Breaking News

Uncategorized

ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್

ಬೆಂಗಳೂರು: ದೇಶದಲ್ಲೆಡೆ ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಹೀಗಾಗಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊಸ ರೂಪಾಂತರಿ ಕೊರೊನಾ ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. 10 ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ‌ ಹದ್ದಿನ ಕಣ್ಣು ಇಡಲಾಗಿದೆ. …

Read More »

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಆಂಜಿಯೋಗ್ರಫಿ ಮಾಡಲಾಗಿದೆ ಎಂದು ಡಾ. ಗುರುವಾರ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ವೈದ್ಯಕೀಯ ಅಧೀಕ್ಷಕ ಅವಧೂತ್ ಬೋದಮವಾಡ್ ಹೇಳಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 84 ವರ್ಷದ ಅಣ್ಣಾ ಹಜಾರೆ ಅವರನ್ನ ಆಸ್ಪತ್ರೆಗೆ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …

Read More »

ಸುಳ್ಳು ಹೇಳುವುದರಲ್ಲಿ ಬಿಜೆಪಿ ನಂಬರ್ 1: ಸತೀಶ್ ಜಾರಕಿಹೊಳಿ

ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …

Read More »

ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ‌ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬಾಗಲಕೋಟೆ: ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ‌ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 18 ವರ್ಷದ ಯುವಕ ಸುಲೇಮಾನ್ ಮೇಕಮುಂಗಲಿ ಬಂಧಿತ ಆರೋಪಿ. ಈತ ಇಲಕಲ್ಲ ನಗರದ ಸೀರೆ ವ್ಯಾಪಾರಿ ಸುಜಿತ್​ ಎಂಬುವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ. ಸದ್ಯ ಆರೋಪಿ ಪೊಲೀಸ್​ ವಶದಲ್ಲಿದ್ದಾನೆ.ಪ್ರಕರಣ ಹಿನ್ನೆಲೆ.. ಇಲಕಲ್​ ನಗರದ ಸುಜಿತ್‌ ಎಂಬ ಸೀರೆ ವ್ಯಾಪಾರಸ್ಥರ …

Read More »

ಸಂವಿಧಾನ ಸಮರ್ಪಕ ದಿನದಂದು ಗೃಹದಳ ಇಲಾಖೆ ಯಿಂದ ಗೌರವ ಪ್ರತಿಜ್ಞೆ .

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ.     ಬೆಳಗಾವಿ ಜಿಲ್ಲಾ ಗೃಹ ರಕ್ಷಣಾ ದಳದಿಂದ ಸಂವಿಧಾನ ಪ್ರತಿಜ್ಞೆ ಶಪತ ಗೌರವ ಅರ್ಪಣೆ, ನವೆಂಬರ್ ೨೬ ರಂದು ಭಾರತ‌ ದೇಶಕ್ಕೆ ಡಾ ಬೀ ಆರ್ ಅಂಬೇಡ್ಕರ್ ಅವರು ಸಂವಿಧಾನ ಅರ್ಪಣೆ ಮಾಡಿ ದೇಶದ ಪ್ರಜಾಪ್ರಭುತ್ವ ಭದ್ರತೆ ಹಾಗೂ ಕಾನೂನಿನ ಚೌಕಟ್ಟಿನ ಮಹತ್ವ ಮತ್ತು ಸಮರ್ಪಕ ಸಮಾನತೆಯ ಬಗ್ಗೆ ಬರೆದಿಟ್ಟ ಸಂವಿಧಾನವನ್ನು ದೇಶಕ್ಕೆ …

Read More »

ಕಳೆದ ಎರಡ್ಮೂರು ದಿನಗಳಿಂದ ಬ್ರೇಕ್ ನೀಡಿದ್ದ ಮಳೆ (Rainfall) ಮತ್ತೆ ರಾಜ್ಯಕ್ಕೆ

ಕಳೆದ ಎರಡ್ಮೂರು ದಿನಗಳಿಂದ ಬ್ರೇಕ್ ನೀಡಿದ್ದ ಮಳೆ (Rainfall) ಮತ್ತೆ ರಾಜ್ಯಕ್ಕೆ (Karnataka Rains) ಎಂಟ್ರಿಯಾಗಲಿದ್ದಾನೆ. ಇಂದಿನಿಂದ ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದ್ದು,  ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಸಹ ನೀಡಲಾಗಿದೆ. ಮತ್ತೆ ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತಗೊಂಡಿರುವ ಪರಿಣಾಮ ಮೊದಲು ತಮಿಳುನಾಡಿನ (Tamilnadu) ರಾಜಧಾನಿ ಚೆನ್ನೈ (Chennai Rains) ಎದುರಿಸಲಿದೆ. ನಂತರ ಕರ್ನಾಟಕದ ಮೈಸೂರು ಭಾಗ ಸಹ ಸೈಕ್ಲೋನ್ ಗೆ (Cyclone) …

Read More »

ಬೊಮ್ಮಾಯಿಯವರೇ, ಖಾಲಿ ಡಬ್ಬ ಅಲ್ಲಾಡಿಸಿ ಸದ್ದು ಮಾಡಿದಿರಲ್ಲವೇ? -ಕಾಂಗ್ರೆಸ್ ಟೀಕೆ

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.   ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ …

Read More »

ವಿಧಾನ ಪರಿಷತ್‌ ಚುನಾವಣೆ: ಹಿಂದೆ ಸರಿದ ಜೆಡಿಎಸ್‌

ಶಿವಮೊಗ್ಗ: ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿದ್ದ ಜೆಡಿಎಸ್‌ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿದಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದ ಪಕ್ಷ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಅನಿರೀಕ್ಷಿತ ಬೆಳವಣಿಗೆ ಯಲ್ಲಿ ಜೆಡಿಯು ಭದ್ರಾವತಿಯ ಬಿ.ಕೆ. ಶಶಿಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಈ ಬಾರಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಸ್ಪರ್ಧೆ …

Read More »

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆ

ಬೆಳಗಾವಿ : ಡಿಸೆಂಬರ್  13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.   ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Read More »