ಗಣರಾಜ್ಯೋತ್ಸವ ಆಚರಣೆ ದೇಶದಲ್ಲಿ ಇಂದಿನಿಂದಲೇ ಪ್ರಾರಂಭವಾಗಲಿದೆ. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ನೇತಾಜಿಯವರ ಹೊಲೋಗ್ರಾಮ್ ಪ್ರತಿಮೆ (ಲೇಸರ್ ಅಥವಾ ಅಂಥ ಇತರ ಬೆಳಕಿನ ಕಿರಣಗಳ ಟಚ್ ಕೊಡಲಾದ ಮೂರು ಆಯಾಮದ ಪ್ರತಿಮೆ). ದೇಶದಲ್ಲಿ ಸಾಮಾನ್ಯವಾಗಿ ಜನವರಿ 24ರಿಂದ ಗಣರಾಜ್ಯೋತ್ಸವ ದಿನಾಚರಣೆ ಶುರುವಾಗುತ್ತಿತ್ತು. ಆದರೆ ಈ ಬಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದಿಂದಲೇ ಗಣರಾಜ್ಯೋತ್ಸವ ಸಂಭ್ರಮವೂ ಶುರುವಾಗಲಿದೆ ಎಂದು …
Read More »ಸಿದ್ದರಾಮಯ್ಯ ಮೇಲೆ ಮುಗಿಬಿದ್ದ JDS, BJP.. ಅಂಥದ್ದೇನಾಯ್ತು?
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ದಳಪತಿಗಳು ಅಕ್ಷರಶಃ ಸಮರ ಸಾರಿದ್ರು. ಇತ್ತ ಕೇಸರಿ ಪಾಳಯ ವಿಪಕ್ಷ ನಾಯಕರ ಮೇಲೆ ಕೆಂಡಾಮಂಡಲವಾಗಿತ್ತು. ಮಾಜಿ ಸಿಎಂ ಆಡಿದ್ದ ಮಾತುಗಳು ಕಮಲ ಮತ್ತು ದಳವನ್ನ ಬಡಿದೆಬ್ಬಿಸಿತ್ತು. ಹೀಗಾಗಿ ಸಿದ್ದು ವಿರುದ್ಧ ಇವತ್ತು ಟ್ವೀಟಾಸ್ತ್ರ ಪ್ರಯೋಗವಾಗಿತ್ತು. ಅಷ್ಟಕ್ಕೂ ಸಿದ್ದು ಆಡಿದ್ದ ಮಾತುಗಳೇನು? ಅದಕ್ಕೆ ಕಮಲ-ದಳದ ತಿರುಗೇಟೇನು? ಇಲ್ಲಿದೆ ಡಿಟೇಲ್ಸ್.. ಸಿದ್ದರಾಮಯ್ಯ ಬಾಯಲ್ಲಿ ಬಂದಿದ್ದ ಬಾಲಂಗೋಚಿ ಮಾತು ದಳಪತಿಯನ್ನ ಕೆರಳಿ ಕೆಂಡವಾಗುವಂತೆ ಮಾಡಿದೆ. ಅಲ್ಲದೇ ಮಾಜಿ …
Read More »ಈತ ವೃತ್ತಿಯಲ್ಲಿ ಇಂಜಿನಿಯರ್.. ಮಾಡಿದ್ದು ಬ್ಯಾಂಕ್ ರಾಬ್ರಿ.. ಈ ಕಥೆ ಕೇಳಿದ್ರೆ ಬೆಚ್ಚಿಬೀಳ್ತೀರಾ?
ಅವನೊಬ್ಬ ಸ್ವಾಫ್ಟ್ವೇರ್ ಇಂಜಿನಿಯರ್. ಕೈ ತುಂಬಾ ಸಂಬಳ ಬರುವ ಕೆಲಸ ಅವನಿಗಿತ್ತು. ಆದ್ರೆ, ಅವನಿಗೆ ಬರ್ತಿದ್ದ ಸಂಬಳ ಸಾಕಾಗ್ತಿರಲಿಲ್ಲ ಅನ್ಸುತ್ತೆ. ವೇಗವಾಗಿ ದುಡ್ಡ ಮಾಡಬೇಕೆಂಬ ಆಸೆ ಇದ್ದವನು ಬೇಡದ ಆದಾಯದ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೊರಟಿದ್ದ. ಅದಕ್ಕೆ ಅಂತಾನೇ, ತನ್ನ ತಾಯಿಯ ಚಿನ್ನಾಭರಣ ಅಡಿವಿಟ್ಟ.. ಬ್ಯಾಂಕ್ ಸಾಲ ಮಾಡಿ ಆನ್ಲೈನಲ್ಲಿ ಟ್ರೇಡಿಂಗ್ ಶುರು ಮಾಡಿದ್ದ. ಬಟ್ ಏನೋ ಮಾಡಲು ಹೋಗಿ ಏನೋ ಆಯ್ತು ಅಂತಾರಲ್ಲ, ಹಂಗಾಗಿದೆ ಅವನ ಕಥೆ.. ದುಡ್ಡು …
Read More »ಬ್ಯಾಂಕ್ ಮ್ಯಾನೇಜರ್ ಮಹಾ ಯಡವಟ್ಟು ಕೊವಿಡ್ ಪರಿಹಾರದ ಚೆಕ್ ಜಮೆಯಾಗದೆ ಫಲಾನುಭವಿಗಳ ಅಲೆದಾಟ..!
ಬ್ಯಾಂಕ್ ಮ್ಯಾನೇಜರನಿಂದ ಮಹಾ ಎಡವಟ್ಟಿನಿಂದ ಕೋವಿಡ್ ಪರಿಹಾರ ಚೆಕ್ ಡ್ರಾ ಆಗದೆ ಫಲಾನುಭವಿಗಳು ಪರದಾಟನಡೆಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.ಕೊವಿಡ್ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸರಕಾರ ನೀಡಿದ ಪರಿಹಾರದ ಚೆಕ್ ಚೆಕ್ ಡ್ರಾ ಆಗದೇ ಫಲಾನುಭವಿಗಳು ಪರದಾಟ ನಡೆಸಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಕೊವಿಡ್ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಡ್ರಾ …
Read More »ಅಲ್ಲು ಅರ್ಜುನ್ ಸಿನೇಮಾ ಬಿಡುಗಡೆಗೆ ತಂದೆಯೇ ಅಡ್ಡಿ ! ಕಾರಣ ಗೊತ್ತಾ?
ಚೆನ್ನೈ – ಟಾಲಿವುಡ್ನ ಖ್ಯಾತ ನಟ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನೇಮಾ ಬಳಿಕ ದೇಶಾದ್ಯಂತ ಖ್ಯಾತಿ ಪಡೆದಿದ್ದಾರೆ. ಉತ್ತರ ಭಾರತದ ಹಿಂದಿ ಸಿನೇಮಾ ಪ್ರೇಕ್ಷಕರಿಗೂ ಈಗ ಅಲ್ಲು ಅರ್ಜುನ್ ನೆಚ್ಚಿನ ನಟ ಎನಿಸಿಕೊಂಡಿದ್ದಾರೆ. ಹಿಂದಿ ಸಿನೇಮಾ ರಂಗದಲ್ಲಿ ಅವರಿಗೆ ಬೇಡಿಕೆ ಏಕಾಏಕಿ ಹೆಚ್ಚಾಗಿದೆ. ಇದಕ್ಕೂ ಮೊದಲು ಅಲ್ಲು ಅರ್ಜುನ್ ನಟನೆಯ ಸಿನೇಮಾಗಳು ಹಿಂದಿಗೆ ಡಬ್ ಆಗಿ ಬಿಡುಗಡೆ ಆಗುತ್ತಿದ್ದವು. ಆದರೆ ಅವು ಹೆಚ್ಚು ಜನಪ್ರಿಯತೆ ಪಡೆದಿರಲಿಲ್ಲ. …
Read More »ಯುವಕ ಸೇರಿ ಕೊರೋನಾಕ್ಕೆ ಬೆಳಗಾವಿಯಲ್ಲಿ ಮೂವರ ಬಲಿ
ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಶನಿವಾರ ಒಂದೇ ದಿನ 405 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನಲ್ಲಿ 222, ಅಥಣಿಯಲ್ಲಿ 43, ಚಿಕ್ಕೋಡಿಯಲ್ಲಿ 42, ಹುಕ್ಕೇರಿಯಲ್ಲಿ 41, ಸವದತ್ತಿಯಲ್ಲಿ 15, ಖಾನಾಪುರದಲ್ಲಿ 13, ಗೋಕಾಕಲ್ಲಿ 12, ಬೈಲಹೊಂಗಲದಲ್ಲಿ 8, ರಾಮದುರ್ಗದಲ್ಲಿ 5, ರಾಯಬಾಗದಲ್ಲಿ 4 ಜನರಿಗೆ ಕೊರೋನಾ ದೃಢಪಟ್ಟಿದೆ. ಶನಿವಾರ ಬೆಳಗಾವಿಯಲ್ಲಿ ಕೊರೋನಾದಿಂದಾಗಿ ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, …
Read More »ಅಂತರರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ವಿಪಕ್ಷ ನಾಯಕರ ಜೊತೆಗೆ ಸಭೆ: ಸಿಎಂ ಬೊಮ್ಮಾಯಿ
ಕೆಲ ನೀರಾವರಿ ಯೋಜನೆಗಳು ಪ್ರಮುಖ ಘಟ್ಟಗಳಲ್ಲಿ ಇರುವುದರಿಂದ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರ ಜೊತೆಗೆ ಸಮಾಲೋಚನೆ ಮಾಡಿ, ಕಾನೂನಿನ ಪರಿಣಿತರನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿ, ಯಾವ ರೀತಿ ಮುಂದುವರಿಯಬೇಕು, ನಮ್ಮ ನಿಲುವುಗಳು ಏನಿರಬೇಕು ಎನ್ನುವ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ಕರೆಯುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ …
Read More »ಹೆಚ್ಡಿಡಿಗೆ ಕೊರೊನಾ ಪಾಸಿಟಿವ್ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್ಡಿಡಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದೆ. ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ …
Read More »ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
Read More »‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ
ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, …
Read More »