Breaking News

Uncategorized

ಶಕ್ತಿ ಯೋಜನೆಗೆ ಕಾಲ‌ಕಾಲಕ್ಕೆ ಹಣ ಕೊಟ್ಟಿಲ್ಲ.ಡಿಸೇಲ್ ಗೆ ಹಣವೂ ಇಲ್ಲ

ಬಸ್ ದರ ಏರಿಕೆ ಜನ ವಿರೋಧಿ. ಶಕ್ತಿ ಯೋಜನೆಗೆ ಕಾಲ‌ಕಾಲಕ್ಕೆ ಹಣ ಕೊಟ್ಟಿಲ್ಲ.ಡಿಸೇಲ್ ಗೆ ಹಣವೂ ಇಲ್ಲ ಎಂದು ಮಾಜಿ ಸಿಎಂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿ ಅವರು ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಕಾಲ‌ಕಾಲಕ್ಕೆ ಹಣ ಕೊಟ್ಟಿಲ್ಲ. ಕಾಲ‌ಕಾಲಕ್ಕೆ ಹಣ ಕೊಟ್ಟಿಲ್ಲ. ನಾನು ಸಿಎಂ ಆದಾಗ 4500 ಜೊಸ ಬಸ್ ಗಳಿಗೆ ಆದೇಶ ಮಾಡಿದ್ದೇ,ಅದೇ ಬಸ್ ಇವಾಗ ಬರ್ತಿವೆ. ಕೋವಿಡ್ ಸಮಯದಲ್ಲಿ ಲಾಸ್ ಆದರೂ ಯಡಿಯೂರಪ್ಪ …

Read More »

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು …

Read More »

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ ಜ.10ಕ್ಕೆ ಬೆಳಗಾವಿಗೆ ಶ್ರೀ ಅವಧೂತ ಗುರುಜೀ ಆಗಮನ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ 2025ನೇ ಹುಕ್ಕೇರಿಯ ಉತ್ಸವದಲ್ಲಿ ಭಾಗಿ ಸಾಧಕರನ್ನು ಸ್ವಾಗತಿಸಲಿರುವ ಗುರುಜೀಗಳು ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ಶ್ರೀ ವಿನಯ ಗುರುಜೀ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಜ.10ಕ್ಕೆ 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ …

Read More »

ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರೂ ದುಡ್ಡು ಕೊಡ್ತಿಲ್ಲ

ದಾವಣಗೆರೆ: ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರು ಅನುದಾನ ಬಿಡುಗಡೆಯಾಗಿಲ್ಲ. ವಯಸ್ಸಿಗೆ ಬಂದಿರುವ ಮಗಳಿಗೆ ಮದುವೆ ಮಾಡಲು ಹಣ ಇಲ್ಲದೆ ಗುತ್ತಿಗೆದಾರ ಅಸಹಾಯಕತೆಯಿಂದ ದಯಾಮರಣ ಕೋರಿ ಸಿಎಂ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 2022-23ನೇ ಸಾಲಿನ ವಿಶೇಷ ಅನುದಾನ ಅಡಿಯಲ್ಲಿ ಟೆಂಡರ್ ಕರೆದಿದ್ದರು. ಟೆಂಡರ್ ಪಡೆಯಲು ನಾನು ಭಾಗಿಯಾಗಿದ್ದೆ. ಹರಿಹರ ನಗರಸಭೆ ಹಾಗು ಜಿಲ್ಲಾಧಿಕಾರಿ ಅವರು ಕಾಮಗಾರಿ ಕಾರ್ಯದೇಶ ನೀಡಿದ್ದರು. ಅನುಮೋದನೆ ಆದ ಬಳಿಕ ಟೆಂಡರ್ ನನಗೆ ಸಿಕ್ಕಿತು. ನಾನು ಸಾಲಸೋಲ ಮಾಡಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಗ್ರಾಮದ ಶ್ರೀ ಮಾಳಿಂಗರಾಯ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಸಸ್ಪೆಂಡ್

ತುಮಕೂರು, (ಜನವರಿ 03): ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ.   …

Read More »

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು . ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಪರಿಷತ್‌ ಸದಸ್ಯರಾದ ಶ್ರೀ ಎನ್.‌ ರವಿಕುಮಾರ್‌, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More »

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಅಯೋಧ್ಯೆ ನಗರದ ವಾಟರ್​ಟ್ಯಾಂಕ್ ಬಳಿ ನಡೆದಿದೆ. ಅಂಬೇಡ್ಕರ್ ಕಾಲೋನಿ ನಿವಾಸಿ ಮಾರುತಿ ಚಾಕು ಇರಿತಕ್ಕೊಳಗಾದ ಯುವಕ. ಬುಧವಾರ ಸಂಜೆ ವಾಟರ್​ಟ್ಯಾಂಕ್ ಬಳಿ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ …

Read More »

ಖೋಟಾನೋಟು ಚಲಾವಣೆ: ನಾಲ್ವರ ಬಂಧನ

ಖೋಟಾನೋಟು ಚಲಾವಣೆ: ನಾಲ್ವರ ಬಂಧನ : ವಿಜಯಪುರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ …

Read More »

ಜ.1 ರಿಂದ ದೇಶಾದ್ಯಂತ ಜಾರಿಗೆ ಬರಲಿವೆ ಈ 25 ಹೊಸ ನಿಯಮಗಳು; ದೈನಂದಿನ ಜೀವನದ ಮೇಲೆ ಬಿರಲಿವೆ ಪರಿಣಾಮ

ಜನವರಿ 1, 2025 ರಿಂದ ಭಾರತದಲ್ಲಿ ಹಲವು ಪ್ರಮುಖ ನಿಯಮಗಳು ಮತ್ತು ನೀತಿಗಳು ಬದಲಾಗಲಿವೆ, ಇದು ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳನ್ನು ನೋಡೋಣ: 1. ಪಡಿತರ ಚೀಟಿ ನಿಯಮಗಳು: ಜನವರಿ 1 ರಿಂದ ಪಡಿತರ ಚೀಟಿ ಹೊಂದಿರುವವರಿಗೆ ಇ-ಕೆವೈಸಿ ಕಡ್ಡಾಯವಾಗಲಿದೆ. ಆದಾಯ ಮಿತಿ ಬದಲಾವಣೆ: ನಗರ ಪ್ರದೇಶದಲ್ಲಿ ₹ 3 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹ 2 ಲಕ್ಷಕ್ಕಿಂತ ಹೆಚ್ಚಿನ …

Read More »