ಕೃಷ್ಣೈಕ್ಯರಾಗಿರುವ ಉಡುಪಿ ಪೇಜಾವರ ಮಠದ ಶ್ರೀಗಳ ಬಗ್ಗೆ ಹೇಳಿಕೆಯನ್ನು ನೀಡಿ, ಭಾರೀ ವಿವಾದವನ್ನೇ ಎದುರು ಹಾಕಿಕೊಂಡಿರುವ ಗಂಗರಾಜು ಆಲಿಯಾಸ್ ಹಂಸಲೇಖ ಅವರ ಬಗ್ಗೆ ಹೊಸ ಸುದ್ದಿಯೊಂದು ಗಿರಿಗಿಟ್ಲೆಯಾಡುತ್ತಿದೆ. ಅದು ರಾಜಕೀಯಕ್ಕೆ ಸಂಬಂಧ ಪಟ್ಟದ್ದು.. ತಮ್ಮ ಸೂಪರ್ ಹಿಟ್ ಸಂಗೀತ ಸಂಯೋಜನೆಯ ಮೂಲಕ ಚಿರಪಚಿತರಾಗಿರುವ ಹಂಸಲೇಖ ಅವರು ಪೇಜಾವರ ಶ್ರೀಗಳ ಬಗ್ಗೆ ನೀಡಿದ ಹೇಳಿಕೆಯ ನಂತರ ಮನೆಮಾತಾದರು. ಈಗ ಹರಿದಾಡುತ್ತಿರುವ ಸುದ್ದಿಯನ್ನು ಅವಲೋಕಿಸುವುದಾದರೆ, ರಾಜಕೀಯ ಪ್ರವೇಶಕ್ಕೆ ಮುನ್ನ ಇಂತಹದೊಂದು ಪೂರ್ವಭಾವಿ ಕಾಂಟ್ರವರ್ಸಿಯ …
Read More »ಡಿ.31ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ – ವಾಟಾಳ್ ನಾಗರಾಜ್
ಬೆಳಗಾವಿ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಈಗಾಗಲೇ ನಿಗದಿ ಪಡಿಸಲಾಗಿದೆ. ನಿಗದಿಯಂತೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ( Karnataka Bundh ) ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ( Vatal Nagaraj ) ಮನವಿ ಮಾಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ …
Read More »ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ : ಗೈರಾದ ಶಿಕ್ಷಕರಿಗೆ ನೋಟಿಸ್
ಕುಷ್ಟಗಿ: ಶಿಕ್ಷಕರು ಸಮಯ ಪಾಲನೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗೈರಾದ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಕುಷ್ಟಗಿ ಪಟ್ಟಣದ 3ನೇ ವಾರ್ಡ್ ನ ಗೌರಿ ನಗರ, ನೆರೆಬೆಂಚಿ, ಕುರಬನಾಳ ದಿಢೀರ್ ಭೇಟಿ ನೀಡಿ ಮಕ್ಕಳ ಹಾಜರಿ, ಶಿಕ್ಷಕರ ಹಾಜರಿ ದಾಖಲೆ ಪರಿಶೀಲಿಸಿದರಲ್ಲದೇ ಶಾಲೆಯ ಕುಂಧು ಕೊರತೆಗಳ ಬಗ್ಗೆ ವಿಚಾರಿಸಿದರು. ಗೌರಿ …
Read More »ಯಾರೂ ಎಲ್ಲಿಯೂ ಯಾರನ್ನೂ ರ್ಯಾಗಿಂಗ್ ಮಾಡುವಂತಿಲ್ಲ.
ಚಿತ್ರದುರ್ಗ: ಯಾರೂ ಎಲ್ಲಿಯೂ ಯಾರನ್ನೂ ರ್ಯಾಗಿಂಗ್ ಮಾಡುವಂತಿಲ್ಲ. ಮಾಡಿದ್ರೆ ಅದು ಶಿಕ್ಷಾರ್ಹ ಅಪರಾಧ ಎಂದು ಪದೇಪದೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಲೇ ಇದೆ. ಆದರೆ, ಸಾಮಾಜಿಕ ಪಿಗುಡು ಮಾತ್ರ ಇನ್ನೂ ಜೀವಂತವಾಗಿದೆ. ಇದೀಗ ಚಿತ್ರದುರ್ಗ ಜಿಲ್ಲೆಯಲ್ಲಿ ರ್ಯಾಗಿಂಗ್ ಕಿರುಕುಳಕ್ಕೆ 17 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಹೊಸದುರ್ಗ ತಾಲೂಕಿನ ಕೋಡಿಹಳ್ಳಿಹಟ್ಟಿ ಗ್ರಾಮದ ವಿಜಯಕುಮಾರ್ ಎಂಬುವರ ಪುತ್ರಿ ವಿ.ರಾಧಿಕಾ ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದ ಈಕೆಯನ್ನು ಪಾಣಿಕಿಟ್ಟದಹಳ್ಳಿ ಗ್ರಾಮದ ಮುತ್ತು, ಶೀರೆನಕಟ್ಟೆ ಗ್ರಾಮದ …
Read More »ಉಡುಪಿ; ಕನ್ನಡ ಶಾಲೆಯಲ್ಲಿ ಮಕ್ಕಳಿದ್ದರೂ ಶಿಕ್ಷಕರಿಲ್ಲ!
ಉಡುಪಿ, ಡಿಸೆಂಬರ್ 28; ಸರ್ಕಾರಿ ಶಾಲೆ ಅದು ಊರಿನ ನೆನಪಿದ ಬುತ್ತಿ. ಜ್ಞಾನ ನೀಡುವ ಅಕ್ಷರ ಧಾಮ. ಸರ್ವ ಧರ್ಮಗಳ ಮಂದಿರ. ಇಂತಹ ಸರ್ಕಾರಿಗಳು ಇಂದು, ವಿದ್ಯಾರ್ಥಿಗಳಿಲ್ಲದೇ ಸೊರಗಿ, ಶಿಕ್ಷರಿಲ್ಲದೇ ಬಾಗಿಲು ಮುಚ್ಚುತ್ತಿವೆ. ಆದರೆ ಬುದ್ಧಿವಂತರ ಜಿಲ್ಲೆಯ ಶಾಲೆಯೊಂದರಲ್ಲಿ ಕನ್ನಡ ಕಲಿಯಬೇಕು ಅಂತ ಬಂದಿರುವ ವಿದ್ಯಾರ್ಥಿಗಳಿದ್ದರೂ, ಖಾಯಂ ಶಿಕ್ಷಕರಿಲ್ಲದೇ ಮುಚ್ಚುವ ಹಂತಕ್ಕೆ ಬಂದಿದೆ. ತಾಯಂದಿರು, ಖಾಯಂ ಶಿಕ್ಷಕರನ್ನು ನೇಮಿಸಿ ಶಾಲೆ ಉಳಿಸಿ ಎನ್ನುವ ಹೋರಾಟಕ್ಕೆ ಮುಂದಾಗಿದ್ದಾರೆ. “ಐಸಿಯುನಲ್ಲಿ ಪೇಶೆಂಟ್ ಇಲ್ಲಾ …
Read More »ಗಂಡ ಹೆಂಡತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು ಮಾಡಲು ಯತ್ನ: ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್
ಬೆಂಗಳೂರು: ಗಂಡ ಹೆಂಡತಿಯ ಜಗಳದಲ್ಲಿ ಲಾಭ ಪಡೆಯಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್ಐಆರ್ ದಾಖಲಿಸಿದೆ. ಕೆ.ಆರ್. ಪುರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಜಯರಾಜ್ ಮತ್ತು ಎಎಸ್ಐ ಶಿವಕುಮಾರ್ ಎಂಬವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸಂಜು ರಾಜನ್ ವಿರುದ್ಧ ಆಕೆಯ ಪತ್ನಿ ದೂರು ದಾಖಲಿಸಿದ್ದರು. ಹೀಗಾಗಿ ಬಂಧನಕ್ಕೆ ಒಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದ. ನಂತರ ಪ್ರತಿ ಬಾರಿ ಠಾಣೆಗೆ …
Read More »ವಾರ ಭವಿಷ್ಯ
ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಸಂಪನ್ಮೂಲಗಳಿಗಾಗಿ ಸಾಕಷ್ಟು ಹುಡುಕಾಟ ನಡೆಸುವಿರಿ. ಇತರರ ಕೆಲಸಗಳ ಯಶಸ್ಸಿಗಾಗಿ ಸಲಹೆ ನೀಡುವ ಅವಕಾಶ ದೊರೆಯುತ್ತದೆ. ಈ ಹಿಂದೆ ನಿಲ್ಲಿಸಿದ್ದ ವಿದ್ಯಾಭ್ಯಾಸವನ್ನು ಪುನಃ ಆರಂಭಿಸಲು ಸೂಕ್ತ ಆಲೋಚನೆ ಮಾಡುವಿರಿ. ಹಣದ ಒಳಹರಿವು ನಿಮ್ಮ ನಿರೀಕ್ಷೆಯ ಮಟ್ಟಕ್ಕೆ ಇದ್ದೇ ಇರುತ್ತದೆ. ಸದ್ಯದಲ್ಲೇ ಕೌಟುಂಬಿಕ ಸಮಸ್ಯೆಗಳು ಎದುರಾದರೂ ನಂತರ ತಿಳಿಯಾಗುತ್ತವೆ. ಹೊಸ ವ್ಯವಹಾರದಲ್ಲಿ ಭಾಗವಹಿಸಲು ಅವಕಾಶವನ್ನು ಪಡೆಯುವ ಯತ್ನದಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹಿರಿಯರಿಗೆ ಆರೋಗ್ಯ …
Read More »ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ
ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು ಸುಮಾರು 49 …
Read More »ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ
ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ. ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಕಾಯಿಲೆ ರೂಪಾಂತರ ಹೆಚ್ಚಿದೆ. ಮಳೆಯಾಗುವ ಲಕ್ಷಣವಿದೆ. ನಾನು ಈ ಹಿಂದೆ ಹೇಳಿದಂತೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂಬುದು ನಿಜವಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.
Read More »ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈ ದಿನಾಂಕದಂದು ಶುರುವಾಗಲಿದೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ವಿತರಣಾ ಅಭಿಯಾನ
ಹಾವೇರಿ: ರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪಶು ಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟ್ರಿಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲು ನವಂಬರ್ 15 ರಿಂದ ಫೆಬ್ರುವರಿ 15ರವರೆಗೆ ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯಲ್ಲಿ ಅರ್ಜಿ ನಮೂನೆ ಪಡೆದು ಆಧಾರ್, ಪಹಣಿ ಪತ್ರ, ಬ್ಯಾಂಕ್ ಖಾತೆ …
Read More »