ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ದೆಹಲಿಗೆ ಹಾರಲಿದ್ದಾರಂತೆ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವಾಕಾಂಕ್ಷಿಗಳ ಕಸರತ್ತು ಮುಂದುವರೆದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಶಾಸಕರು ಈಗಾಗಲೇ ಗುಪ್ತ ಸಭೆ, ಮಾತುಕತೆಯಲ್ಲಿ ತೊಡಗಿದ್ದಾರೆ. ಈ ನಡುವೆ ಮತ್ತೆ ಸಚಿವರಾಗಬೇಕೆಂದು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿರುವ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ದೆಹಲಿಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಗೋವಾಕ್ಕೆ ತೆರಳಿರುವ ಮಾಜಿ ಸಚಿವ ಜಾರಕಿಹೊಳಿ, ಅಲ್ಲಿಂದ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಗೆ ಮುಂದಾಗಲಿದ್ದಾರೆ. ಆ ಮೂಲಕ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »‘ಟೋಯಿಂಗ್ ಟಾರ್ಚರ್’ ಗೆ ವಾಹನ ಸವಾರರು ಹೈರಾಣು : ‘ಸಿಎಂ ಬೊಮ್ಮಾಯಿ’ ತಾತ್ಕಾಲಿಕ ‘ಮದ್ದು’.!
ಬೆಂಗಳೂರು : ಬೇಕಾಬಿಟ್ಟಿ ಟೋಯಿಂಗ್ʼಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಟೋಯಿಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದರು. ಸಿಟಿಯಲ್ಲಿ ಪೊಲೀಸರ ಟೋಯಿಂಗ್ ಟಾರ್ಚರ್ಗೆ ಜನ ಹೈರಾಣಾಗಿ ಹೋಗಿದ್ದಾರೆ. ಇದರ ಸಂಬಂಧ ಕೆಲವು ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಹಿನ್ನೆಲೆ ಟೋಯಿಂಗ್ ಗೊಂದಲದ ಬಗ್ಗೆ ರೇಸ್ ಕೋರ್ಸ್ ರಸ್ತೆಯಲ್ಲಿ ಶಕ್ತಿ ಭವನದಲ್ಲಿ ಬೊಮ್ಮಾಯಿ ಸಭೆ ನಡೆಸಿದರು. ಬೊಮ್ಮಾಯಿ ನೇತೃತ್ವದಲ್ಲಿ …
Read More »ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 …
Read More »ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? :ವಿಶ್ವನಾಥ್
ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು. ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು. ಇನ್ನೂ ಗ್ಯಾಸ್ ಲೈನ್ ಗೆ …
Read More »ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಬಿಬಿಎಂಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ …
Read More »ಡಿವೋರ್ಸ್ ನಂತ್ರವೂ ಪತ್ನಿಯ ಜತೆ ಓಡಾಡಿಕೊಂಡಿದ್ದ ಹೃತಿಕ್ ಇದೀಗ ಹೊಸಬಳ ಜತೆ ಹೋಟೆಲ್ನಲ್ಲಿ!
ಮುಂಬೈ: ಮದುವೆ, ವಿಚ್ಛೇದನ, ವಿವಾಹೇತರ ಸಂಬಂಧ, ಡೇಟಿಂಗ್… ಇಂಥವೆಲ್ಲವೂ ಚಿತ್ರರಂಗದಲ್ಲಿ ಸಾಮಾನ್ಯ ಎನಿಸಿಬಿಟ್ಟಿದೆ. ದಿಢೀರ್ ಮದುವೆಯಾಗುವುದು, ಅಷ್ಟೇ ವೇಗದಲ್ಲಿ ಡಿವೋರ್ಸ್ ಕೊಡುವುದು ನಂತರ ಇನ್ನೊಬ್ಬಳ ಜತೆ ತಿರುಗುವುದು ಇಲ್ಲವೇ ಮದುವೆಯಾಗಿರುವಾಗಲೇ ಇನ್ನೊಬ್ಬರ ಜತೆ ಸಂಬಂಧ ಹೊಂದುವುದು.. ಹೀಗೆ ಅನೇಕ ವಿಷಯಗಳಿಂದ ಸೆಲಿಬ್ರಿಟಿಗಳು ಸುದ್ದಿಯಾಗುತ್ತಲೇ ಇರುತ್ತಾರೆ. ಅವರ ಸಾಲಿಗೆ ಸೇರಿದ್ದಾರೆ ಖ್ಯಾತ ಬಾಲಿವುಡ್ ತಾರೆ ಹೃತಿಕ್ ರೋಷನ್. ಹಿಂದೊಮ್ಮೆ ಮದುವೆಯಾದ ಬಳಿಕವೂ ನಟಿ ಕಂಗನಾ ರಣಾವತ್ ಜತೆಗೆ ಸಂಬಂಧ ಹೊಂದಿ ನಂತರ ಆಕೆಗೆ …
Read More »ದಿವ್ಯಾಂಗ ಮಹಿಳೆಗೆ ಬೂಟು ಕಾಲಲ್ಲಿ ಒದ್ದ ಪ್ರಕರಣ: ಟೋಯಿಂಗ್ ಎಎಸ್ಐ ಅಮಾನತು!
ಬೆಂಗಳೂರು, : ವಿಕಲಚೇತನ ಮಹಿಳೆಗೆ ಬೀದಿಯಲ್ಲಿ ಬೂಟು ಕಾಲಿನಲ್ಲಿ ಒದ್ದ ಪ್ರಕರಣ ರಾಜ್ಯದಲ್ಲಿ ಟೋಯಿಂಗ್ ವ್ಯವಸ್ಥೆ ಬದಲಾವಣೆಗೆ ಮುನ್ನಡಿ ಬರೆದಿದೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಎಎಸ್ಐ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ಮಾಡಿದ್ದಾರೆ. ಟೋಯಿಂಗ್ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ …
Read More »ಗಡಿಯಲ್ಲಿ ಚೆಕ್ಪೋಸ್ಟ್ ಸಿಬ್ಬಂದಿ ಆರ್ಟಿಪಿಸಿಆರ್ ವರದಿ ಕೇಳುತ್ತಾರೆ, ವರದಿ ಇಲ್ಲದಿದ್ದರೆ ಲಂಚ ನೀಡಬೇಕಾಗುತ್ತದೆ.?
ಬೆಳಗಾವಿ :ರಾಜ್ಯದಲ್ಲಿ ಕರೊನಾ ಪ್ರಕರಣ ತಗ್ಗುತ್ತಿರುವ ಕಾರಣಕ್ಕೆ ರಾತ್ರಿ ಕರ್ಫ್ಯೂ ಸೇರಿ ಅನೇಕ ನಿರ್ಬಂಧಗಳನ್ನು ಸಡಿಲಿಸಿರುವ ರಾಜ್ಯ ಸರ್ಕಾರ, ಗಡಿ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಜೀವನವನ್ನು ಮಾತ್ರ ನರಕವನ್ನಾಗಿಸಿದೆ. ಯಾವುದೇ ರ್ತಾಕ ಆಧಾರವಿಲ್ಲದೆ ಅವೈಜ್ಞಾನಿಕವಾಗಿ ವಿಧಿಸಿರುವ ನಿರ್ಬಂಧಗಳಿಂದ ಆರ್ಟಿಪಿಸಿಆರ್ ಕಡ್ಡಾಯ ಪ್ರಮಾಣ ಪತ್ರವನ್ನೇ ನೆಪವಾಗಿಸಿಕೊಂಡು ವಾಹನ ಸವಾರರಿಂದ ರಾಜಾರೋಷವಾಗಿ ಹಣ ಸುಲಿಗೆ ಮಾಡಲಾಗುತ್ತಿದೆ. ಚೆಕ್ಪೋಸ್ಟ್ ಸಿಬ್ಬಂದಿಗೆ ಲಂಚ ನೀಡುವುದರಿಂದ ತಪ್ಪಿಸಿಕೊಳ್ಳಲು ಅನೇಕರು ನಕಲಿ ಆರ್ಟಿಪಿಸಿಆರ್ ವರದಿಗಳ ಮೊರೆ ಹೋಗಿದ್ದಾರೆ. …
Read More »