Breaking News

Uncategorized

ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.   ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …

Read More »

ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ಕ್ಷಮೆ ಕೇಳಬೇಕು: ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.   ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆ ಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು …

Read More »

ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ

ನವದೆಹಲಿ-   ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.   ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.       …

Read More »

TRP ಲಿಸ್ಟ್​ ರಿಲೀಸ್​: ಟಾಪ್​ 5 ಲಿಸ್ಟ್​ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?

ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್​ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್​ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್​ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್​. ಟಾಪ್​ 5 ಲಿಸ್ಟ್​ನಲ್ಲಿ ಯಾವೆಲ್ಲ ಸೀರಿಯಲ್​ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. ​ …

Read More »

ಒಂದೇ ವಾರದಲ್ಲಿ 5 ರಿಂದ 155ಕ್ಕೇರಿದ ಸೋಂಕಿತರ ಸಂಖ್ಯೆ ಏರಿಕೆ; ನವೋದಯ ವಿದ್ಯಾಲಯಲ್ಲಿ ಕೊರೊನಾ ಸ್ಫೋಟ

ಕೊಪ್ಪಳ: ಕೊರೊನಾ ಮೊದಲು ಹಾಗೂ ಎರಡನೆಯ ಅಲೆಯು (Corona Wave) ಕೊಪ್ಪಳ (Koppal) ಜಿಲ್ಲೆಗೆ ಸ್ವಲ್ಪ ತಡವಾಗಿ ಎಂಟ್ರಿ ಕೊಟ್ಟರೂ ನಂತರ ಅಬ್ಬರಕ್ಕೆ ಇಡೀ ಜಿಲ್ಲೆ ನಲುಗುವಂತೆ ಮಾಡಿತ್ತು ಇದೇ ರೀತಿ ರಾಜ್ಯದಲ್ಲಿ ಕೊರೊನಾ ಮೂರನೆಯ ಅಲೆಯ (Corona Third Wave) ಅಬ್ಬರ ಆರಂಭವಾಗಿದ್ದರೂ, ಅತ್ಯಂತ ಕಡಿಮೆ ಇದ್ದ ಸೋಂಕಿತರ ಪ್ರಕರಣಗಳು ಕಳೆದೊಂದು ವಾರದಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಅದರಲ್ಲಿಯೂ ಕುಕನೂರಿನಲ್ಲಿ ನವೋದಯ ವಿದ್ಯಾಲಯದಲ್ಲಿ (Navodaya Vidyalaya) ಕೊರೊನಾ ಸ್ಫೋಟವಾಗಿದೆ. ಜಿಲ್ಲೆಯಲ್ಲಿ …

Read More »

6 ವರ್ಷದ ಮಗನ ಜತೆ ತಡರಾತ್ರಿ ಗಂಡ ಆತ್ಮಹತ್ಯೆ! ಡೆತ್​ನೋಟ್​ನಲ್ಲಿದೆ ಪತ್ನಿ ಮತ್ತು ಎಲ್​ಐಸಿ ಏಜೆಂಟ್​ ಕೊಟ್ಟ ಕಾಟ.

ನಾಗಮಂಗಲ: 6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಿಟ್ಟೆಕೊಪ್ಪಲು ಗ್ರಾಮದ ಲೇಟ್​ ಬೋರೇಗೌಡರ ಮಗ ಗಂಗಾಧರಗೌಡ (36) ಮತ್ತು ಇವರ …

Read More »

, ಅಪರಾಧಿಗಳಿಗೆ ಟಿಕೆಟ್‌ ಕೊಡುವುದಾದ್ರೆ ನನ್ನಂಥ ಶುದ್ಧ ವ್ಯಕ್ತಿಗೇಕಿಲ್ಲ?: ಮನೋಹರ್‌ ಪರಿಕ್ಕರ್‌ ಪುತ್ರ

ಪಣಜಿ(ಗೋವಾ): ದೇಶದ ಅತಿ ಸಣ್ಣ ರಾಜ್ಯ ಗೋವಾ ವಿಧಾನಸಭೆಗೂ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಆಡಳಿತಾರೂಢ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್​ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.   ವಿಧಾನಸಭೆ ಚುನಾವಣೆಯಲ್ಲಿ ತನಗೆ ಟಿಕೆಟ್ ನೀಡದ ನಿರ್ಧಾರವನ್ನು ಪ್ರಶ್ನಿಸಿರುವ ಅವರು, ಪಕ್ಷವು ಪ್ರಶ್ನಾರ್ಹ, ಕಳಂಕಿತ ಅಭ್ಯರ್ಥಿಗಳಿಗೆ …

Read More »

ಜ್ಯದಲ್ಲಿ ‘ಲಾಕ್‌ಡೌನ್‌’ ಇಲ್ಲವೇ ಇಲ್ಲ : ಆರ್‌.ಸುಧಾಕರ್‌ |

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ. ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ …

Read More »

ನನ್ನಮ್ಮ ಸೂಪರ್‌ ಸ್ಟಾರ್’ ರಿಯಾಲಿಟಿ ಶೋದಲ್ಲಿ ಮಿಂಚಿದ ಬಾಲಕಿ ದುರಂತ ಸಾವು

ಬೆಂಗಳೂರು: ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರು ವರ್ಷದ ಬಾಲಕಿ ಟಿಪ್ಪರ್ ಹರಿದು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಪೊಲೀಸ್ ಠಾಣೆಯ ಕೋಣನಕುಂಟೆ ಕ್ರಾಸ್ ಬಳಿ ಸಂಭವಿಸಿತು.   ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಮೃತಪಟ್ಟ ಬಾಲಕಿ. ಅಪಘಾತ ವೇಳೆ ಗಾಯಗೊಂಡಿರುವ ತಾಯಿ ಅಮೃತಾ ನಾಯ್ಡು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮ್ಮನೊಂದಿಗೆ ಸಮನ್ವಿ ಅಮೃತಾ ನಾಯ್ಡು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಗುರುವಾರ ಸಂಜೆ ಕೋಣನಕುಂಟೆ ರಸ್ತೆಯಿಂದ …

Read More »

ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರ ಸಂಪೂರ್ಣ ಬ್ಯಾನ್!

ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನವರಿ 16ರಿಂದ ಜಾರಿಗೆ ಬರುವಂತೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್​ ಆಯುಕ್ತ (Joint Commissioner of Police, Traffic Bengaluru City) ಡಾ. ಬಿ ಆರ್​ ರವಿಕಾಂತೇ ಗೌಡ (Dr. …

Read More »