Breaking News

Uncategorized

ಲಂಕಾ ಸಮಸ್ಯೆ ಭಾರತ ಸರಕಾರಕ್ಕೂ ಸವಾಲು

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿದೆ. ಇದೇ ಸಂದರ್ಭದಲ್ಲಿ ಜಾಕ್ರೋಶಕ್ಕೆ ಹೆದರಿ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ. ಇತ್ತ ಅವರ ನಿವಾಸಕ್ಕೆ ಮುತ್ತಿಗೆ ಹಾಕಿರೋ ಸಾವಿರಾರು ಪ್ರತಿಭಟನಾಕಾರರು, ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಅಲ್ಲದೇ ಅಧ್ಯಕ್ಷರು ಮತ್ತು ಪ್ರಧಾನಿ ರಾಜೀನಾಮೆ ನೀಡೋವರೆಗೆ ಸ್ಥಳದಿಂದ ತೊರೆಯೋದಿಲ್ಲ ಎಂದು ಘೋಷಿಸಿದ್ದಾರೆ. ಈ ಮಧ್ಯೆ ಗೋಟಬಯ ನಿವಾಸದಲ್ಲಿ ಕೋಟ್ಯಂತರ ರೂ ಹಣ ಕೂಡ ಪತ್ತೆಯಾಗಿದೆ.   ಶ್ರೀಲಂಕಾ ಅಧ್ಯಕ್ಷ ಗೋಟಬೊಯ …

Read More »

ಟೆಲಿಕಾಂ’ ಕ್ಷೇತ್ರಕ್ಕೂ ಎಂಟ್ರಿಯಾಗಲು ಮುಂದಾದ ಅದಾನಿ ಗ್ರೂಪ್.! ಮತ್ತೆ ದರ ಸಮರದ ಸಾಧ್ಯತೆ

ಇದೇ ಜುಲೈ 26ರ ಶುಕ್ರವಾರದಂದು 5g ಸೇವೆಗಳನ್ನು ಒದಗಿಸುವ ಸ್ಪೆಕ್ಟ್ರಮ್ ಹರಾಜು ಮಾಡಲಾಗುತ್ತಿದ್ದು, ಇದರಲ್ಲಿ ದೇಶದ ಮೂರು ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಪಾಲ್ಗೊಳ್ಳುವುದು ಖಚಿತವಾಗಿತ್ತು. ಆದರೆ ಮತ್ತೊಂದು ಕಂಪನಿಯ ಅರ್ಜಿಯು ಸಲ್ಲಿಕೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.   ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ದೇಶದ ಅತ್ಯಂತ ಸಿರಿವಂತ ವ್ಯಕ್ತಿಗಳ ಪೈಕಿ ಒಬ್ಬರಾದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಸಹ …

Read More »

ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ. ತಿಕೋಟಾ ತಾಲ್ಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ. ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ …

Read More »

ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್

ಇತ್ತಿಚೆಗೆ ಬೆಳಗಾವಿಯ ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಳಪೆ ಗುಣಮಟ್ಟದ ಬಿಸಿಯೂಟದ ಬಗ್ಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ತಾಲೂಕಾ ಪಂಚಾಯತಿ ಕಾರ್ಯಾಲಯದ ಅಕ್ಷರ ದಾಸೋಹ ವಿಭಾಗದಿಂದ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಹೌದು ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಳಪೆ ಗುಣಮಟ್ಟದ ಬೇಳೆ ಮತ್ತು ಅಕ್ಕಿಯನ್ನು ಬಳಸಿರುವುದು …

Read More »

ಸಿದ್ದರಾಮಯ್ಯ ಸ್ಪರ್ಧೆ: ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು..!!

ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದು ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಬೆಂಬಲವನ್ನು ಸೂಚಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಎಐಸಿಸಿ ಹಾಗೂ ಕೆಪಿಸಿಸಿ ಮೂಲಕ ಯಾವೆಲ್ಲ ಹೋರಾಟಗಳನ್ನು ಮಾಡಲಾಯಿತೋ ಮತ್ತೆ ಆ ಎಲ್ಲರನ್ನು ಹುಮ್ಮಸ್ಸು ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದೆ. ಸಿದ್ದರಾಮೋತ್ಸವ ಕಾರ್ಯಕ್ರಮ ಮೊದಲು ಪಕ್ಷದಿಂದ ದೂರವಾಗಿತ್ತು. ಆದರೆ ಅದಕ್ಕೆ …

Read More »

ಹಿಂದಿನವರ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಗೆ ಹಿಡಿದ ಗ್ರಹಣ ಬಿಡಿಸಿದ ಶಾಸಕ‌ ಅನಿಲ ಬೆನಕೆ. ಅಭಿವೃದ್ಧಿ ಪಟ್ಟಿಯಲ್ಲಿ ದೇಶದಲ್ಲಿಯೇ 12 ನೇ ಸ್ಥಾನ ಪಡೆದ ಬಿಮ್ಸ್ ಆಸ್ಪತ್ರೆ

ಹಿಂದಿನವರ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಗೆ ಹಿಡಿದ ಗ್ರಹಣ ಬಿಡಿಸಿದ ಶಾಸಕ‌ ಅನಿಲ ಬೆನಕೆ. ಅಭಿವೃದ್ಧಿ ಪಟ್ಟಿಯಲ್ಲಿ ದೇಶದಲ್ಲಿಯೇ 12 ನೇ ಸ್ಥಾನ ಪಡೆದ ಬಿಮ್ಸ್ ಆಸ್ಪತ್ರೆ ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ …

Read More »

ತುಮಕೂರಿನ ರೌಡಿಶೀಟರ್‌ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ

ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ. ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್‌ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ …

Read More »

ಖಾಸಗಿ ಬಸ್​ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಘಟನೆಯಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬಸ್‌ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದಾಗ ಚಾಲಕನ‌ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ‌ ಪಲ್ಟಿಯಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ …

Read More »

ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಮೃತ

ಬೆಳಗಾವಿ: ನಗರದ ಬಸವೇಶ್ವರ ವೃತ್ತದ ಬಳಿಯ ಎಲ್ಐಸಿ ಕಚೇರಿಯ ಆವರಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ ಟೀಳಕವಾಡಿಯ ಪಿಕೆ ಕ್ವಾರ್ಟಸ್​ನಲ್ಲಿರುವ ಅನಿತಾ ರಾಜೇಶ್ ಬನ್ಸ್ (52) ಮೃತಪಟ್ಟವರು. ಅನಿತಾ ಎಂದಿನಂತೆ ಎಲ್​ಐಸಿ ಕಚೇರಿಗೆ ಆಗಮಿಸಿ ಆವರಣ ಶುಚಿಗೊಳಿಸುತ್ತಿದ್ದರು‌‌. ಈ ಸಂದರ್ಭದಲ್ಲಿ ಎಲ್​ಐಸಿ ಆವರಣದಿಂದ ಕಾರು ಹೊರತೆಗೆಯುವ ಸಂದರ್ಭದಲ್ಲಿ ಚಾಲಕ ಗುರುರಾಜ ಕುಲಕರ್ಣಿ, ಮಹಿಳೆಗೆ …

Read More »

ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ: ಗೃಹ ಸಚಿವ

ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರರವರು ನಿಪ್ಪಾಣಿ ನಗರ ಮತ್ತು ಗ್ರಾಮೀಣ ಪೆÇಲೀಸ್ ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರ ಆರಗ ಜ್ಞಾನೇಂದ್ರ ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ನಮ್ಮ ಸಿಐಡಿ …

Read More »