ಡಿನ್ನರ್ ನಂತರ ಮಲಗುವ ಮುಂಚೆ ಹಸಿವು ಅನಿಸಿದರೆ, ಹಣ್ಣು-ಹಂಪಲು ತಿನ್ನಬೇಕೇ ಹೊರತು ಊಟ ಮಾತ್ರ ಮಾಡಬಾರದು ಅಂತ ಅವರು ಹೇಳುತ್ತಾರೆ.ಉತ್ತಮ ಅರೋಗ್ಯ ಹೊಂದಿರಬೇಕಾದರೆ ನಮ್ಮ ಲೈಫ್ ಸ್ಟೈಲ್ ಹೇಗಿರಬೇಕು ಅನ್ನೋದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣದ ನಂತರ ಅತಿಹೆಚ್ಚು ಚರ್ಚಿಸಲ್ಪಡುತ್ತಿರುವ ವಿಷಯವಾಗಿದೆ. ಡಾಕ್ಟರ್ ಗಳು ಸರಿಯಾದ ಸಮಯಕ್ಕೆ ಊಟ, ನಿಯಮಿತ ವ್ಯಾಯಾಮ ನಮ್ಮ ದೇಹ ಮತ್ತು ಮನಸನ್ನು ಆರೋಗ್ಯವಾಗಿಡುತ್ತವೆ ಎಂದು ಹೇಳುತ್ತಾರೆ.ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ …
Read More »ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …
Read More »ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್,
ಮುಂಬೈ: ರಿಲಯನ್ಸ್ ಜಿಯೋ ಕಂಪನಿ ಮತ್ತು ಗೂಗಲ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಕಡಿಮೆ ಬೆಲೆಯ ಜಿಯೋ ಫೋನ್ ನೆಕ್ಸ್ಟ್ ಸ್ಮಾರ್ಟ್ಫೋನ್ ಖರೀದಿಗೆ ನೋಂದಣಿ ಕಡ್ಡಾಯವಾಗಿದೆ. ಈ ಮೊದಲೇ ತಿಳಿಸಿದಂತೆ ದೇಶಾದ್ಯಂತ ಜಿಯೋಫೋನ್ ನೆಕ್ಸ್ಟ್ ಮಾರಾಟಕ್ಕೆ ಲಭ್ಯವಿದೆ. ಗ್ರಾಹಕರು ಖರೀದಿಸುವ ಮೊದಲು ನೋಂದಾಯಿಸಬೇಕು. 70182 70182 ಸಂಖ್ಯೆಗೆ ಗ್ರಾಹಕರು ಹಾಯ್ ಎಂದು ಸಂದೇಶ ಕಳುಹಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ರಿಲಯನ್ಸ್ ಕಂಪನಿಯಿಂದ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ.
Read More »ನಟ ಪುನೀತ್ ರಾಜ್ ಸಮಾಧಿ ದರ್ಶನ ಪಡೆದ ತಮಿಳು ನಟ ಸೂರ್ಯ: ಅಪ್ಪ ನೆನೆದು ಕಣ್ಣೀರು
ಬೆಂಗಳೂರು: ತಮಿಳಿನ ಖ್ಯಾತ ನಟ ಸೂರ್ಯ ( Tamil Actor Surya ), ಇಂದು ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಸಮಾಧಿ ಸ್ಥಳ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು. ರಾಜಕುಮಾರನನ್ನು ನೆನೆದು ಸಮಾಧಿ ಬಳಿಯಲ್ಲಿ ಕಣ್ಣೀರಿಟ್ಟರು. ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಎಂಟು ದಿನಗಳಾಗುತ್ತಿವೆ. ಅಪ್ಪು ನಮ್ಮನ್ನು ಅಗಲಿದ್ದರೂ, ಅವರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಇಂತಹ ನಟ ಪುನೀತ್ ರಾಜ್ …
Read More »ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಸಿಹಿಸುದ್ದಿ : 2021-22 ನೇ ಸಾಲಿನ ‘ಶಿಷ್ಯ ವೇತನ’ಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು : ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯಕ್ ಆದೇಶ ಹೊರಡಿಸಿದ್ದು, 10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು, ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು …
Read More »ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ: ನೊಂದಿರುವ ಪುನೀತ್ ಕುಟುಂಬ
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದು:ಖ ಬರಿಸಲಾಗದೇ ಅವರ ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದರಿಂದ ಇನ್ನಷ್ಟು ನೊಂದಿರುವ ಪುನೀತ್ ಕುಟುಂಬ ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ ಎಂದು ಮನವಿ ಮಾಡಿದೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾದಿರುವ ಪುನೀತ್ ರಾಜ್ ಕುಮಾರ್ ಸಹೋದರ ನಟ ರಾಘವೇದ್ರ ರಾಜ್ ಕುಮಾರ್, ಈಗಾಗಲೇ ನಾವೆಲ್ಲರೂ ಪುನೀತ್ ಅವರನ್ನು ಕಳೆದುಕೊಂಡು ತುಂಬಾ ನೋವಿನಲ್ಲಿದ್ದೇವೆ. ಅಭಿಮಾನಿಗಳು ಒಬ್ಬರಹಿಂದೊಬ್ಬರಂತೆ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ನಿಮ್ಮ …
Read More »ಸೋಲಿಗೆ ನಾನೊಬ್ಬನೇ ಕಾರಣ ಅಲ್ಲ; ಸಾಮೂಹಿಕ ನಾಯಕತ್ವದ ಜಪಕ್ಕಿಳಿದ, ಕಾಂಗ್ರೆಸ್ ಅಭ್ಯರ್ಥಿ ಒಳ್ಳೆ ಕೆಲಸ ಮಾಡಿದ್ದರು:: ಬೊಮ್ಮಾಯಿ
ಹುಬ್ಬಳ್ಳಿ: ಹಾನಗಲ್ ಉಪ ಚುನಾವಣೆಯಲ್ಲಿ(Hangal By Election) ಬಿಜೆಪಿ(BJP) ಅಭ್ಯರ್ಥಿ ಶಿವರಾಜ ಸಜ್ಜನ್ ಸೋಲನುಭವಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai )ಸಾಮೂಹಿಕ ನಾಯಕತ್ವದ ಜಪ ಮಾಡಲಾರಂಭಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah), ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಸೋದಾಗಿ ತಿಳಿಸಿದಾಗ, ಬೊಮ್ಮಾಯಿ ಒಳಗೊಳಗೆ ಬೀಗಿದ್ದರು. ಆದರೆ ಹಾನಗಲ್ ನಲ್ಲಿಯೇ ಬೀಡು ಬಿಟ್ಟು, ಅರ್ಧ ಡಜನ್ ಗೂ ಹೆಚ್ಚು ಸಚಿವರನ್ನು ಸೇರಿಸಿಕೊಂಡು ರಣತಂತ್ರ …
Read More »ಸಮಸ್ತ ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಸಂತೋಷ್ ಜಾರಕಿಹೊಳಿ ಯವರು..
ಗೋಕಾಕ:ಗೋಕಾಕ ಹಾಗೂ ನಾಡಿನ ಜನತೆಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ ತಮ್ಮ ಕಾರ್ಖಾನೆಯ ಹಾಗೂ ಸ್ನೇಹಿತರ ಬಳಗದೊಂದಿಗೆ ಸಿಹಿ ಹಂಚಿ ನಮ್ಮ ವಾಹಿನಿಯ ಜೊತೆ ಮಾತನಾಡಿ ದೀಪಾವಳಿಯ ಬಗ್ಗೆ ಕೆಲವು ವಿಷಯ ಗಳನ್ನ ಕೂಡ ಹೇಳಿದ್ದಾರೆ. ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ …
Read More »ಸಿಂದಗಿಯಲ್ಲಿ ಸೋತರೂ ಸಮಾಧಾನವಿದೆ; ಹಾನಗಲ್ ನ ಸ್ವಾಭಿಮಾನಿ ಮತದಾರರಿಗೆ ನನ್ನ ಸೆಲ್ಯೂಟ್
ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಮತ ಗಳಿಸಿದೆ. ಸಿಂದಗಿಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ಗೆ ಹೆಚ್ಚು ಮತ ಬಂದಿದೆ. ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.ಜೆಡಿಎಸ್ ಮತಗಳನ್ನು ಬಿಜೆಪಿಯವರು ಪಡೆದಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ 3ನೇ …
Read More »ಟಿ20, ಓಡಿಐ ಎರಡೂ ತಂಡಕ್ಕೂ ರೋಹಿತ್ ನಾಯಕ?
ಮುಂಬೈ, ನ. 02: ವಿರಾಟ್ ಕೊಹ್ಲಿಈ ಟಿ20 ವಿಶ್ವಕಪ್ ನಂತರ ನಾಯಕತ್ವ ತ್ಯಜಿಸಲಿದ್ದಾರೆ. ವಿಶ್ವಕಪ್ ಮುಂಚೆಯೇ ಅವರು ಇದನ್ನ ಸ್ಪಷ್ಟಪಡಿಸಿದ್ದಾರೆ. ಅವರ ಸ್ಥಾನ ಯಾರು ತುಂಬುತ್ತಾರೆ ಎಂಬುದು ಸದ್ಯದ ಪ್ರಶ್ನೆ. ಬಿಸಿಸಿಐ ಕೂಡ ಇನ್ನೂ ನಿರ್ಧಾರ ಮಾಡಿಲ್ಲ. ನಾಯಕತ್ವ ಸ್ಥಾನಕ್ಕೆ ಕೆಲವಾರು ಹೆಸರುಗಳು ಚಾಲನೆಯಲ್ಲಿವೆ. ಅದರಲ್ಲಿ ಪ್ರಮುಖವಾಗಿ ರೋಹಿತ್ ಶರ್ಮಾ ಹೆಸರಿದೆ. ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ಸ್ಥಾನ ಯಾರು ತುಂಬಬಹುದು ಎಂಬ ಪ್ರಶ್ನೆ ಉದ್ಭವವಾದಾಗಲೇ ರೋಹಿತ್ ಹೆಸರೇ ಮೊದಲು ಕೇಳಿಬಂದದ್ದು. ಈಗ …
Read More »