ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈ ವೇಳೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ದಾಸೋಹ ದಿನದ …
Read More »ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, …
Read More »ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ
ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …
Read More »ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..
ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Read More »ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು …
Read More »ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆ, ಶಾಲೆ ಸೀಲ್ಡೌನ್
ಕೊರೊನಾ ಮಹಾಮಾರಿ ಸೋಂಕು ಶಾಲೆಗೆ ಲಗ್ಗೆ ಇಟ್ಟಿದ್ದು, ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಲಾಯಿತು. ಹೈಸ್ಕೂಲ್ನ ಕೆಲವು ವಿದ್ಯಾರ್ಥಿಗಳಿಗೆ, ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಮುಂದಿನ ಆದೇಶ ಬರುವವರೆಗೂ ಸೀಲ್ಡೌನ್ ಮಾಡಲಾಗಿದೆ. ಸ್ಥಳಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್ಡೌನ್ ಮಾಡಿದರು.
Read More »ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿ
ಬೆಂಗಳೂರು : ಸಚಿವ ಸಂಪುಟ ಕುರಿತಾದ ಕೂಗು ಜೋರಾಗಿರುವ ವೇಳೆಯಲ್ಲಿ ಬಿಜೆಪಿ ಶಾಸಕರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಮತ್ತು ಎಂ.ಪಿ. ರೇಣುಕಾಚಾರ್ಯ ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿರುವುದು ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು. ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು. ನಮ್ಮದು …
Read More »ಕೊರೊನಾ ಮಹಾಸ್ಫೋಟ: ವಿಜಯಪುರದಲ್ಲಿ 121 ಜನ್ರಿಗೆ ಕೊರೊನಾ ಸೋಂಕು
ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ …
Read More »ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ
ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …
Read More »ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ; ಯುವಕನನ್ನು ಗ್ರಾಮಕ್ಕೆ ಕರೆಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಮೈಸೂರು: ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ ಹೊಂದಿರುವ ಆರೋಪ ಹಿನ್ನೆಲೆ ಗ್ರಾಮಸ್ಥರು ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಹಲ್ಲೆಗೆ ಒಳಗಾದ ಯುವಕ. ವಿವಾಹಿತ ಮಹಿಳೆ ಜತೆ ಸ್ನೇಹ ಬೆಳೆಸಿದ ಹಿನ್ನೆಲೆ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಸದ್ಯ ಗಾಯಾಳು ಮಹೇಶ್ ಕುಮಾರ್ಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಿಯತಮೆಯ ಮೂಲಕ ಪ್ರಿಯತಮನನ್ನ ಗ್ರಾಮಕ್ಕೆ ಕರೆಸಿಕೊಂಡ …
Read More »
Laxmi News 24×7