ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ಬರ್ತ್ಡೇ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಭಾಗವಹಿಸಿ ಗಮನ ಸೆಳೆದರು. ಬಾಲಿವುಡ್ ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ನಿನ್ನೆಯಷ್ಟೇ ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ತಮ್ಮ ಆತ್ಮೀಯರಿಗಾಗಿ ಗ್ರ್ಯಾಂಡ್ ಪಾರ್ಟಿಯನ್ನು ಆಯೋಜಿಸಿದ್ದರು. ಅರ್ಬಾಜ್ ಖಾನ್ ಹಿರಿಯ ಸಹೋದರ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಪಾರ್ಟಿಯಲ್ಲಿ ಭಾಗವಹಿಸಿ ಗಮನ ಸೆಳೆದರು. …
Read More »ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …
Read More »ರೇಮೆಂಡ ಕಂಪನಿ ಹೆಸರು ಬಳಿಸಿ ನಕಿಲಿ ಬಟ್ಟೆ ಮಾರಾಟ ಮೂರೂ ಅಂಗಡಿ ಮೇಲೆ ಪೊಲೀಸ ಕ್ರಮ
ಪ್ರತಿಯೊಬ್ಬರೂ ಜೀವನದ ಲೈಫ್ ಸ್ಟೈಲ್ ತಕ್ಕನಾಗಿ ಬ್ರ್ಯಾಂಡೆಡ್ ಬಟ್ಟೆಗಳನ್ನು ಧರಿಸುವುದು ಸರ್ವೇ ಸಾಮಾನ್ಯವಾಗಿರುತ್ತದೆ ಆದರೆ ಬ್ರ್ಯಾಂಡೆಡ್ ಬಟ್ಟೆಗಳು ಕಡಿಮೆ ದರದಲ್ಲಿ ಸಿಗುತ್ತೆ ಅಂದರೆ ಸಕ್ಕರೆಗೆ ಇರುವೆ ಮುತ್ತಿದಂತೆ ಮುತ್ತಿಕೊಳ್ಳುತ್ತೇವೆ ಅಲ್ಲೇ ನೋಡಿ ಮೋಸ ಹೋಗುವುದು ಮೋಸ ಮಾಡಿಸಿಕೊಳ್ಳುವವವರು ಇದ್ದಾಗ ಮೋಸ ಮಾಡುವವರು ಇರುತ್ತಾರೆ, ಅನ್ನುವುದಕ್ಕೆ ಈ ಘಟನೆ ನಿದರ್ಶನ ನಗರದ ಖಡೆ ಬಜಾರನಲ್ಲಿ ಮೂರೂ ಅಂಗಡಿಯವರು ರೇಮೆಂಡ ಕಂಪನಿ ಬಟ್ಟೆ ಎಂದು ಲೋಕಲ್ ಬಟ್ಟೆಯನ್ನು ಮಾರಾಟ ಮಾಡಿ ಜನರನ್ನು ಮರಳು …
Read More »ಕಳೆದ ಎರಡು ತಿಂಗಳಿನಿಂದ ಗೌರವ ವೇತನ ಇಲ್ಲದೇ ಅತಿಥಿ ಉಪನ್ಯಾಸಕರು ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಬರೆದ ಪತ್ರರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. …
Read More »ಶಾಸಕ ಹೆಚ್ ಡಿ ರೇವಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ …
Read More »ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …
Read More »ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ
ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) …
Read More »ಪೊಲೀಸ್, ಅರಣ್ಯ ಇಲಾಖೆಯಿಂದ ಜಂಟಿ ಕಾರ್ಯಾಚರಣೆ ನಡೆಸಿ, ಶ್ರೀಗಂಧ ಮರಗಳ್ಳರ ಬಂಧಿಸಲಾಗಿದೆ. ಬಂಧಿತರಿಂದ 8.75 ಲಕ್ಷ ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ.
ಬೀದರ್: ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 8,75,000 ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಲ್ಕಿ ಅಂಬೆಸಾಂಗಾವಿ ಗ್ರಾಮದ …
Read More »ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್ಆರ್ಟಿ, ಬಿಎಂಟಿಸಿ, ಎನ್ಡಬ್ಲ್ಯೂ ಕೆಎಸ್ಆರ್ಟಿ, ಕೆಕೆಆರ್ಟಿಸಿ ಈ ನಾಲ್ಕು …
Read More »ಟೋಬಿ’ ಸಿನಿಮಾದ ಟ್ರೇಲರ್ ಆಗಸ್ಟ್ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆ
ಟೋಬಿ’ ಸಿನಿಮಾದ ಟ್ರೇಲರ್ ಆಗಸ್ಟ್ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆಯಾಗಲಿದೆ. ಸ್ಯಾಂಡಲ್ವುಡ್ನಲ್ಲಿ ನಟ ಮತ್ತು ನಿರ್ದೇಶಕನಾಗಿ ವಿಶೇಷ ರೀತಿಯಲ್ಲಿ ಗುರುತಿಸಿಕೊಂಡವರು ರಾಜ್ ಬಿ ಶೆಟ್ಟಿ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಟೋಬಿ’. ಕುರುಚಲು ಗಡ್ಡ, ಮೂಗಿಗೆ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ.. ಇದುವೇ ಟೋಬಿ ಸಿನಿಮಾದ ಫಸ್ಟ್ ಲುಕ್ ವಿಶೇಷ. ಇತ್ತೀಚೆಗಷ್ಟೇ ಸಿನಿಮಾದ ಶೀರ್ಷಿಕೆ, ಮೋಷನ್ ಪೋಸ್ಟರ್, …
Read More »
Laxmi News 24×7