ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು …
Read More »ಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ..
ಬೆಳಗಾವಿ : ಬಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ.. ಐದೇ ತಿಂಗಳಲ್ಲಿ ಮೂರಾಬಟ್ಟಿಯಾದ ಅಗಸಗಿ ಪಿಕೆಪಿಎಸ್ ವ್ಯವಸ್ಥೆ….. ಬಡವರಿಗೆ ಕೊಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿಕೊಳ್ಳುತ್ತಿರುವ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲೂಟಿಕೋರರ ಕೈಗೆ ಸಿಕ್ಕು ನರಳುತ್ತಿದೆ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ (ಪಿಕೆಪಿಎಸ್)ಗೆ ನವೆಂಬರನಲ್ಲಿ ನಡೆದ ಚುನಾವಣೆಯಲ್ಲಿ ರೈತರಿಗೆ ಹಗಲು ಕನಸು ತೋರಿಸಿ, ರೈತರಿಗೆ ರಾಯಲ್ ಸೌಲಭ್ಯ …
Read More »ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ :
ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ : ಕಾಗವಾಡ ಜೈನ ಸಮಾವೇಶದಲ್ಲಿ ರಾಜ್ಯಪಾಲ ಥಾವರಚೆಂದ ಗೆಹ್ಲೊಟ್ ಕರೆ… ವರ್ಷದೊಳಗೆ ಜೈನ ಸಮಾಜದ ಬೇಡಿಕೆಗಳು ಈಡೇರದಿದ್ದರೆ ಸಲ್ಲೇಖನ ವ್ರತ : ಗುಣಧರನಂದಿ ಸ್ವಾಮೀಜಿ ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ …
Read More »ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ
ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …
Read More »ಅನುಮತಿ ಇದ್ದಿದ್ದು ಕೇವಲ 30 ಅತಿಥಿಗಳಿಗೆ, ಇದ್ದದ್ದು 200ಕ್ಕೂ ಹೆಚ್ಚು! (IANS)
ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಆರ್ಸಿಬಿ ತಂಡದ ಸರ್ಕಾರಿ ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಹಾಕಲಾದ ವೇದಿಕೆ ಮೇಲೆ 25-30 ಅತಿಥಿಗಳಿಗೆ ಮಾತ್ರ ಅನುಮತಿಸಲಾಗಿದ್ದರೂ, ನೂರಾರು ಜನ ವೇದಿಕೆಯಲ್ಲಿ ಜಮಾವಣೆಯಾಗುವ ಮೂಲಕ ಲೋಪ ಎಸಗಲಾಗಿತ್ತು ಎಂದು ತಿಳಿದು ಬಂದಿದೆ. ವಿಧಾನಸೌಧ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೇವಲ 25-30 ಮಂದಿ ಅಥಿತಿಗಳಿಗೆ ಮಾತ್ರ ವೇದಿಕೆ ಮೇಲೆ ಅನುಮತಿಸಿ ವಿಧಾನಸೌಧ ಭದ್ರತೆ ಪೊಲೀಸ್ ಇನ್ಸ್ಪೆಕ್ಟರ್ಗೆ ಸೂಚನೆ …
Read More »ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ
ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ ಪಹಣಿ ಮತ್ತು ಭೂಮಿ ಕೇಂದ್ರದ ಕೇಸ್ ವರ್ಕರ್ ವಿರುದ್ಧ ರೈತರಿಂದ ಕ್ರಮಕ್ಕೆ ಆಗ್ರಹ ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ 7×12 ಉತಾರಾ ವಿಭಾಗಗಳಲ್ಲಿ ಸಂಬಂಧಿಸಿದಂತೆ ನಾಗರಿಕರು ಮತ್ತು ರೈತರಿಂದ ದೂರುಗಳು ಹೆಚ್ಚಾಗಿದ್ದು, 7×12 ಉತಾರಾ ಕೇಸ್ ವರ್ಕರ್ಗಳು ಮತ್ತು ಭೂಮಿ ಕೇಸ್ ವರ್ಕರ್ಗಳು ತಹಶೀಲ್ದಾರ್ ಕಚೇರಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ,ಬೇಗನೆ ಹೊರಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಇದು ನಾಗರಿಕರು ಮತ್ತು …
Read More »ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …
Read More »ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..
ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್.. ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು …
Read More »ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ
ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ ಬೆಂಗಳೂರು: ವೃತ್ತಿಪರರದ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಲಿವ್-ಲವ್-ಲಫ್ ಫೌಂಡೇಶನ್ (ಎಲ್ಎಲ್ಎಲ್) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂಬ ಕಾರ್ಯಕ್ರಮ ಪ್ರಾರಂಬಿಸುತ್ತಿದೆ. ಇದೊಂದು ಸಮಗ್ರ ಹಾಗೂ ಸಂಶೋಧನಾಧಾರಿತ ಉಪಕ್ರಮವಾಗಿದ್ದು, ದೇಶಾದ್ಯಂತ ಮಾನಸಿಕ ಆರೋಗ್ಯ ಕಾಪಾಡುವಂತಹ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ಲಿವ್-ಲವ್-ಲಾಫ್ ಫೌಂಡೇಶನ್ನ …
Read More »ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ
ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ ಬೆಳಗಾವಿ: ಶ್ರೀ ಬಾಲಾಜಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ವೆಂಕಟೇಶ್ವರ ದೇವಸ್ಥಾನದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಾಮರಂಭ ಕಾರ್ಯಕ್ರಮ ಜೂನ್ 6 ರಂದು ನಡೆಯಲಿದೆ ಎಂದು ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರು ತಿಳಿಸಿದರು. ಬೆಳಗಾವಿಯ ರಡ್ಡಿ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡಿಗಲ್ಲು ಸಮಾರಂಭ ಕಾರ್ಯಕ್ರಮಕ್ಕೆ ಹರಿಹರದ ರಡ್ಡಿ ಗುರುಪೀಠದ …
Read More »