ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …
Read More »GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!
ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »ಒಳಗೆ ಅಕ್ರಮ, ಹೊರಗೆ ದಿವ್ಯಾ; ಪಿಎಸ್ಐ ಪರೀಕ್ಷೆ ನಡೆದ ದಿನ ಶಾಲೆಯ ಹೊರಗೆ ಕಾವಲಿದ್ದ ದಿವ್ಯಾ ಹಾಗರಗಿ
ದಿವ್ಯಾಗಾಗಿ ಕಲಬುರಗಿಯಿಂದ ಕಾಶ್ಮೀರದವರೆಗೂ ಸಿಐಡಿ ತಂಡವು ಹುಡುಕಾಟ ನಡೆಸಿತ್ತು. ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗಿದ್ದ ದಿವ್ಯಾ ಹಾಗರಗಿ ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ಹೇಳಿ ಅಕ್ರಮದ ಸಾಕ್ಷ್ಯ ಸಿಐಡಿಗೆ ಸಿಕ್ಕ ನಂತರ ನಾಪತ್ತೆಯಾಗಿದ್ದರು. ಹೇಗೆ ನಡೆಯಿತು ಅಕ್ರಮ? ಪೋಲಿಸರ ತನಿಖೆ ವೇಳೆ ಪಿಎಸ್ಐ ನೇಮಕಾತಿ ಅಕ್ರಮ ಹೇಗೆ ನಡೆಯಿತು ಎಂಬ ಮಾಹಿತಿ ಬಹಿರಂಗವಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೇ ಪಿಎಸ್ಐ ಅಕ್ರಮ ಪರೀಕ್ಷೆಯಲ್ಲಿ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷೆ …
Read More »ನಾಳೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು,ಏ.28- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಲ್ಲಾ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ಶನಿವಾರ ನಡೆಯಲಿದ್ದು, ನಾಳೆ ದೆಹಲಿಗೆ ತೆರಳುವು ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ತಮಗೂ ಕೂಡ ಆಹ್ವಾನ ಬಂದಿರುವುದರಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುವುದಾಗಿ ತಿಳಿಸಿದರು. ದೆಹಲಿಗೆ ತೆರಳಿದ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ …
Read More »ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ
ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.
Read More »ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಬೆನ್ನಲ್ಲೇ ಮತ್ತೊಬ್ಬ ಕಂಟ್ರಾಕ್ಟರ್ ಲಾಡ್ಜ್ ನಲ್ಲಿ ನೇಣಿಗೆ ಶರಣು!
ಬೆಳಗಾವಿ : ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಜಿಲ್ಲೆಯ ಮತ್ತೊಬ್ಬ ಗುತ್ತಿಗೆದಾರ ಬಾಳೆಹೊನ್ನೂರಿನ ಖಾಸಗಿ ಲಾಡ್ಜ್ ನಲ್ಲಿ ನಿಗೂಢವಾಗಿ ಆತ್ಮಹತ್ಯೆಗೆ ಶರಣವಾಗಿರುವ ಘಟನೆ ನಡೆದಿದೆ. ಬೆಳಗಾವಿ ಮೂಲದ ಬಸವರಾಜ (47) ಆತ್ಮಹತ್ಯೆಗೆ ಶರಣಾದವರು. ಪಟ್ಟಣದ ಖಾಸಗಿ ಲಾಡ್ಜ್ ವೊಂದರಲ್ಲಿ ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್ ಬುಧವಾರ ಬೆಳಗ್ಗೆ ಕೊಠಡಿಯಿಂದ ಹೊರಬಂದಿದ್ದರು ಎನ್ನಲಾಗಿದ್ದು, ಆ ಬಳಿಕ ಕೊಠಡಿ ಒಳಗೆ ತೆರಳಿದವರು ಪುನಃ ವಾಪಸ್ …
Read More »ವಿಶ್ವಮಾನವ ಎಕ್ಸ್ಪ್ರೆಸ್ ರದ್ದು: ಪ್ರಯಾಣಿಕರಿಗೆ ತೊಂದರೆ
ಬೆಂಗಳೂರು: ಬೆಳಗಾವಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಕಾಮಗಾರಿ ನಿರ್ವಹಿಸಲು ಮೈಸೂರಿನಿಂದ ಬೆಂಗಳೂರು ಮಾರ್ಗದಲ್ಲಿ ಬೆಳಗಾವಿಗೆ ಹೋಗುವ ‘ವಿಶ್ವಮಾನವ ಎಕ್ಸ್ಪ್ರೆಸ್’ ರೈಲು ಸಂಚಾರವನ್ನು ನೈರುತ್ಯ ರೈಲ್ವೆ ಮೇ 5ರ ತನಕ ರದ್ದುಪಡಿಸಿದೆ. ಇದು ಮೈಸೂರು-ಬೆಂಗಳೂರು-ಹುಬ್ಬಳ್ಳಿ ನಡುವಿನ ರೈಲು ಪ್ರಯಾಣಿಕರಿಗೂ ತೊಂದರೆ ಉಂಟು ಮಾಡಿದೆ. ಬೆಳಿಗ್ಗೆ 5.50ಕ್ಕೆ ಮೈಸೂರಿನಿಂದ ಹೊರಡುತ್ತಿದ್ದ ರೈಲು, 8.40 ಬೆಂಗಳೂರಿಗೆ ಬಂದು ರಾತ್ರಿ 9.45ರ ಸುಮಾರಿಗೆ ಬೆಳಗಾವಿ ತಲುಪುತ್ತಿತ್ತು. ಮರುದಿನ ಬೆಳಿಗ್ಗೆ 5.30ಕ್ಕೆ ಬೆಳಗಾವಿಯಿಂದ ಹೊರಟು ಸಂಜೆ 5.40ಕ್ಕೆ …
Read More »ಜಗದೀಶ್ ಎರಡನೇ ಹಂತದ ಸಮರ
ಬೆಂಗಳೂರು, ಏ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ವಕೀಲ ಕೆ.ಎನ್. ಜಗದೀಶ್ ನಡುವೆ ಎರಡನೇ ಹಂತದ ‘ವಾರ್’ ಶುರುವಾಗಿದೆ. ರವಿ ಡಿ. ಚನ್ನಣ್ಣನವರ್ ಅವರ ಸಹೋದರ ರಾಘವೇಂದ್ರ ಡಿ. ಚನ್ನಣ್ಣನವರ್ ಅಕ್ರಮ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಸಂಬಂಧ ಆತನ ಪತ್ನಿ ರೋಜಾ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನೊಂದ ಮಹಿಳೆ ಬೆಂಬಲಕ್ಕೆ ನಿಲ್ಲುವ ಮೂಲಕ ವಕೀಲ ಕೆ.ಎನ್. ಜಗದೀಶ್ ಎರಡನೇ ಹಂತದ ಸಮರ …
Read More »ಕೋವಿಡ್ 4ನೇ ಅಲೆ ಆತಂಕದ ಮಧ್ಯೆ ಮತ್ತೊಂದು ಶಾಕ್, ಬೆಂಗಳೂರಿನಲ್ಲಿ ಸಿಗುತ್ತಿಲ್ಲ ಬೂಸ್ಟರ್ ಡೋಸ್!
ಬೆಂಗಳೂರು: ಕೊಂಚ ತಣ್ಣಗಾಗಿದೆ ಎಂದುಕೊಂಡಿದ್ದ ಕೊರೋನಾ (Corona) ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ಕೋವಿಡ್ 4ನೇ ಅಲೆ (Covid 4th Wave) ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ (Government) ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ (Health Minister Dr. …
Read More »BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್..?
ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ …
Read More »
Laxmi News 24×7