ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನ ಜಾಗವನ್ನು ಅನಧಿಕೃತವಾಗಿ ದೇವಸ್ಥಾನದ ಪೂಜಾರಿ ಮಾರಾಟ ಮಾಡಿದ್ದಾನೆ. ದೇವಸ್ಥಾನ ಜಾಗ ದೇವಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬೆಳಗಾವಿ ಗ್ರಾಮೀಣ ಠಾಣೆ ಎಸಿಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೌದು ಹೊನ್ಯಾಳ ಗ್ರಾಮದಲ್ಲಿ 700-800 ವರ್ಷಗಳ ಹಿಂದೆ ಸ್ಥಾಪನೆ ಆಗಿರುವ ಹೊನ್ಯಾಳ ಗ್ರಾಮದಲ್ಲಿ 4 ಎಕರೆ 28 ಗುಂಟೆ ಜಮೀನಿನಲ್ಲಿ ಗ್ರಾಮದೇವಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಪಯೋಗ ಮಾಡಿಕೊಂಡು …
Read More »ದಾಖಲೆಯ 11.50 ಲಕ್ಷ ರೂ.ಗೆ ಮಾರಾಟವಾದ ಕಿಲಾರಿ ಎತ್ತು !
ಮಹಾಲಿಂಗಪುರ: ತೆರಬಂಡಿ ಸ್ಪರ್ಧೆಯಲ್ಲಿ ಪ್ರತಿ ಬಾರಿ ಪ್ರಥಮ ಬಹುಮಾನ ಪಡೆಯುತ್ತ ಖ್ಯಾತಿ ಪಡೆದಿದ್ದ ಚಿಮ್ಮಡ ಗ್ರಾಮದ ಸೂರ್ಯ ಹೆಸರಿನ ಕಿಲಾರಿ ಎತ್ತು ದಾಖಲೆಯ 11.50 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ಈ ಭಾಗದ ರೈತಾಪಿ ಜನರಲ್ಲಿ ಅಚ್ಚರಿ ಮೂಡಿಸಿದೆ. ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮುತ್ತಪ್ಪ ದೊಡಮನಿಯವರ ಮಕ್ಕಳಾದ ಶಿವಲಿಂಗಪ್ಪ, ಮಾಯಪ್ಪ ಸಹೋದರರು ಕಳೆದ ಆರು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಇಂಚಗೇರಿ ಬಳಿಯ ಹೊರ್ತಿ ಜಾತ್ರೆಯಲ್ಲಿ 45 …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಹರಿದ ಲಾರಿ
ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಲಾರಿಯೊಂದು ಹರಿದು ಬಂದಿದ್ದು, ಲಾರಿ ಕೆಳಗೆ ಸಿಲುಕಿ ನರಳಾಡುತ್ತಿದ್ದ ಬಾಲಕನನ್ನುಗ್ರಾಮಸ್ಥರೇರಕ್ಷಣೆ ಮಾಡಿದಘಟನೆಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿಜಿಟಿಜಿಟಿ ಮಳೆ ಹಿನ್ನೆಲೆ ಮಣ್ಣುತುಂಬಿದಲಾರಿ ಚಾಲಕನ ನಿಯಂತ್ರಣತಪ್ಪಿರಸ್ತೆಯಿಂದ ಕೆಳಕ್ಕೆ ಲಾರಿ ಇಳಿದಿದೆ. ಈ ವೇಳೆ ಸಕ್ಕರೆತರಲುಅಂಗಡಿಗೆ ತೆರಳುತ್ತಿದ್ದ ಪ್ರಕಾಶ ಸಾಳುಂಕೆ (12) ಎಂಬ ಬಾಲಕನ ಕಾಲಿನ ಮೇಲೆ ಲಾರಿ ಹರಿದಿದೆ. ಲಾರಿಟೈರ್ ಕೆಳಗೆ ಸಿಲುಕಿ ಬಾಲಕ ನರಳಾಡಿದ್ದಾನೆ. ಸ್ಥಳೀಯರ ಹರಸಾಹಸ ಮತ್ತುಜೆ.ಸಿ.ಬಿ ಮೂಲಕ ಲಾರಿಯನ್ನುಎತ್ತಿ ಬಾಲಕನನ್ನುರಕ್ಷಣೆ ಮಾಡಲಾಗಿದೆ. ಕೂಡಲೇಆತನನ್ನು …
Read More »ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ: ಜೋಶಿ
ವಿಜಯಪುರ: ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ, ದೇಶಾದ್ಯಂತ ಅವರ ಚಡ್ಡಿಯನ್ನು ಜನರೇ ಕಸಿದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಿಡಗುಂದಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲ ಕಡೆಯು ಜನ ನಿಮ್ಮ ಚಡ್ಡಿ ಕಸಿದುಕೊಂಡಿದ್ದಾರೆ. ರಾಜಸ್ತಾನದಲ್ಲಿ ಕಾಂಗ್ರೆಸ್ ಚೆಡ್ಡಿ ಲೂಸ್ ಆಗಿದೆ.ಜನ ಚೆಡ್ಡಿ ಕಸಿದುಕೊಂಡಿದ್ದಕ್ಕೆ ಕಾಂಗ್ರೆಸ್ RSS ಚಡ್ಡಿ ಸುಡುವ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಅಲ್ಲಲ್ಲಿ ಉಳಿದಿರುವ ಚಡ್ಡಿಯನ್ನು …
Read More »ಎನ್ಟಿಆರ್ ಸಾಂಗ್ಗೆ ಸಖತ್ ಸ್ಟೆಪ್ ಹಾಕಿದ ರಮೇಶ್ ಕುಮಾರ್
ಕೋಲಾರ: ಟಾಲಿವುಡ್ ನಟ ಎನ್ಟಿಆರ್ ಹಾಡಿಗೆ ರಮೇಶ್ ಕುಮಾರ್ ನೃತ್ಯ ಮಾಡಿರಂಜಿಸಿದ್ದಾರೆ. ಎನ್ಟಿಆರ್ನ ರೆಂಡು ವೇಲ ರೆಂಡುವರಕು ಚೂಡಲೇದು ಹಾಡಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ರಸ ಮಂಜರಿ ಕಾರ್ಯಕ್ರಮದಲ್ಲಿ ಬಿಂದಾಸ್ ಸ್ಟೆಪ್ ಹಾಕಿದ್ದಾರೆ. ಶ್ರೀನಿವಾಸಪುರ ಹಬ್ಬ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ ಮಂಜರಿ ಕಾರ್ಯಕ್ರಮದ ವೇಳೆ ಅವರು ಇತ್ತೀಚಿನ ಯುವಕರನ್ನು ನಾಚಿಸುವಂತೆ ವಿವಿಧ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಕಳೆದ ರಾತ್ರಿ ನಡೆದ ಶ್ರೀನಿವಾಸಪುರ ಹಬ್ಬದ …
Read More »ವಿಶ್ವ ಪರಿಸರ ದಿನಾಚರಣೆ ನಿಮಿತ್ತ 500ವಿವಿಧ ಬಗೆಯ ಸಸಿ ಗಳನ್ನೂ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ್ ಜಾರಕಿಹೊಳಿ ಅವರು
ಗೋಕಾಕ: ಮೊದಲನೆಯ ದಾಗಿ ವಿಶ್ವ ಪರಿಸರ ದಿನ ಶುಭಾಶಯಗಳು ಇಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ್ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ 500ಕ್ಕು ಹೆಚ್ಚಿನ ಸಸಿ ಗಳನ್ನ ನೆಡುವ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ. ಹೌದು ಇವಾಗ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಾವಿರುರು ಗಿಡ ಮರ ಗಳಿದ್ದರು ಕೂಡ ಈ ವಿಶ್ವ ಪರಿಸರ ದಿನಾಚರಣೆ ಅನುಗುಣವಾಗಿ …
Read More »ಲಾ ಆ್ಯಂಡ್ ಆರ್ಡರ್ ಭದ್ರತೆಗೆ ನಿರ್ಧಾರ:
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ ಕೋರ್ಟ್ …
Read More »ಗೋಕಾಕ್ R.T.O.ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ.: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್
ಗೋಕಾಕ್ ಆರ್ಟಿಓ ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ. ಇಲ್ಲಿಗೆ ಬರುವ ಸಾರ್ವಜನಿಕರಿಂದ ಹಣವನ್ನು ಸುಲಿಗೆ ಮಾಡಲಾಗುತ್ತಿದ್ದು, ಲಂಚಾವತಾರ ಹೆಚ್ಚಾಗುತ್ತಿದೆ. ಹಾಗಾಗಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕಾ ಘಟಕದಿಂದ ಆರ್ಟಿಒ ರವರಿಗೆ ಮನವಿ ಮಾಡಿದರು. ಗೋಕಾಕ್ನ ಆರ್ಟಿಒ ಕಚೇರಿಯಲ್ಲಿ ದಿನದಿಂದ ದಿನಕ್ಕೆ ಏಜೆಂಟರ ಹಾವಳಿ ಹೆಚ್ಚಾಗುತ್ತಿದೆ. ಸಾರ್ವಜನಿಕರ ಕೆಲಸವಾಗಬೇಕಾದರೆ ಇಲ್ಲಿ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಏಜೆಂಟರು ಪೀಕುತ್ತಿದ್ದಾರೆ. ಇದರಿಂದ ಲಂಚಾವತಾರ ಹೆಚ್ಚಾಗುತ್ತಿದೆ. ಇನ್ನು ಬಡವರು …
Read More »
Laxmi News 24×7