Breaking News

Uncategorized

ಗೂಂಡಾಗಿರಿ ಸಮರ್ಥನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ‌ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಕಾರರು, ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಮಂಗಳೂರಿನ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು. ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಮಾತನಾಡಿ, …

Read More »

ಡಿಕೆಶಿ ಹುಚ್ಚಾಸ್ಪತ್ರೆಗೆ ಸೇರಿದರೆ ಸರ್ಕಾರದಿಂದ ಉಚಿತ ಚಿಕಿತ್ಸೆ: ರಾಜೂ ಗೌಡ

ಹಾನಗಲ್ ನ ಗಡಿಯಂಕನಹಳ್ಳಿ ಫಾರ್ಮ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹುಚ್ಚಾಸ್ಪತ್ರೆಗೆ ಭೇಟಿ ನೀಡ್ತೀವಿ ಅಂತ ಹೇಳಿದ್ದಾರೆ. ಅವರು ಭೇಟಿ ನೀಡಿದರೆ ಖಂಡಿತ ನಾವು ಹಣ್ಣು-ಹಂಪಲು ತಗೊಂಡು ನಾವು ಆರೋಗ್ಯ ವಿಚಾರಿಸಿ ಬರುತ್ತೇವೆ ಎಂದು ವ್ಯಂಗ್ಯವಾಡಿದರು. ಕೊರೊನಾಗೆ ಹೇಗೆ ಫ್ರೀ ಟ್ರೀಟ್ಮೆಂಟ್ ಕೊಟ್ಟಿದ್ರೋ ಅದೇ ರೀತಿ ಹುಚ್ಚಾಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸುವಂತೆ ಸಿಎಂಗೆ ಮನವರಿಕೆ, ಮನವಿ ಮಾಡುತ್ತೇವೆ. ಅಧ್ಯಕ್ಷರಾದ ಮೇಲೆ ಎಲ್ಲಾ ಚುನಾವಣೆ ಸೋತಿದ್ದಾರೆ. ಸೋತ …

Read More »

ಆರ್ಥರ್ ರಸ್ತೆ ಜೈಲಿನಲ್ಲಿ ಕಿಂಗ್ ಖಾನ್- ಆರ್ಯನ್ ಖಾನ್ ಮೊದಲ ಭೇಟಿ!

ಮುಂಬೈ ಅಕ್ಟೋಬರ್ 21: ಮುಂಬೈ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಖಾನ್‌ಗೆ ಅ.20ರಂದು ಜಾಮೀನು ಸಿಗದೆ ಮತ್ತೆ ಜೈಲುಪಾಲಾಗಿದ್ದಾರೆ. ಅಕ್ಟೋಬರ್ 8 ರಿಂದ ಜೈಲಿನಲ್ಲಿರುವ ತನ್ನ ಮಗ ಆರ್ಯನ್ ಖಾನ್ ಕಾಣಲು ಶಾರುಖ್ ಖಾನ್ ಇಂದು ಮುಂಬೈನ ಆರ್ಥರ್ ರಸ್ತೆ ಜೈಲಿಗೆ ಭೇಟಿ ನೀಡಿದರು. ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ಬಳಿಕ …

Read More »

PUC 600ಕ್ಕೆ 599 ಅಂಕ ಪಡೆದು ವೈದ್ಯೆಯಾಗಬೇಕೆಂದು ಕನಸು ಕಂಡಿದ್ದ ಯುವತಿ ವಿದ್ಯಾಭ್ಯಾಸಕ್ಕೆ ಕುತ್ತು!

ಮಂಡ್ಯ: ಆಕೆಗೆ ಡಾಕ್ಟರ್ (Doctor) ಆಗಬೇಕು ಅನ್ನೋ ಬೆಟ್ಟದಷ್ಟು ಆಸೆ. ನಲ್ಲೂ ಕೂಡ ಆಕೆಯೆ ಮುಂದು. ಆಕೆ ದ್ವಿತೀಯ ಪಿಯುಸಿಯಲ್ಲಿ (Second PUC) 600ಕ್ಕೆ 599 ಅಂಕ ಪಡೆದ ಪ್ರತಿಭಾನ್ವಿತೆ. ಆದ್ರೆ ಅವಳಪ್ಪನಿಗೆ ಎರಡೂ ಕಿಡ್ನಿ ವೈಫಲ್ಯ (Kidney Failure) ಆದ ಪರಿಣಾಮ ಆಕೆಯ ಕನಸು ಕಮರಿ ಹೋದಂತಾಗಿದೆ. ಆರ್ಥಿಕ ಸಂಕಷ್ಟದಿಂದ ಆ ಯುವತಿಯ ವಿದ್ಯಾಭ್ಯಾಸ ಅಂತ್ಯಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಹೌದು, ಮಂಡ್ಯದ ಬಿ ಹೊಸಹಳ್ಳಿ ಗ್ರಾಮದ ಕಾಳೇಗೌಡ …

Read More »

ಕಲಘಟಗಿ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು :ಪರಿಸರ ಪ್ರೇಮಿಗಳ ವಿರೋಧ 

    ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …

Read More »

ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು : ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.   ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಾಲ್ಮೀಕಿ ಸಮುದಾಯ ಸೇರಿ ವಿವಿಧ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದು, …

Read More »

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ

      ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …

Read More »

ಏಕಾಏಕಿ ಉಸಿರು ಚೆಲ್ಲಿದ ಕಂದಮ್ಮ, ತಂದೆ-ತಾಯಿ ಮಧ್ಯೆ ಆರೋಪ-ಪ್ರತ್ಯಾರೋಪ

ಧಾರವಾಡ : ಏನು ಅರಿಯದ‌ ಮುಗ್ದ ಕೂಸು, ಮನೆಯಂಗಳದಲ್ಲಿ ಆಟವಾಡಿಕೊಂಡಿದ್ದ ಆ ಮಗುವೀಗ ಅನುಮಾನಾಸ್ಪವಾಗಿ ಸಾವನ್ನಪ್ಪಿದೆ (Suspicious death ). ಮಗುವಿನ ಅಂತ್ಯ ಸಂಸ್ಕಾರ ಮಾಡಬೇಕಾದ ತಂದೆ-ತಾಯಿ ಪೊಲೀಸ್ ಠಾಣೆಯ ಮೇಟ್ಟಿಲೆರಿದ್ದಾರೆ. ಅಂತ್ಯಸಂಸ್ಕಾರ ಆಗದೇ ಆ ಮಗುವಿನ ಶವ ಜಿಲ್ಲಾ ಆಸ್ಪತ್ರೆಯ ಶವಾಗಾರ(marchary)ದಲ್ಲಿ ಇಡಲಾಗಿದೆ. ಧಾರವಾಡ (Dharwad ) ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದ ಘಟನೆ ಇದು. ಈ ಗ್ರಾಮದ ಮಹ್ಮದ್​​​ ಅಲಿ ಅಗಸಿಮನಿ ಹಾಗೂ ಸಮ್ರಿನ್ ಎಂಬ ದಂಪತಿಯ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ

      ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ     ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …

Read More »

ಡಿಕೆಶಿಗೆ ಮತ್ತೊಂದು ಸಂಕಷ್ಟACBಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ

ಬೆಂಗಳೂರು: ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್‌ ಸಂಸದ ವಿ.ಎಸ್‌.ಉಗ್ರಪ್ಪ ಹಾಗೂ ಸಲೀಂ ಅವರು ಶಾಸಕ ಡಿ.ಕೆ ಶಿವಕುಮಾರ್‌ ಅವರು ಮಾತನಾಡಿದ್ದ ಮಾತಿಗೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎನ್ನುವವರು ACBಗೆ ದೂರು ಸಲ್ಲಿಸಿದ್ದಾರೆ. ACBಗೆ ಸಲ್ಲಿಸರುವ ದೂರಿನಲ್ಲಿ ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್‌ ಸಂಸದ ವಿ.ಎಸ್‌.ಉಗ್ರಪ್ಪ ಹಾಗೂ ಸಲೀಂ ಅವರು ಮಾತನಾಡಿರುವ ವಿಡಿಯೋ/ಆಡಿಯೋ ತುಣಕನ್ನು ಕೂಡ ನೀಡಿದ್ದು, ಇದೊಂದು ಗಂಭೀರವಾದ ವಿಷಯವಾಗಿದ್ದು, ಈ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ …

Read More »