Breaking News

Uncategorized

ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ

ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ. …

Read More »

ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್‍ಪುರ, ಕಾಂಗ್‍ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ. ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ …

Read More »

ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ

ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …

Read More »

ಟಾಪ್‍ಲೆಸ್ ವೀಡಿಯೋ ಹಾಕಿ ಮತ್ತೆ ಪಡ್ಡೆಹುಡುಗರ ನಿದ್ದೆ ಕದ್ದ ಉರ್ಫಿ!

ಮುಂಬೈ: ಓಟಿಟಿ ಹಿಂದಿ ಬಿಗ್‍ಬಾಸ್ ಖ್ಯಾತಿಯ ಉರ್ಫಿ ಜಾವೇದ್ ಯಾವಾಗಲೂ ಅವರ ಡ್ರೆಸ್ಸಿಂಗ್ ಸೆನ್ಸ್ ಗೆ ಸುದ್ದಿಯಾಗುತ್ತಾ ಇರುತ್ತಾರೆ. ಈಗ ಬೆನ್ನು ಕಾಣುವ ರೀತಿಯಲ್ಲಿ ವೀಡಿಯೋ ಶೇರ್ ಮಾಡಿರುವ ಇವರು ಮತ್ತೆ ಪಡ್ಡೆ ಹೈಕ್ಳ ನಿದ್ದೆ ಕದ್ದಿದ್ದಾರೆ. ಉರ್ಫಿ ಯಾವಾಗೂ ವಿಚಿತ್ರ ಮತ್ತು ವಿಭಿನ್ನವಾದ ಡ್ರೆಸ್‍ಗಳನ್ನು ಹಾಕಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಅದಕ್ಕೆ ಈಕೆ ವಿಚಿತ್ರವಾದ ಫ್ಯಾಷನ್ ಆಯ್ಕೆಗಳಿಂದ ವಿವಾದಕ್ಕೆ ಸಿಲುಕುತ್ತಿರುತ್ತಾರೆ. ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಬೋಲ್ಡ್ ಬಟ್ಟೆಗಳನ್ನು ಹಾಕಿಕೊಳ್ಳಲು ಹೆದರುವುದಿಲ್ಲ. ಆದರೆ …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಬೆಳಗಾವಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ,

ಬೆಳಗಾವಿ: ಕುಂದಾ ನಗರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ನಿಪ್ಪಾಣಿ ಹೊರವಲಯದ ಗೋಲ್ಡನ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ನಿಪ್ಪಾಣಿ ನಗರ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರನ್ನು ಸಂಕೇಶ್ವರ ನಿವಾಸಿ ಸಂಜಯ ಭೈರಪ್ಪ ಮಾಳಿ …

Read More »

ವಿಶ್ವಸಂಸ್ಥೆಯಲ್ಲಿ ಭಾರತದ ನಡೆಯನ್ನು ಶ್ಲಾಘಿಸಿದ ರಷ್ಯಾ

ನವದೆಹಲಿ: ಉಕ್ರೇನ್ ಮೇಲಿನ ದಾಳಿ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ರಷ್ಯಾದ ವಿರುದ್ಧ ಅಮೇರಿಕಾ ಮಂಡಿಸಿದ್ದ ನಿರ್ಣಯದಿಂದ ದೂರ ಉಳಿದಿರುವ ಭಾರತದ ನಡೆಯನ್ನು ರಷ್ಯಾ ದೇಶವು ಶ್ಲಾಘಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಭಾರತದಲ್ಲಿನ ರಷ್ಯಾದ ಮಿಶನ್ “ಫೆಬ್ರವರಿ 25, 2022 ರಂದುಭದ್ರತಾ ಮಂಡಳಿಯ ಮತದಾನದಲ್ಲಿ ಭಾರತದ ಸ್ವತಂತ್ರ ಮತ್ತು ಸಮತೋಲಿತ ಸ್ಥಾನವನ್ನು ಹೆಚ್ಚು ಪ್ರಶಂಸಿಸುತ್ತೇವೆ.ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯ ಉತ್ಸಾಹದಲ್ಲಿ ಉಕ್ರೇನ್ ಸುತ್ತಲಿನ ಪರಿಸ್ಥಿತಿಯ ಬಗ್ಗೆ ಭಾರತದೊಂದಿಗೆ ನಿಕಟ ಮಾತುಕತೆ ನಡೆಸಲು ರಷ್ಯಾ ಬದ್ಧವಾಗಿದೆ” …

Read More »

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗಧಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. …

Read More »

ಬಿಜೆಟ್ ನಲ್ಲಿ ಏನಿದೆ ಅನ್ನೋದನ್ನ ಹೇಳೋದು ತಪ್ಪಾಗುತ್ತೆ ಅದರ ಬಗ್ಗೆ 4 ರಂದು ನೋಡಿ: ಬೊಮ್ಮಾಯಿ

ರಾಜ್ಯ ಬಜೆಟ್ ಮಾ.4 ರಂದು ನಡೆಯುತ್ತೆ. ಎಲ್ಲೆಲ್ಲಿ ಯಾವ ಪ್ರದೇಶಕ್ಕೆ ಏನಾಗುತ್ತೆ ಗೊತ್ತಾಗುತ್ತೆ. ಬಿಜೆಟ್ ನಲ್ಲಿ ಏನಿದೆ ಅನ್ನೋದನ್ನ ಹೇಳೋದು ತಪ್ಪಾಗುತ್ತೆ ಅದರ ಬಗ್ಗೆ 4 ರಂದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಎಸ್ ಡಿ ಪಿ ಐ, ಪಿಎಫ್ಐ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ,‌ ಎಲ್ಲ ಘಟನೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಬಹಳ ಕೂಲಂಕುಷವಾಗಿ ಪರಿಶೀಲನೆ …

Read More »

50 ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ.! ವಿಡಿಯೋ ವೈರಲ್

ಕಾಡು ಪ್ರಾಣಿಗಳು ನಾಗರೀಕ ಸಮಾಜದೊಳಗೆ ಆಕಸ್ಮಿಕವಾಗಿ ಬಂದು ಸಿಲುಕಿಕೊಂಡು ಪರದಾಡುವ ಉದಾಹರಣೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. Wildlife SOS & the Forest Department performed a rescue operation to save a drowning leopard from a 50-feet-deep open well in #Maharashtra. A trap cage was lowered to safely extricate the leopard. After ensuring he had sustained no injuries, …

Read More »