34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER ಬೆಂಗಳೂರು : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮೂಲಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗಗಳ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿ (Deputy Commissioner of Police)ಗಳನ್ನ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ. ಚಂದ್ರಗುಪ್ತ – ಐಜಿಪಿ, …
Read More »ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಮ್ಯಾಪ್ ಮೈ ಕ್ರಾಪ್, ಪುಣೆ ಇವರ ಸಹಯೋಗದಲ್ಲಿ ದಿನಾಂಕ: ೧೫.೦೭.೨೦೨೫ ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು/ ಸಿಬ್ಬಂದಿಯವರಿಗೆ “ಕಬ್ಬು ಉತ್ಪಾದನೆ ಹೆಚ್ಚಿಸಲು, ಕೃತಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಕೆ ಹಾಗೂ ಕೀಟ ಮತ್ತು ರೋಗ ನಿರ್ವಹಣೆ” ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ.ರಾಜಗೋಪಾಲ, ನಿರ್ದೇಶಕರು, ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, …
Read More »ಯಲ್ಲಾಪುರ ಅರಣ್ಯದಲ್ಲಿ ಗುಂಡಿನ ಸದ್ದು
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ, 16ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್ (37)ನನ್ನು ಸೋಮವಾರ ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಬಳಿಯ ದಟ್ಟ ಅರಣ್ಯದಲ್ಲಿ ಕಾಲಿಗೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಈ ಕಾರ್ಯಾಚರಣೆ ವೇಳೆ, ಪ್ರವೀಣ್ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಜೊಯಿಡಾ ತಾಲೂಕಿನ …
Read More »ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು
ಹುಕ್ಕೇರಿ : ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು ಹುಕ್ಕೇರಿ ನಗರದ ಕೋರ್ಟ ಸರ್ಕಲ್ ಬಳಿ ಸಾವಿರಾರು ಕುರಿಗಳು ರಸ್ತೆ ಬಂದ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಜರುಗಿತು. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಸರ್ವೆ ನಂಬರ 401 ರಲ್ಲಿ 23 ಗುಂಟೆ ಗಾಯರಾಣ ಜಮಿನಿನಲ್ಲಿ ಪುರಾತಣ ಲಕ್ಷ್ಮಿ ದೇವಿ ಮಂದಿರ ಹತ್ತಿರ ಇರುವ ಖುಲ್ಲಾ ಜಾಗೆಯಲ್ಲಿ ತಾಲೂಕಿನ ಗುಡಸ, ಬೆಲ್ಲದ ಬಾಗೆವಾಡಿ, …
Read More »ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕರಾದ ಶ್ರೀ ಟಿ. ರಘುಮೂರ್ತಿ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಅವರ ಜೊತೆಗೂಡಿ, ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸಲಹೆಗಳು ಹಾಗೂ ಸೂಕ್ತ ಸೂಚನೆಗಳನ್ನು ನೀಡಲಾಯಿತು. ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು …
Read More »ಜೆ.ಕೆ.ಸಿಮೆಂಟ್ ಫ್ಯಾಕ್ಟರಿ ಸಾಮರ್ಥ್ಯ ಹೆಚ್ಚಳಕ್ಕೆ ಗ್ರಾಮಸ್ಥರ ವಿರೋಧ… ಬೂದಿಯಿಂದ ಬೆಳೆ ನಷ್ಟ, ಆರೋಗ್ಯ ಸಮಸ್ಯೆಯ ಆರೋಪ
ಜೆ.ಕೆ.ಸಿಮೆಂಟ್ ಫ್ಯಾಕ್ಟರಿ ಸಾಮರ್ಥ್ಯ ಹೆಚ್ಚಳಕ್ಕೆ ಗ್ರಾಮಸ್ಥರ ವಿರೋಧ… ಬೂದಿಯಿಂದ ಬೆಳೆ ನಷ್ಟ, ಆರೋಗ್ಯ ಸಮಸ್ಯೆಯ ಆರೋಪ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುದ್ದಾಪುರ ಗ್ರಾಮದ ಬಳಿ ಇರುವ ಜೆಕೆ ಸಿಮೆಂಟ್ ಫ್ಯಾಕ್ಟರಿ ತನ್ನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಮುಂದಾದ ಹಿನ್ನೆಲೆ, ಸುತ್ತಮುತ್ತಲಿನ ಮೂರು ಗ್ರಾಮಗಳ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುದ್ದಾಪುರ ಬಳಿ ಜೆಕೆ ಸಿಮೆಂಟ್ ಫ್ಯಾಕ್ಟರಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿದ್ದು, ಇದರಿಂದಾಗಿ ಹಲಕಿ, …
Read More »ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿ ದರೋಡೆ ; 3 ಕೆಜಿ ಚಿನ್ನ ಹೊತ್ತೊಯ್ದ ದುಷ್ಕರ್ಮಿಗಳು
ಕಲಬುರಗಿ : ರಾಜ್ಯದಲ್ಲಿ ಇತ್ತೀಚೆಗೆ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ವಿಜಯಪುರ, ಬೀದರ್, ದಾವಣಗೆರೆ, ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣಗಳು ಮಾಸುವ ಮುನ್ನವೇ ಈಗ ಕಲಬುರಗಿಯಲ್ಲಿ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಜನದಟ್ಟಣೆ ಪ್ರದೇಶವಾದ ಸರಾಫ್ ಬಜಾರ್ನಲ್ಲಿ ಹಾಡಹಗಲೇ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಶರಣಪ್ಪ: ಮಾಲಿಕ್ …
Read More »ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ
ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ …
Read More »ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ
ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಯತ್ನದಿಂದ ಕಾರ್ಯಾರಂಭ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ಮಂಜೂರು ಸಚಿವೆ ಹೆಬ್ಬಾಳ್ಕರ ಅಭಿವೃದ್ಧಿ ಕಾರ್ಯಕ್ಕೆ ನಾಗರಿಕರಿಂದ ಕೃತಜ್ಞತೆ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಯ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು ಕಳೆದ ಏಳು ವರ್ಷಗಳಿಂದ ಈ ಪ್ರದೇಶದಲ್ಲಿ ಅನೇಕ …
Read More »ಹಾವು ಕಡಿತಕ್ಕೆ ನೂತನ ಚಿಕಿತ್ಸಾ ಕ್ರಮ ಕಂಡುಹಿಡಿದ ಹುಬ್ಬಳ್ಳಿ ಕೆಎಂಸಿಆರ್ಐ ವೈದ್ಯರು
ಹುಬ್ಬಳ್ಳಿ : ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್ಐ) ಹಾವು ಕಡಿತಕ್ಕೊಳಗಾದವರಿಗೆ ಸುಧಾರಿತ ಚಿಕಿತ್ಸಾ ಕ್ರಮವನ್ನು ಕಂಡುಹಿಡಿದಿದೆ. ಹಾವಿನ ವಿಷ ಅರಿತು ಚಿಕಿತ್ಸೆ ನೀಡುವ ಸಂಶೋಧನೆ ಮಾಡಲಾಗಿದ್ದು, ಇದು ದೇಶದಲ್ಲಿಯೇ ಪ್ರಥಮ ಸಂಶೋಧನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಕ್ತ ಪರಿಶೀಲಿಸಿ ಚಿಕಿತ್ಸೆ: ಹಾವು ಕಡಿತಕ್ಕೊಳಗಾಗಿ ಕೆಎಂಸಿಆರ್ಐಗೆ ಬರುವವರಲ್ಲಿ ಕೆಲವರು ಕಚ್ಚಿದ ಹಾವಿನೊಟ್ಟಿಗೆ ಬರುತ್ತಿದ್ದರು. ವೈದ್ಯರಿಗೆ ತಾವು ತಂದ ಹಾವು ನೀಡಿ ಗಾಬರಿ ಹುಟ್ಟಿಸುತ್ತಿದ್ದರು. ಈಗ ಹಾಗೇನಿಲ್ಲ, ಹಾವು ಕಡಿದ ವ್ಯಕ್ತಿಯಿಂದ …
Read More »
Laxmi News 24×7