ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮೋದಿ@ 20 ಕೃತಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಲೋಗನಾಥನ್ ಮುರುಗನ್, ಸಚಿವರಾದ ಸೋಮಣ್ಣ, ಬಿ ಸಿ ಪಾಟೀಲ್, ಅಶ್ವಥನಾರಾಯಣ, ಸುನಿಲ್ ಕುಮಾರ್ , ಶಾಸಕ ಉದಯ್ ಗರುಡಾಚಾರ್, ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಡಾ. ಸಿ. ಸೋಮಶೇಖರ, …
Read More »ನಾನು ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿಯಾಗಬೇಕು: ಸಚಿವ ಉಮೇಶ ಕತ್ತಿ
ನಾನು ಹಿರಿಯ ಶಾಸಕ.ತಾಲ್ಲೂಕಿನ ಪೋಲಕಪಳ್ಳಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ನಂತರ ದೇಶದಲ್ಲಿ ರಾಜ್ಯಗಳ ಸಂಖ್ಯೆ ಹೆಚ್ಚಾಗಲಿವೆ. ಉತ್ತರ ಪ್ರದೇಶ 4, ಮಹಾರಾಷ್ಟ್ರ 3, ಕರ್ನಾಟಕ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯದ ಹೇಳಿಕೆಗೆ ನಾನು ಬದ್ಧ. ಆದರೆ ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗುವೆ’ ಎಂದು ಬಯಕೆ ವ್ಯಕ್ತಪಡಿಸಿದರು. ‘ಕುಂಚಾವರಂ ವನ್ಯಜೀವಿ ಧಾಮದಲ್ಲಿರುವ ಶೇರಿಭಿಕನಳ್ಳಿ ಗ್ರಾಮವನ್ನು ಮುಂದಿನ 6 …
Read More »ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರ ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 8 ತಿಂಗಳು ಕಳೆಯುತ್ತಾ ಬಂದ್ರೂ ಕೂಡ ಇನ್ನು ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ. ಇದರಿಂದ ವಾರ್ಡಗಳಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರು ಆಗ್ರಹಿಸಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಸೇವಕರಾಗಿ ಆಯ್ಕೆಯಾಗಿ 8 ತಿಂಗಳು ಆಗುತ್ತಾ ಬಂದಿದೆ. ಆದರೂ ಕೂಡ ಮೇಯರ್-ಉಪಮೇಯರ್ ಚುನಾವಣೆ ನಡೆದಿಲ್ಲ. ನಗರಸೇವಕರಾಗಿ ಆಯ್ಕೆಯಾದರೂ ಇವರಿಗೆ ಯಾವುದೇ ರೀತಿ ಕಾನೂನು ಬದ್ಧ ಅಧಿಕಾರ …
Read More »ಡಿಸಿ ಕಚೇರಿ ಮುಂಭಾಗ ಎಂಇಎಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೆಳಗಾವಿ: ಸರ್ಕಾರಿ ದಾಖಲಾತಿ ಪತ್ರವನ್ನು ಮರಾಠಿ ಭಾಷೆಯಲ್ಲಿ ನೀಡಬೇಕೆಂದು ಒತ್ತಾಯಿಸಿ ಎಂಇಎಸ್ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ನಗರದ ಸರ್ದಾರ್ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಪ್ರದರ್ಶಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಎಂಇಎಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಈ ವೇಳೆ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯ …
Read More »ಬಂಡಾಯ ಶಾಸಕರಿಗೆ CRPF ಭದ್ರತೆ; ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ. ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಟೀಂ ಗುವಾಹಟಿ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೀಗ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ 15 ಶಾಸಕರಿಗೆ ಕೇಂದ್ರ ಗೃಹ …
Read More »ಚಿಕ್ಕೋಡಿಯಲ್ಲಿ ಆರಕ್ಷಕರಿಗೇ ಇಲ್ಲ ಸೋರದ ಸೂರು!
ಚಿಕ್ಕೋಡಿ(ಬೆಳಗಾವಿ): ಕಳೆದ ಆರು ವರ್ಷದ ಹಿಂದೆ ಅಲ್ಲಿ ಹೊರ ಠಾಣೆಯಿಂದ ಪೊಲೀಸ್ ಠಾಣೆ ಪ್ರಾರಂಭಿಸಲಾಗಿದೆ. 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ಆ ಠಾಣೆ ಸ್ವಂತ ಕಟ್ಟಡವಿಲ್ಲದೇ ಅಲ್ಲಿರುವ ಪುರಸಭೆಯ ಹಳೆ ಕಟ್ಟಡದಲ್ಲಿದೆ. ಪುರಸಭೆ ಪಕ್ಕದಲ್ಲೆ ಠಾಣೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಒಂದು ಕಡೆಯಾದರೆ ಇನ್ನೊಂದೆಡೆ ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು. ಜನರ ರಕ್ಷಣೆ ಮಾಡಬೇಕಾದ ಪೊಲೀಸರ ಪಾಡು ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ …
Read More »ತಾನಾಜಿ ಸಾವಂತ್ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರದಾಳಿ
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿರುವ ನಡುವೆಯೇ ಪುಣೆಯಲ್ಲಿ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿರುವ ಘಟನೆ ಶನಿವಾರ (ಜೂನ್ 25) ನಡೆದಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರು ಶಿವಸೇನಾ ಮುಖಂಡರ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಪುಣೆ ಪೊಲೀಸ್ವರಿಷ್ಠಾಧಿಕಾರಿ ಎಲ್ಲಾ ಪೊಲೀಸ್ ಠಾಣೆಗೆಳಿಗೆ ಸಂದೇಶವನ್ನು ರವಾನಿಸಿದ್ದಾರೆ. ಎಲ್ಲಾ ದ್ರೋಹಿಗಳಿಗೂ ಮತ್ತು ನಮ್ಮ ವರಿಷ್ಠ ಉದ್ಧವ್ ಠಾಕ್ರೆಗೆ ಕಿರುಕುಳ ನೀಡಿದ …
Read More »ಇದೊಂದು ಹೀನ ಕೃತ್ಯ… ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ ಹಳ್ಳದಲ್ಲಿ …
Read More »ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ
ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …
Read More »ಸಿಎಂ ಕೂರಲು, ಏಳಲು ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು!
ಬೆಂಗಳೂರು, ಜೂನ್ 24; ಕರ್ನಾಟಕದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿನವದೆಹಲಿ ಪ್ರವಾಸದಲ್ಲಿದ್ದಾರೆ. 2021ರ ಜುಲೈ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ 11ನೇ ಬಾರಿ ಅವರು ದೆಹಲಿಗೆ ತೆರಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಬಸವರಾಜ ಬೊಮ್ಮಾಯಿ ನವದೆಹಲಿ ಭೇಟಿ ಬಗ್ಗೆ ಟ್ವೀಟ್ ಮಾಡಿದೆ. “ಸಿಎಂ ಕೂರಲು, ಏಳಲು, ಮಲಗಲೂ ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು ಎನಿಸುತ್ತದೆ!” ಎಂದು ಟೀಕಿಸಿದೆ. ಗುರುವಾರ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದಾರೆ. ಕೇಂದ್ರ ಸಚಿವ, ಧಾರವಾಡ …
Read More »
Laxmi News 24×7