Breaking News

Uncategorized

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.   ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …

Read More »

10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …

Read More »

ಬೆಳಗಾವಿಯ ಜನಸ್ನೇಹಿ ಅಂಚಿ ಪೊಲೀಸ್‍ಗೆ ಆತ್ಮೀಯ ಬೀಳ್ಕೊಡುಗೆ

ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ಎಎಸ್‍ಐ ಆಗಿ ಸೇವೆಯಿಂದ ನಿವೃತ್ತಿಯಾದ ನಂದಕುಮಾರ್ ಅಂಚಿ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಹೌದು ಎಎಸ್‍ಐ ನಂದಕುಮಾರ್ ಅಂಚಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಬೆಳಗಾವಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸುಮಾರು 30 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಅನೇಕ ವರ್ಷಗಳಿಂದ ಮಾರ್ಕೆಟ್ ಠಾಣೆಯಲ್ಲಿ ಎಎಸ್‍ಐ ಆಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ವಿಶೇಷ ಘಟಕದಲ್ಲಿ ಕೆಲಸ ಮಾಡುತ್ತಾ ಸದಾ ಹಸನ್ಮುಖಿಯಾಗಿ ಜನರ ಸಮಸ್ಯೆಗಳಿಗೆ …

Read More »

ಅಜ್ಞಾತ ಸ್ಥಳದಲ್ಲಿ ಪುಟಿನ್ ಕುಟುಂಬ! ನ್ಯೂಕ್ಲಿಯರ್ ದಾಳಿಗೆ ಸಿದ್ಧತೆನಾ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡ್ಕೊಳ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಕಳೆದ ಕೆಲ ದಿನಗಳಿಂದ ವ್ಲಾಡಿಮಿರ್ ಪುಟಿನ್ ಕುಟುಂಬ ಸಾರ್ವಜನಿಕವಾಗಿ ಕಾಣಿಸಿಕೊಳ್ತಿಲ್ಲ. ಅವರನ್ನು ಸೈಬೀರಿಯಾದ ಅಂಡರ್ ಗ್ರೌಂಡ್ ಸಿಟಿಯಲ್ಲಿ ಇರಿಸಿದ್ದಾರೆ ಅಂತ 61 ವರ್ಷದ ರಷ್ಯನ್ ಪ್ರೊಫೆಸರ್ ವಾಲೆರಿ ಸೊಲೋವೇ ಹೇಳಿಕೊಂಡಿದ್ದಾರೆ. ನ್ಯೂಕ್ಲಿಯರ್ ವಾರ್ ನಡೆದ್ರೆ ಅವರಿಗೆ ಏನೂ ಆಗಬಾರದು ಅನ್ನೋ ಕಾರಣಕ್ಕೆ ಅಲ್ಟೈ ಬೆಟ್ಟಗಳ ನಡುವೆ ಇರೋ ಲಕ್ಷುರಿ ಹೈಟೆಕ್ …

Read More »

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್‌ಡಿಕೆ

ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್‌ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು …

Read More »

ಪುನೀತ್ ಹೆಸರಿನ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಿನ್ನೆಲೆಯಲ್ಲಿ ಸುಮಾರು ₹ 1.90 ಕೋಟಿ ವೆಚ್ಚದ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರು ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವಿದ್ಯಾರ್ಥಿ ಉಪಗ್ರಹಕ್ಕೆ ನಟ ಪುನೀತ್‌ ರಾಜಕುಮಾರ್‌ ಹೆಸರಿಡಲಾಗಿದೆ. ಮಲ್ಲೇಶ್ವರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಸಂದರ್ಭದಲ್ಲಿ ಸಚಿವರು ಈ ವಿನೂತನ ಪರಿಕಲ್ಪನೆಯ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ …

Read More »

ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು …

Read More »

ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ

ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ. …

Read More »