ಶಿವಮೊಗ್ಗ: ಬಜರಂಗದಳ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ(Harsha Murder) ಸಂಬಂಧ ಸಾಂತ್ವಾನ ಹೇಳಲು ಹರ್ಷ ಮನೆಗೆ ಭೇಟಿ ಕೊಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಹರ್ಷ ಕುಟುಂಬಸ್ಥರಿಗೆ ಚೆಕ್ ವಿತರಿಸಿದ್ದಾರೆ. ಸಿದ್ದಸಿರಿ ಸೌಹಾರ್ದ ಸಹಕಾರ ಸಂಸ್ಥೆಯಿಂದ 5 ಲಕ್ಷ ರೂಪಾಯಿ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷ ಮನೆಗೆ ಭೇಟಿ ನೀಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವು ನೀಡಿದ್ದಾರೆ. ಆದ್ರೆ ಯತ್ನಾಳ್ ಚೆಕ್ ಬರೆಯುವಾಗ ಅಕ್ಷರಗಳಲ್ಲಿ 5 …
Read More »ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಕಳಪೆ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರಜೋಳ ಹೇಳಿದ್ದೇನು..?
ಸ್ಮಾಟ್ ಸಿಟಿಯ ಕಾಮಗಾರಿಯು ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೊಳ ಅವರು ಇಂದು ಗುರುವಾರ ಸ್ಮಾರ್ಟ ಸಿಟಿ ಕಾಮಗಾರಿಯನ್ನು ವೀಕ್ಷಣೆ ಮಾಡಲು ಹೋಗುತ್ತಿದ್ದು ತಾವು ಬರಬಹದು ಎಂದು ಮಾದ್ಯಮ ಪ್ರತಿನಧಿಗಳಿಗೆ ಆಹ್ವಾನಿಸಿದರು ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಬಹಳಷ್ಟು ಕಳಪೇ ಮಟ್ಟದ ಕಾಮಗಾರಿ ನಡೆಯುತ್ತಿದ್ದು, ಅಂತಹ ಜಾಗಗಳಿಗೆ …
Read More »ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ
ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …
Read More »ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಸಚಿವ ಬಿ.ಸಿ. ನಾಗೇಶ್
ಬೆಂಗಳೂರು: “ಹಿಜಾಬ್ ವಿವಾದದ ಕಾರಣಕ್ಕೆ ವಿದ್ಯಾರ್ಥಿಗಳು ಪಿಯು ಪರೀಕ್ಷೆಗಳಿಗೆ ಗೈರುಹಾಜರಾದರೆ ಅವರಿಗೆ ಮರುಪರೀಕ್ಷೆ ಇರುವುದಿಲ್ಲ. ಯಾರೂ ಕೂಡ ಹಠ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. “ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. ಅಂತಹವರ ಪರವಾಗಿ ಕಾಂಗ್ರೆಸ್ನವರು ಮಾತನಾಡುವುದು ಸರಿಯಲ್ಲ. …
Read More »ಹರ್ಷನ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವ ಮೊದಲು ಆತನ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದ ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ.
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಸಂಬಂಧ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 12 ಮಂದಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮೂವರಲ್ಲಿ ಓರ್ವ ಆರೋಪಿಯನ್ನು ಬಂಧಿಸಲು ಪೊಲೀಸರು ಸ್ಕೆಚ್ ಹಾಕಿದ್ದ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ಮೊದಲು ಆರೋಪಿಯ ಸಹಚರನನ್ನು ಆತನ ಮನೆಯ ಬಳಿಯೇ ವಶಕ್ಕೆ ಪಡೆದಿದ್ದ ಪೊಲೀಸರು, ಈತನ ಮೂಲಕವೇ ಕೊಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಸಹಚರನನ್ನು ಪೊಲೀಸರು ವಶಕ್ಕೆ ಪಡೆದ ದೃಶ್ಯದ …
Read More »ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪಂಕ್ಚರ್ ಪ್ರೂಫ್ ಟಯರ್..!
ಪ್ರಪಂಚದಾದ್ಯಂತ, ಪ್ರತಿ ವರ್ಷ ಸುಮಾರು 200 ಮಿಲಿಯನ್ ಟಯರ್ ಗಳು ಅಕಾಲಿಕ ಪಂಕ್ಚರ್ನಿಂದಾಗಿ ನಿರುಪಯುಕ್ತವಾಗುತ್ತವೆ. ರಸ್ತೆಯ ಮೇಲೆ ಬಿದ್ದಿರುವ ವಸ್ತುಗಳಿಂದ ಅಥವಾ ಅಸಮರ್ಪಕ ಗಾಳಿಯ ಒತ್ತಡದಿಂದ ಟೈರ್ಗಳ ಹಾನಿಗೀಡಾಗುತ್ತದೆ.ವಾಹನ ಚಾಲಕರ ಮತ್ತು ಮಾಲೀಕರ ಸಮಸ್ಯೆಗಳಲ್ಲಿ ಟಯರ್ ಪಂಕ್ಚರ್ ಕೂಡ ಒಂದು. ಯಾವಾಗ ಎಲ್ಲಿ ಕೈ ಕೊಡುತ್ತೊ ಎಂಬ ಚಿಂತೆಯೊಂದು ಕೆಲವೊಮ್ಮೆ ಕಾಡುತ್ತಿರುತ್ತವೆ. ಆದರೆ ಇನ್ನು ಕೆಲವೇ ವರ್ಷಗಳಲ್ಲಿ ನಿಮ್ಮ ವಾಹನದ ಟೈರ್ ಪಂಕ್ಚರ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಏಕೆಂದರೆ ಟಯರ್ …
Read More »ಒಬ್ಬರಿಗೊಬ್ಬರು ಬಡಿದಾಡಿಕೊಂಡ ಪೊಲೀಸರು; ಆಸ್ಪತ್ರೆ ಸೇರುವಂಥದ್ದಾಗಿದ್ದೇನು?
ಧಾರವಾಡ: ಶಾಂತಿ ಸುವ್ಯವಸ್ಥೆ ಕಾಪಾಡಬೇಕಾಗಿದ್ದ ಪೊಲೀಸರೇ ಕಾನೂನನ್ನು ಕೈಗೆ ತೆಗೆದುಕೊಂಡು ಬಡಿದಾಡಿದ ಘಟನೆ ನಡೆದಿದೆ. ಬೀಟ್ ಡ್ಯೂಟಿಗೆ ತಡವಾಗಿ ಬಂದರು ಎಂಬ ಕಾರಣಕ್ಕೆ ಹೆಲ್ಮೆಟ್ ಹಾಗೂ ಲಾಠಿಯಿಂದ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಪ್ರಸಂಗ ನಡೆದಿದ್ದು, ಸದ್ಯ ಸಿದ್ದಪ್ಪ ಚಲುವಾದಿ ಅನ್ನೋರ ತಲೆಗೆ ತೀವ್ರ ಪೆಟ್ಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಹುಬ್ಬಳಿಯ ಶಹರ ಠಾಣೆಯಲ್ಲಿ ನಡೆದಿದ್ದು, ಪೊಲೀಸ್ ಕಾನ್ಸ್ಟೇಬಲ್ ಪ್ರಕಾಶ್ ಗೋವಿಂದಪ್ಪನವರ ಮತ್ತು ಬೀಟ್ ಸಿಬ್ಬಂದಿ ಸಿದ್ದಪ್ಪ ಚಲುವಾದಿ ಇಬ್ಬರು ಹೆಲ್ಮೆಟ್ ಹಾಗೂ …
Read More »ಕೊಲೆ ಆರೋಪಿಗಳಲ್ಲಿ ಮೂವರು ಶಿವಮೊಗ್ಗದವರು, ಇಬ್ಬರ ಬಗ್ಗೆ ಶೋಧ ನಡೆಯುತ್ತಿದೆ: ಗೃಹ ಸಚಿವ ಆರಗ
ಬೆಂಗಳೂರು : ಹಿಂದುಪರ ಸಂಘಟನೆಯ ಯುವಕ ಹರ್ಷನ ಕೊಲೆ ಕೇಸ್ನಲ್ಲಿ ಬಂಧನ ಆಗಿರುವವರಲ್ಲಿ ಮೂವರು ಶಿವಮೊಗ್ಗದವರಾಗಿದ್ದಾರೆ. ಇಬ್ಬರ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಕ್ತಿಭವನದಲ್ಲಿ ಸಿಎಂ ಭೇಟಿಯಾಗಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಸೇರೋಣ ಎಂದು ಅವರು ಹೇಳಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಶೋಧ ನಡೆಸಿದ್ದಾರೆ. ಇದರ ಹಿಂದೆ ಇನ್ನಷ್ಟು ಜಾಲ ಇರುವ ಬಗ್ಗೆಯೂ …
Read More »ವಿವೇಚನಾರಹಿತ ತೀರ್ಪು ನೀಡಿದ ಜಡ್ಜ್, ಸ್ಪೆಷಲ್ ಕ್ಲಾಸ್ ಗೆ ಅಟ್ಟಿದ ಹೈಕೋರ್ಟ್! ಏನಿದು ಪ್ರಕರಣ?
ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ (Karnataka High Court) ಆದೇಶಿಸಿದೆ! ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆಯನ್ನು ಬಳಸುವುದು ಹೇಗೆಂಬುದನ್ನು ನ್ಯಾಯಾಧೀಶರು ಅರಿಯಬೇಕಿದೆ. ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ …
Read More »ಮತ್ತೋರ್ವ ಕಾರ್ಯಕರ್ತನ ಬರ್ಬರ ಹತ್ಯೆ : ಮಧ್ಯರಾತ್ರಿ ಕೊಚ್ಚಿ ಕೊಲೆ
ಕೇರಳ: ಕರ್ನಾಟಕದ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ತಲ್ಲಣ ಸೃಷ್ಟಿಸಿರುವ ನಡುವೆ, ಅತ್ತ ಕೇರಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ತಲಶೇರಿ ಎಂಬಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಮೀನುಗಾರ ಆಗಿದ್ದ ತಲಶೇರಿ ಪುನ್ನೊಳ್ ನಿವಾಸಿ ಹರಿದಾಸ್ ಕೊಲೆಯಾದ ವ್ಯಕ್ತಿ. ಹರಿದಾಸ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾತ್ರಿ ಸುಮಾರು 1:30 ಗಂಟೆಯ ಸುಮಾರಿಗೆ ಕೊಲೆ ಮಾಡಲಾಗಿದೆ. ಮೂಲಗಳ ಪ್ರಕಾರ, ಎರಡು ಬೈಕ್ …
Read More »