Breaking News

Uncategorized

ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್​ಡೌನ್..!

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿಗಳು ನಿಲ್ಲಲಿವೆ. …

Read More »

ಕೋವಿಡ್ ಟೆಸ್ಟ್ ಅನ್ನೋದು ಒಂದು ಹಗರಣ, ಇದರಿಂದ ನಾನು ಅಂತ್ಯಕ್ರಿಯೆಗೆ ಹೋಗೋದು ತಪ್ಪಿದೆ’

ಲಂಡನ್‌ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು ಆರೋಪಿಸಿದ್ದಾರೆ. ಮನೋಜ್ ಲಾಡ್ವಾ ಎಂಬವರ ಪತ್ನಿಯ ತಂದೆಯ ಅಂತ್ಯಕ್ರಿಯೆಯ ಸಲುವಾಗಿ ಲಂಡನ್‌ನಿಂದ ಮುಂಬೈಗೆ ಬಂದಿದ್ದರು. …

Read More »

ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ

ಮುಂಬೈ: ದೇಶಾದ್ಯಂತ ಕರೊನಾ ಭೀತಿ ಅತಿಯಾಗಿದ್ದು, ಸದ್ಯದಲ್ಲೇ ದಿನಕ್ಕೆ ಸುಮಾರು 60 ಸಾವಿರ ಮಂದಿ ಸೋಂಕಿತರಾಗಿ ಆಸ್ಪತ್ರೆಗೆ ಸೇರಲಿದ್ದಾರೆ ಎಂಬ ಅಧ್ಯಯನವೊಂದರ ಅಂಶ ಮತ್ತಷ್ಟು ಆತಂಕವನ್ನು ಮೂಡಿಸಿದೆ. ದೇಶದಲ್ಲಿ ಒಮಿಕ್ರಾನ್ ಅಲೆ ಗರಿಷ್ಠ ಮಟ್ಟ ತಲುಪುವ ವೇಳೆ ದೈನಿಕ ಸುಮಾರು 60,000 ಜನರು ಆಸ್ಪತ್ರೆಗಳಿಗೆ ದಾಖಲಾಗಬಹುದು. ಸದ್ಯ ದೇಶದಲ್ಲಿ ಒಮಿಕ್ರಾನ್ ಪ್ರಭೇದವೇ ಪ್ರಮುಖ ತಳಿಯಾಗಿದ್ದು ಶೀಘ್ರವೇ ಆರೋಗ್ಯ ಬಿಕ್ಕಟ್ಟು ಅಪ್ಪಳಿಸಬಹುದು ಎಂದು ಖಾಸಗಿ ಅಧ್ಯಯನವೊಂದು ಹೇಳಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಈಗಾಗಲೇ …

Read More »

ಮಕ್ಕಳ ಲಸಿಕೆಗೆ ಪೋಷಕರು ಸಹಕಾರ ನೀಡಬೇಕು :ಸಚಿವ ಬಿ.ಸಿ.ನಾಗೇಶ್

ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿರುವ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ನೀಡಬೇಕು,ಕೋವಿಡ್ ಜೊತೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಕೋವಿಡ್ ಎದುರಿಸಲು ಎಲ್ಲರೂ ಲಸಿಕೆ ಪಡೆಯುವುದು ಅಗತ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕರೆ ನೀಡಿದ್ದಾರೆ.   ಉಚಿತವಾಗಿ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ದೇಶದ 145 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. …

Read More »

ಹೊಸ ನ್ಯಾಯಬೆಲೆ ಅಂಗಡಿ’ ತೆರೆಯಲು ಅರ್ಜಿ ಆಹ್ವಾನ

ಬಾಗಲಕೋಟೆ: ಹುನಗುಂದ ತಾಲೂಕಿನ ಅಮೀನಗಡ ತಾಂಡಾ, ಕಮತಗಿ ತಾಂಡಾ, ಇಲಕಲ್ಲ ತಾಲೂಕಿನ ಬಲಕುಂದಿ ತಾಂಡಾ, ಚಿಕ್ಕಕೊಡಗಲಿ ತಾಂಡಾ, ಜೋಶಿಗಲ್ಲಿ ತಾಂಡಾ ನಂ.2, ಹೊಸೂರ ತಾಂಡಾ, ಬಾಗಲಕೋಟೆ ತಾಲೂಕಿನ ಬಸವನಗರ ತಾಂಡಾ, ಮುಗಳೊಳ್ಳಿ ತಾಂಡಾ ನಂ.2, ನಾಯನೇಗಲಿ ತಾಂಡಾಗಳಲ್ಲಿ ಹೊಸ ನ್ಯಾಯಬೆಲೆ ಮಂಜೂರಾತಿ ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸುವ ಸಹಕಾರಿ ಸಂಘವು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಠ 2 …

Read More »

ರಾಜ್ಯ ದಲ್ಲಿ ಮತ್ತೆ 10 ಒಮಿಕ್ರಾನ್ ಹೊಸ ಕೇಸ್ ಪತ್ತೆ!

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ಸೋಂಕಿನ ಅಬ್ಬರ ರಾಜ್ಯದಲ್ಲೂ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಜನವರಿ 2 ರಂದು ಕರ್ನಾಟಕದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 5 ವಿದೇಶಿ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 …

Read More »

ಪ್ರವಾಸಿಗರಿಂದ ತುಂಬಿದ್ದ ಮಹೀಂದ್ರಾ ಎಸ್‌ಯುವಿಯನ್ನು ಎಳೆದ ಹುಲಿ…! ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ

ಬೆಂಗಳೂರು: ನೀವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಳ್ಳುವ ವಿಡಿಯೋಗಳನ್ನು ಬಹುಶಃ ನೋಡಿರುತ್ತೀರಿ. ಇದೀಗ ಅವರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಬೆನ್ನಲ್ಲಿ ನಡುಕ ಹುಟ್ಟಿಸುತ್ತದೆ. Going around #Signal like wildfire. Apparently on the Ooty to Mysore Road near Theppakadu. Well, that car is a Xylo, so I guess I’m not surprised he’s chewing on …

Read More »

ಬೆಳಗಾವಿ ಪೊಲೀಸ್ ಕಮಿಷನರ್ ತ್ಯಾಗರಾಜನ್ ವರ್ಗಾವಣೆ

ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಡಾ.ಎಂ.ಬಿ.ಬೋರಲಿಂಗಯ್ಯ ಬೆಳಗಾವಿ ನೂತನ್ ಪೊಲೀಸ್ ಕಮಿಷನರ್ ಆಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More »

ಅರ್ಚನಾ ರೆಡ್ಡಿ ಭೀಕರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಮಗಳ ಅಕ್ರಮ ಸಂಬಂಧವೇ ತಾಯಿಯ ಹತ್ಯೆಗೆ ಕಾರಣವಾಯ್ತಾ..?

ಬೆಂಗಳೂರು: ಮೂವರು ಮಚ್ಚಿನೇಟಿಗೆ ಬಲಿಯಾಗಿದ್ದ ಮಹಿಳೆ ಅರ್ಚನಾ ರೆಡ್ಡಿ(38) ಸಾವಿನ ಹಿಂದೆ ಅನೇಕ ಅನುಮಾನಗಳು ಹುಟ್ಟಿ ಕೊಂಡಿದ್ದವು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಚನಾ ರೆಡ್ಡಿ ಅವರ ಮೂರನೇ ಪತಿ ನವೀನ್, ಸೇರಿ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಿನ್ನೆ ನಡೆದಿದ್ದ ಅರ್ಚನಾ ರೆಡ್ಡಿ ಎಂಬ ಮಹಿ ಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಮಗಳ ಅಕ್ರಮ …

Read More »

ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ

ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …

Read More »