Breaking News

Uncategorized

ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ 

  ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರಿ ಸಂಘದ …

Read More »

ಹುಬ್ಬಳ್ಳಿಯಲ್ಲಿ ಪತಿ ನಡೆಸುತ್ತಿದ್ದ ಲಾಡ್ಜ್​ನಲ್ಲೇ ಮಹಿಳಾ ಪರಿಸರ ಅಭಿಯಂತರ ಅಧಿಕಾರಿ ಆತ್ಮಹತ್ಯೆ!

ಹುಬ್ಬಳ್ಳಿ: ಸರ್ಕಾರಿ ಅಧಿಕಾರಿಯೊಬ್ಬಳು ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮೈಸೂರು ಮೂಲದ ಶಾಂತಲಾ ಸುಪ್ರೀತ ಬೆಳಗಾವಿ ಮೃತರು. ಶಾಂತಲಾ ನೆಲಮಂಗಲದ ಪರಿಸರ ಅಭಿಯಂತರರಾಗಿದ್ದರು. ಇವರು ಭಾನುವಾರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್​ನಲ್ಲಿ ಏನಿದೆ ಎಂಬುದು ತಿಳಿದುಬಂದಿಲ್ಲ. ಮೃತ ಅಧಿಕಾರಿ ತೀವ್ರವಾದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗ್ತಿದೆ. ಅಲ್ಲದೇ, ಅಕ್ಟೋಬರ್​ನಲ್ಲಿ ಇವರ ಮಗಳು ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಶಾಂತಲಾ ಕೂಡಾ …

Read More »

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಹಿನ್ನಲೆ: ಸಚಿವ ಗೋವಿಂದ ಕಾರಜೋಳರಿಂದ ಮತ್ತೊಂದು ದಾಖಲೆ ಬಿಡುಗಡೆ

ಬಾಗಲಕೋಟೆ: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅನುಮೋದನೆಯ ನಂತರವೂ ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಕಟುವಾಗಿ ಟೀಕಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ …

Read More »

ಮೇಕೆದಾಟು ಪಾದಯಾತ್ರೆಯಲ್ಲಿ ಶಿವರಾಜ್​ಕುಮಾರ್ ಭಾಗಿಯಾಗುತ್ತಾರೆ: ಉಮಾಶ್ರೀ,

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಸ್ಯಾಂಡಲ್​ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಭಾಗಿಯಾಗುತ್ತಾರೆ. ನಿನ್ನೆಯೂ ಅರ್ಧ ದಾರಿಗೆ ಬಂದು ವಾಪಸ್ ಹೋಗಿದ್ದಾರೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಎಲ್ಲರೂ ಇದಕ್ಕೆ ಕೈ ಜೋಡಿಸಬೇಕು. ಬಿಜೆಪಿಯವರೇ ಇದರಲ್ಲಿ ರಾಜಕೀಯ ಮಾಡದೇ ಯೋಜನೆ ಜಾರಿ ಮಾಡಲಿ. ಈ ಪಾದಯಾತ್ರೆ ಯಶಸ್ವಿಯಾಗಿ ಸಾಗಲಿದೆ. ಕನ್ನಡ ಚಿತ್ರರಂಗ ಕೂಡ ಕೈ ಜೋಡಿಸಲಿದೆ ಎಂದು ಟಿವಿ9ಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿಕೆ …

Read More »

ಕೊರೊನಾ ಸ್ಪೋಟ: ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್​ಡೌನ್​ ಘೋಷಣೆ..!

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳು ಈಗ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿವೆ. ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ನಿಯಮಗಳನ್ನು ರೂಪಿಸಿವೆ ಮತ್ತು ಜಿಲ್ಲಾವಾರು ನಿರ್ಬಂಧಗಳನ್ನು ಹೇರಿವೆ. ತಮಿಳುನಾಡಿನಲ್ಲಿ, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಚೆನ್ನೈನಲ್ಲಿ ಇಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ರಾತ್ರಿ ಕರ್ಫ್ಯೂ, ಶಾಲಾ ಕಾಲೇಜುಗಳನ್ನು ಮುಚ್ಚುವುದು, ಕೆಲಸದ ಸ್ಥಳವನ್ನು ಅರ್ಧದಷ್ಟು ಕಡಿಮೆ ಮಾಡುವುದು, ಸಾರ್ವಜನಿಕ ಸಾರಿಗೆಯಲ್ಲಿ ಸೀಮಿತ ಸಂಖ್ಯೆಯ ಪ್ರಯಾಣಿಕರಂತಹ ಹಲವಾರು ಕ್ರಮಗಳನ್ನು …

Read More »

ವೀಕೆಂಡ್ ಕಫ್ರ್ಯೂಗೆ ಎರಡನೇ ದಿನವೂ ಬೆಳಗಾವಿಯಲ್ಲಿ ಜನ ಡೋಂಟ್ ಕೇರ್ ಎಂದಿದ್ದಾರೆ.

ವೀಕೆಂಡ್ ಕಫ್ರ್ಯೂಗೆ ಎರಡನೇ ದಿನವೂ ಬೆಳಗಾವಿಯಲ್ಲಿ ಜನ ಡೋಂಟ್ ಕೇರ್ ಎಂದಿದ್ದಾರೆ. ಬೆಳಗಾವಿಯ ಜೈ ಕಿಸಾನ್ ವೋಲ್‍ಸೇಲ್ ತರಕಾರಿ ಖಾಸಗಿ ಮಾರುಕಟ್ಟೆಯಲ್ಲಿ ಜನಜಾತ್ರೆ ಕಂಡು ಬಂದಿದೆ. ಇತ್ತಿಚೆಗೆ ಉದ್ಘಾಟನೆಗೊಂಡಿರುವ ಬೆಳಗಾವಿ ಹೊರವಲಯದ ಗಾಂಧಿನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲೇ ಇರುವ ಜೈ ಕಿಸಾನ್ ವೋಲ್‍ಸೇಲ್ ತರಕಾರಿ ಖಾಸಗಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಜೋರಾಗಿ ನಡೆದಿದೆ. ಮಹಾರಾಷ್ಟ್ರ, ಗೋವಾದಿಂದ ನಿತ್ಯ ನೂರಾರು ವ್ಯಾಪಾರಿಗಳು ಆಗಮಿಸುತ್ತಿದ್ದಾರೆ. …

Read More »

ಇಂದು ಕನಕಪುರದಲ್ಲಿ ನಡೆದೀತೇ ಹೈಡ್ರಾಮಾ; ಪಾದಯಾತ್ರೆಗೆ ಕೈ ನಾಯಕರ ಸಂಗಮ

ಬೆಂಗಳೂರು/ರಾಮನಗರ: ಮೇಕೆದಾಟು ಯೋಜನೆಯ ತ್ವರಿತ ಜಾರಿ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ ನಾಯಕರ ದಂಡು ಕನಕಪುರ ತಲುಪಿದೆ. ರವಿವಾರ ಬೆಳಗ್ಗೆ ಪಾದಯಾತ್ರೆ ಆರಂಭವಾಗಲಿದ್ದು, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಉದ್ಘಾಟಿಸುವರು. ಕನ್ನಡ ಚಲನಚಿತ್ರೋದ್ಯಮದ ಬೆಂಬಲವೂ ದೊರೆತಿದ್ದು, ನಟ ಶಿವರಾಜ್‌ಕುಮಾರ್‌, ದುನಿಯಾ ವಿಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಂಡಿದ್ದಾರೆ.   ಈ ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಯಾದರೆ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಚಿಂತಿಸಿದ್ದು ಹೆಚ್ಚಿನ ಪೊಲೀಸ್‌ ನಿಯೋಜನೆಗೂ …

Read More »

ಪಂಚರಾಜ್ಯ ವಿಧಾನಸಭೆ ಚುನಾವಣೆ: ಸೋಲು-ಗೆಲುವಿನ ಹಿಂದೆ ಆರು ಲೆಕ್ಕಾಚಾರ!

ನವದೆಹಲಿ, ಜನವರಿ 8: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ನಡುವೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದೆ. ಶನಿವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ, ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದಾರೆ.   ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರ, ಗೋವಾದ 40 ವಿಧಾನಸಭೆ ಕ್ಷೇತ್ರ, ಪಂಜಾಬ್ 117 ವಿಧಾನಸಭೆ ಕ್ಷೇತ್ರ, …

Read More »

ಚಂದ್ರನ ಮೇಲೆ ನಿಗೂಢ ವಸ್ತು: ಅದೇನೆಂದು ಪತ್ತೆ ಹಚ್ಚಿದ ನಾಸಾ!

ಚೀನಾದ ಯುಟು-2 ರೋವರ್ ಚಂದ್ರನ ಮೇಲೆ ನಿಗೂಢವಾದ ಗುಡಿಸಲು ಆಕಾರದ ವಸ್ತುವನ್ನು ಪತ್ತೆ ಮಾಡಿತ್ತು. ಈ ವಸ್ತು ಏನಿರಬಹುದು ಅಂತ ಇಡೀ ವಿಶ್ವದ ತಜ್ಞರೆಲ್ಲಾ ತಲೆ ಕೆರೆದುಕೊಂಡು ಸಂಶೋಧನೆಯಲ್ಲಿ ಮುಳುಗಿದ್ರು. ಕೆಲವರಂತೂ ಅದು ಏಲಿಯನ್​ಗಳು ನಿರ್ಮಿಸಿರೋ ಠಿಕಾಣಿ ಅಂತೆಲ್ಲಾ ಹೇಳಿದ್ರು. ಇದೀಗ ಚೀನಾದ ಯುಟು-2 ತಂಡವೇ ಈ ಬಗ್ಗೆ ಮಾಹಿತಿ ನೀಡಿದೆ. ಇದು ನಿಗೂಢ ವಸ್ತು ಏನಲ್ಲ.. ನಾವು ರೋವರ್ ಮೂಲಕ ಸೂಕ್ಷ್ಮವಾಗಿ ಪರಿಶೀಲಿಸಿದ್ದೀವಿ. ಇದು ಮೊಲದ ಆಕಾರದಲ್ಲಿರೋ ಒಂದು …

Read More »

1-9 ನೇ ತರಗತಿ ಮಕ್ಕಳಿಗೆ ‘ವಿದ್ಯಾಗಮ’ ಮಾದರಿಯಲ್ಲಿ ಬೋಧನೆ ಮಾಡುವಂತೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯಿಂದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.   ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗಿದೆ. ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ( ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ) ಎಲ್ಲಾ ಸರ್ಕಾರಿ ಅನುದಾನಿತ …

Read More »