ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್, ರಾಹುಲ್ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …
Read More »ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ
ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ. ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …
Read More »ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ
ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …
Read More »ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ
ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು. *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …
Read More »ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರ ದರ್ಪ
ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …
Read More »ಪರಿಷತ್ ಫೈಟ್ ಯಾರಿಗೆ ಎಲ್ಲೆಲ್ಲಿ ಎಸ್ಟೇಟ್ ಮತ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …
Read More »ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಆರಂಭ
ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ …
Read More »
Laxmi News 24×7