ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ …
Read More »ಸಾವಿರಾರು ಅಡಿಕೆ ಗಿಡಗಳು ನೆಲಸಮ
ರಿಪ್ಪನ್ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 15 ದಿನಗಳಿಂದ ಕಾಡು ಹಂದಿ ಕಾಟ ಹೆಚ್ಚಿದ್ದು, ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಬೆನವಳ್ಳಿ ಗ್ರಾಮದ ಕೃಷಿಕರಾದ ನಾಗಾರ್ಜುನಪ್ಪ ಗೌಡ (125), ರವೀಂದ್ರ ಗೌಡ (113), ಬಿ.ಎಲ್. ಲಿಂಗಪ್ಪಗೌಡ (63), ರಾಚಪ್ಪ ಗೌಡ (103), ಸುರೇಶ್ ಗೌಡ (418), ಶಾಂತಕುಮಾರ್ ಗೌಡ (400), ಶಿವಮ್ಮ 220, ಕುಸುಮಮ್ಮ (100) ಸೇರಿ ಇನ್ನೂ ಹಲವರ ಸಾವಿರಾರು ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳು …
Read More »ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ
ಬೆಂಗಳೂರು: ಕಾಂಗ್ರೆಸ್ ಅಹೋರಾತ್ರಿ ಧರಣಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಚಿಂತನ ಮಂಥನ ನಡೆದಿದೆ. ರಾತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಶಾಸಕರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈ ವೇಳೆ ಶಾಸಕರು ಕೂಡಾ ಇಬ್ಬರೂ ನಾಯಕರಿಗೆ ನೀವಿಬ್ಬರೂ ಜೊತೆಯಾಗಿದ್ದರೆ ಚುನಾವಣೆ ಗೆಲ್ಲಬಹುದು ಅಂತಾ ಹೇಳಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮತದಾರನ ಮನೆ ಬಾಗಿಲಿಗೆ ಹೋಗಿ.. ನಿನ್ನೆ ರಾತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಚುನಾವಣೆಗೆ ಇನ್ನೊಂದು ವರ್ಷ ಮಾತ್ರ ಬಾಕಿಯಿದೆ. ಚುನಾವಣೆಗೆ …
Read More »ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ. ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ …
Read More »ಫೆಬ್ರವರಿ 19 ರಂದು ಟ್ವೀಟರ್ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್(kamal pant) ಲೈವ್ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್ ಪಂತ್ ಅವರು ಟ್ವೀಟ್(Tweet) ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್ನಲ್ಲಿ ಲೈವ್(Live) ಬರುತ್ತೇನೆ ಎಂದು #AskCPBlr ಎಂಬ ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು, ಅಹವಾಲುಗಳನ್ನು, ಆಲೋಚನೆಗಳು ಮತ್ತು ಸಲಹೆಗಳನ್ನು …
Read More »ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್
ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ. ಅನೂಪ್ ಭಂಡಾರಿ …
Read More »ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ
ನವದೆಹಲಿ: ದೆಹಲಿಯಿಂದ ಲಂಡನ್ವರೆಗೆ ಬಸ್ನಲ್ಲಿ ಪ್ರಯಾಣಿಸುವಂತಹ ನೂತನ ಪ್ರವಾಸ ಆರಂಭಿಸಲು ಭಾರತದ ಅಡ್ವೆಂಚರ್ಸ್ ಓವರ್ಲ್ಯಾಂಡ್ ಕಂಪನಿ ಸಿದ್ಧತೆ ಮಾಡಿಕೊಂಡಿದೆ. ದೆಹಲಿಯಿಂದ ಹೊರಡುವ ಬಸ್ 70 ದಿನಗಳ ಕಾಲ ಸಂಚಾರ ಮಾಡಲಿದ್ದು, ಒಟ್ಟು 20 ಸಾವಿರ ಕಿಮೀ, ಕ್ರಮಿಸಿ 18 ದೇಶಗಳನ್ನು ಸುತ್ತಲಿದೆ. ಈಗಾಗಲೇ ಅಡ್ವೆಂಚರ್ಸ್ ಓವರ್ಲ್ಯಾಂಡ್ ಕಂಪನಿ ಈ ಟೂರ್ ಪ್ಯಾಕೇಜ್ಗೆ ದರ ಕೂಡ ನಿಗದಿ ಮಾಡಿದೆ. 1 ಟಿಕೆಟ್ನ ಬೆಲೆ 15 ಲಕ್ಷ ರೂ. ನಿಗದಿಮಾಡಿದೆ. ಟಿಕೆಟ್, ವೀಸಾ, ವಸತಿ, …
Read More »‘ಪುಷ್ಪ’ ಮಾಡೋಕು ಮುಂಚೆ 5 ಚಿತ್ರ ಕೈ ಬಿಟ್ಟಿದ್ದ ಐಕಾನ್ ಸ್ಟಾರ್ -ಅಲ್ಲು
ಪುಷ್ಪ ಸಕ್ಸಸ್ ನಂತರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಹೀರೋ ಆಗ್ಬಿಟ್ರು. ಪ್ಯಾನ್ ಇಂಡಿಯಾ ಪಟ್ಟ ಏನೋ ಪಡೆದುಕೊಂಡ್ರು. ಆದರೆ, ಪುಷ್ಪ ಮಾಡೋದಕ್ಕೂ ಮುಂಚೆ ಐದು ಬಿಗ್ ಪ್ರಾಜೆಕ್ಟ್ಗಳನ್ನು ಸ್ಟೈಲಿಶ್ ಸ್ಟಾರ್ ‘‘ಇದಿ ವದ್ದು’’ ಅಂತ ಕೈಬಿಟ್ಟಿದ್ದರಂತೆ. ಅವುಗಳಲ್ಲಿ 3 ಚಿತ್ರ ಮೆಗಾ ಹಿಟ್ ಆಗೋಯ್ತು. ಅಷ್ಟಕ್ಕೂ, ಅಲ್ಲು ಅರ್ಜುನ್ ದೂರ ಮಾಡಿಕೊಂಡ ಆ ಸಿನಿಮಾಗಳು ಯಾವುದು? ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ ಸೂಪರ್ ಡೂಪರ್ …
Read More »7 ನೇ ವೇತನ ಆಯೋಗ ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ :c.m
ಬೆಂಗಳೂರು: ‘ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗ ರಚಿಸುವ ಕುರಿತು ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ’ ಎಂದರು. ತಿಪ್ಪೇಸ್ವಾಮಿ …
Read More »ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಪರಿಚಯಿಸಿದ ದೆಹಲಿ ಪೊಲೀಸರು
ನವದೆಹಲಿ: ರಾಷ್ಟ್ರ ರಾಜಧಾನಿಯ ನಾಗರಿಕರಿಗೆ ಟೆಕ್ನೋ ಫ್ರೆಂಡ್ಲಿ ಡಿಜಿಟಲ್ ಸೇವೆಗಳನ್ನು ಒದಗಿಸುವ ಸಲುವಾಗಿ ದೆಹಲಿ ಪೊಲೀಸರು ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲೇ ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಬುಧವಾರ ದೆಹಲಿ ಪೊಲೀಸರ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮಾರ್ಟ್ ಕಾರ್ಡ್ ಹಾಗೂ ಶಾಸ್ತ್ರ ಅಪ್ಲಿಕೇಶನ್ ಅನ್ನು ಔಪಚಾರಿಕವಾಗಿ …
Read More »
Laxmi News 24×7