಯಕ್ಕೆ ಕರೆ ನೀಡಿದರು. ಪೋಲಿಸ್ ಇಲಾಖೆ ವತಿಯಿಂದ ನಗರದ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಮಂಗಳವಾರ (ಜು.21) ಜರುಗಿದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ …

Read More »