Breaking News

Uncategorized

ಬ್ಯಾಂಕ್ ಮ್ಯಾನೇಜರ್ ಮಹಾ ಯಡವಟ್ಟು ಕೊವಿಡ್ ಪರಿಹಾರದ ಚೆಕ್ ಜಮೆಯಾಗದೆ ಫಲಾನುಭವಿಗಳ ಅಲೆದಾಟ..!

ಬ್ಯಾಂಕ್ ಮ್ಯಾನೇಜರನಿಂದ ಮಹಾ ಎಡವಟ್ಟಿನಿಂದ ಕೋವಿಡ್ ಪರಿಹಾರ ಚೆಕ್ ಡ್ರಾ ಆಗದೆ ಫಲಾನುಭವಿಗಳು ಪರದಾಟನಡೆಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.ಕೊವಿಡ್ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸರಕಾರ ನೀಡಿದ ಪರಿಹಾರದ ಚೆಕ್ ಚೆಕ್ ಡ್ರಾ ಆಗದೇ ಫಲಾನುಭವಿಗಳು ಪರದಾಟ ನಡೆಸಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಕೊವಿಡ್‍ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಡ್ರಾ …

Read More »

ಅಲ್ಲು ಅರ್ಜುನ್ ಸಿನೇಮಾ ಬಿಡುಗಡೆಗೆ ತಂದೆಯೇ ಅಡ್ಡಿ ! ಕಾರಣ ಗೊತ್ತಾ?

ಚೆನ್ನೈ – ಟಾಲಿವುಡ್‌ನ ಖ್ಯಾತ ನಟ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನೇಮಾ ಬಳಿಕ ದೇಶಾದ್ಯಂತ ಖ್ಯಾತಿ ಪಡೆದಿದ್ದಾರೆ. ಉತ್ತರ ಭಾರತದ ಹಿಂದಿ ಸಿನೇಮಾ ಪ್ರೇಕ್ಷಕರಿಗೂ ಈಗ ಅಲ್ಲು ಅರ್ಜುನ್ ನೆಚ್ಚಿನ ನಟ ಎನಿಸಿಕೊಂಡಿದ್ದಾರೆ. ಹಿಂದಿ ಸಿನೇಮಾ ರಂಗದಲ್ಲಿ ಅವರಿಗೆ ಬೇಡಿಕೆ ಏಕಾಏಕಿ ಹೆಚ್ಚಾಗಿದೆ.   ಇದಕ್ಕೂ ಮೊದಲು ಅಲ್ಲು ಅರ್ಜುನ್ ನಟನೆಯ ಸಿನೇಮಾಗಳು ಹಿಂದಿಗೆ ಡಬ್ ಆಗಿ ಬಿಡುಗಡೆ ಆಗುತ್ತಿದ್ದವು. ಆದರೆ ಅವು ಹೆಚ್ಚು ಜನಪ್ರಿಯತೆ ಪಡೆದಿರಲಿಲ್ಲ. …

Read More »

ಯುವಕ ಸೇರಿ ಕೊರೋನಾಕ್ಕೆ ಬೆಳಗಾವಿಯಲ್ಲಿ ಮೂವರ ಬಲಿ

ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಶನಿವಾರ ಒಂದೇ ದಿನ 405 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.   ಬೆಳಗಾವಿ ತಾಲೂಕಿನಲ್ಲಿ 222, ಅಥಣಿಯಲ್ಲಿ 43, ಚಿಕ್ಕೋಡಿಯಲ್ಲಿ 42, ಹುಕ್ಕೇರಿಯಲ್ಲಿ 41, ಸವದತ್ತಿಯಲ್ಲಿ 15, ಖಾನಾಪುರದಲ್ಲಿ 13, ಗೋಕಾಕಲ್ಲಿ 12, ಬೈಲಹೊಂಗಲದಲ್ಲಿ 8, ರಾಮದುರ್ಗದಲ್ಲಿ 5, ರಾಯಬಾಗದಲ್ಲಿ 4 ಜನರಿಗೆ ಕೊರೋನಾ ದೃಢಪಟ್ಟಿದೆ.   ಶನಿವಾರ ಬೆಳಗಾವಿಯಲ್ಲಿ ಕೊರೋನಾದಿಂದಾಗಿ ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, …

Read More »

ಅಂತರರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ವಿಪಕ್ಷ ನಾಯಕರ ಜೊತೆಗೆ ಸಭೆ: ಸಿಎಂ ಬೊಮ್ಮಾಯಿ

ಕೆಲ ನೀರಾವರಿ ಯೋಜನೆಗಳು ಪ್ರಮುಖ ಘಟ್ಟಗಳಲ್ಲಿ ಇರುವುದರಿಂದ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರ ಜೊತೆಗೆ ಸಮಾಲೋಚನೆ ಮಾಡಿ, ಕಾನೂನಿನ ಪರಿಣಿತರನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿ, ಯಾವ ರೀತಿ ಮುಂದುವರಿಯಬೇಕು, ನಮ್ಮ ನಿಲುವುಗಳು ಏನಿರಬೇಕು ಎನ್ನುವ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ಕರೆಯುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ …

Read More »

ಹೆಚ್​​​ಡಿಡಿಗೆ ಕೊರೊನಾ ಪಾಸಿಟಿವ್​​ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್​​ ಬುಲೆಟಿನ್ ಬಿಡುಗಡೆ

ಬೆಂಗಳೂರು: ಜೆಡಿಎಸ್​​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್​ಡಿಡಿ ಅವರನ್ನು ಮಣಿಪಾಲ್​​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್​​ ಬುಲೆಟಿನ್​​​ನಲ್ಲಿ ಮಾಹಿತಿ ನೀಡಿದೆ. ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ …

Read More »

ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.

Read More »

‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ

ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್​ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್​​ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್​​​ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ.   ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ ಅವರು, …

Read More »

ಅಂತರ ರಾಜ್ಯ ಜಲ ವಿವಾದ: ಸರ್ವೋಚ್ಚ ನ್ಯಾಯಾಲಯದ ಪೀಠ ರಚನೆಗೆ ರೆಜಿಸ್ಟ್ರಾರ್ ಗೆ ಮನವಿ

ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ …

Read More »

ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …

Read More »

ಸಿದ್ದಗಂಗಾ ಶ್ರೀ ʼಶಿವಕುಮಾರ ಸ್ವಾಮೀಜಿʼ 3ನೇ ವರ್ಷದ ಪುಣ್ಯಸ್ಮರಣೆ

ತುಮಕೂರು : ಇಂದು ಸಿದ್ದಗಂಗೆ ಮಠಾಧೀಶರಾಗಿದ್ದ ದಿವಂಗತ ಶ್ರೀ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿಯೇ ಸರಳವಾಗಿ ಆಚರಿಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಗದ್ದುಗೆಯ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ.

Read More »