ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡ್ಕೊಳ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಕಳೆದ ಕೆಲ ದಿನಗಳಿಂದ ವ್ಲಾಡಿಮಿರ್ ಪುಟಿನ್ ಕುಟುಂಬ ಸಾರ್ವಜನಿಕವಾಗಿ ಕಾಣಿಸಿಕೊಳ್ತಿಲ್ಲ. ಅವರನ್ನು ಸೈಬೀರಿಯಾದ ಅಂಡರ್ ಗ್ರೌಂಡ್ ಸಿಟಿಯಲ್ಲಿ ಇರಿಸಿದ್ದಾರೆ ಅಂತ 61 ವರ್ಷದ ರಷ್ಯನ್ ಪ್ರೊಫೆಸರ್ ವಾಲೆರಿ ಸೊಲೋವೇ ಹೇಳಿಕೊಂಡಿದ್ದಾರೆ. ನ್ಯೂಕ್ಲಿಯರ್ ವಾರ್ ನಡೆದ್ರೆ ಅವರಿಗೆ ಏನೂ ಆಗಬಾರದು ಅನ್ನೋ ಕಾರಣಕ್ಕೆ ಅಲ್ಟೈ ಬೆಟ್ಟಗಳ ನಡುವೆ ಇರೋ ಲಕ್ಷುರಿ ಹೈಟೆಕ್ …
Read More »ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್ಡಿಕೆ
ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು …
Read More »ಪುನೀತ್ ಹೆಸರಿನ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಅಶ್ವತ್ಥನಾರಾಯಣ ಚಾಲನೆ
ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಿನ್ನೆಲೆಯಲ್ಲಿ ಸುಮಾರು ₹ 1.90 ಕೋಟಿ ವೆಚ್ಚದ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವಿದ್ಯಾರ್ಥಿ ಉಪಗ್ರಹಕ್ಕೆ ನಟ ಪುನೀತ್ ರಾಜಕುಮಾರ್ ಹೆಸರಿಡಲಾಗಿದೆ. ಮಲ್ಲೇಶ್ವರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಸಂದರ್ಭದಲ್ಲಿ ಸಚಿವರು ಈ ವಿನೂತನ ಪರಿಕಲ್ಪನೆಯ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ …
Read More »ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ
ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು …
Read More »ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ
ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ. …
Read More »ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ
ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್ಪುರ, ಕಾಂಗ್ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ. ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ …
Read More »ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ
ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …
Read More »ಟಾಪ್ಲೆಸ್ ವೀಡಿಯೋ ಹಾಕಿ ಮತ್ತೆ ಪಡ್ಡೆಹುಡುಗರ ನಿದ್ದೆ ಕದ್ದ ಉರ್ಫಿ!
ಮುಂಬೈ: ಓಟಿಟಿ ಹಿಂದಿ ಬಿಗ್ಬಾಸ್ ಖ್ಯಾತಿಯ ಉರ್ಫಿ ಜಾವೇದ್ ಯಾವಾಗಲೂ ಅವರ ಡ್ರೆಸ್ಸಿಂಗ್ ಸೆನ್ಸ್ ಗೆ ಸುದ್ದಿಯಾಗುತ್ತಾ ಇರುತ್ತಾರೆ. ಈಗ ಬೆನ್ನು ಕಾಣುವ ರೀತಿಯಲ್ಲಿ ವೀಡಿಯೋ ಶೇರ್ ಮಾಡಿರುವ ಇವರು ಮತ್ತೆ ಪಡ್ಡೆ ಹೈಕ್ಳ ನಿದ್ದೆ ಕದ್ದಿದ್ದಾರೆ. ಉರ್ಫಿ ಯಾವಾಗೂ ವಿಚಿತ್ರ ಮತ್ತು ವಿಭಿನ್ನವಾದ ಡ್ರೆಸ್ಗಳನ್ನು ಹಾಕಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಅದಕ್ಕೆ ಈಕೆ ವಿಚಿತ್ರವಾದ ಫ್ಯಾಷನ್ ಆಯ್ಕೆಗಳಿಂದ ವಿವಾದಕ್ಕೆ ಸಿಲುಕುತ್ತಿರುತ್ತಾರೆ. ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಬೋಲ್ಡ್ ಬಟ್ಟೆಗಳನ್ನು ಹಾಕಿಕೊಳ್ಳಲು ಹೆದರುವುದಿಲ್ಲ. ಆದರೆ …
Read More »ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …
Read More »ಬೆಳಗಾವಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ,
ಬೆಳಗಾವಿ: ಕುಂದಾ ನಗರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ನಿಪ್ಪಾಣಿ ಹೊರವಲಯದ ಗೋಲ್ಡನ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ನಿಪ್ಪಾಣಿ ನಗರ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರನ್ನು ಸಂಕೇಶ್ವರ ನಿವಾಸಿ ಸಂಜಯ ಭೈರಪ್ಪ ಮಾಳಿ …
Read More »