ಮುಂಬೈ: ಕಲ್ಲಿದ್ದಲು ಕೊರತೆಯಿಂದ ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪೆನಿ ನಿಯಮಿತ ಇದಕ್ಕೆ ವಿದ್ಯುತ್ ಪೂರೈಸುವ ಏಳು ಕಲ್ಲಿದ್ದಲು ಸ್ಥಾವರಗಳ 13 ಘಟಕಗಳು ಮುಚ್ಚಿವೆ. ರಾಜ್ಯದಲ್ಲಿ 3,300 ಮೆವಾ ವಿದ್ಯುತ್ ಕೊರತೆಯಿದೆಯೆನ್ನಲಾಗಿದ್ದು, ರವಿವಾರ ಮುಂಬೈ ನಗರವೊಂದರ ವಿದ್ಯುತ್ ಬೇಡಿಕೆಯೇ 18,000 ಮೆವಾ ಆಗಿದೆ. ಸದ್ಯ ಕಲ್ಲಿದ್ದಲು ಕೊರತೆಯಿಂದ ಚಂದ್ರಾಪುರ, ನಾಸಿಕ್ ಹಾಗೂ ಭುಸವಲ್ ಇಲ್ಲಿನ ಘಟಕಗಳು ಕಾರ್ಯಾಚರಿಸುತ್ತಿಲ್ಲ. ಇದೊಂದು ರಾಷ್ಟ್ರೀಯ ಸಮಸ್ಯೆಯಾಗಿದೆ, ಆದರೆ ಯಾವುದೇ ವಿದ್ಯುತ್ ಕಡಿತವಿಲ್ಲದೆ ಸಮಸ್ಯೆ ನಿಭಾಯಿಸಲು …
Read More »ಸಂಪೂರ್ಣವಾಗಿ ಬಿಎಸ್ವೈ ಮುಗಿಸಲು ಬಿಜೆಪಿಯಿಂದ ‘ಟಾರ್ಗೆಟ್ BSY’ ಯೋಜನೆ: ಕಾಂಗ್ರೆಸ್
ಬೆಂಗಳೂರು: ಮುಂದಿನ ಚುನಾವಣೆಯೊಳಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa)ರನ್ನು ಸಂಪೂರ್ಣವಾಗಿ ಮುಗಿಸುವ ‘ಟಾರ್ಗೆಟ್ BSY’ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ವ್ಯಂಗ್ಯವಾಡಿದೆ. #B JPvsBSY ಹ್ಯಾಶ್ ಟ್ಯಾಗ್ ಬಳಸಿ ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಕ್ಷ ಕಟ್ಟಿದವರನ್ನು ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್!’ ಎಂದು ಟೀಕಿಸಿದೆ. ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ(BJP) ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಬಿಎಸ್ವೈರನ್ನು ಕಾಡಿತ್ತು, ಅಧಿಕಾರ …
Read More »ಭಾರೀ ಮಳೆಗೆ ನೋಡನೋಡುತ್ತಲೇ ನೆಲಕಚ್ಚಿದ ಮನೆ.. ಪವಾಡವೆಂಬಂತೆ ಪಾರಾದ ಐವರು
ದಾವಣಗೆರೆ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರೋ ಪರಿಣಾಮ ಮನೆಯೊಂದು ಕ್ಷಣಾರ್ಧದಲ್ಲೇ ಕುಸಿದು ಮನೆಯಲ್ಲಿದ್ದವರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ಜಿಲ್ಲೆಯ ಐಗೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಗೊಲ್ಲರಹಟ್ಟಿಯ ಪಡಿತರ ಧಾನ್ಯ ವಿತರಕ ಸಿದ್ದಪ್ಪ ಎಂಬುವರ ಮನೆ ಕುಸಿತಗೊಂಡಿದ್ದು ಸಿದ್ದಪ್ಪ ದಂಪತಿ, ಇಬ್ವರು ಮಕ್ಕಳು ಹಾಗೂ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿ ಐವರು ಕುಳಿತಿರುವಾಗ ನೋಡನೋಡುತ್ತಲೇ ಮನೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಧವಸ, …
Read More »ಹಲವಾರು ದಶಕಗಳಿಂದ ಚಿಕ್ಕೋಡಿ ಜಿಲ್ಲೆ ಮಾಡಿ ಎಂದು ಹೋರಾಟ
ಬೆಳಗಾವಿ ನಾಯಕರು ಮನಸ್ಸು ಮಾಡಿದರೆ ರಾಜ್ಯದ ಸರ್ಕಾರವನ್ನು ಬದಲಿಸುವ ಶಕ್ತಿಯನ್ನು ಹೊಂದಿದ್ದಾರೆ. ಹಲವಾರು ದಶಕಗಳಿಂದ ಚಿಕ್ಕೋಡಿ ಜಿಲ್ಲೆ ಮಾಡಿ ಎಂದು ಹೋರಾಟಗಳು, ಪ್ರತಿಭಟನೆಗಳು ನಡೆಯುತ್ತಲ್ಲೇ ಇವೆ. ಆದರೆ, ಇನ್ನೂ ಕೂಡ ಜಿಲ್ಲೆಯ ಕನಸು ನನಸಾಗದೆ ಉಳಿದಿದೆ. ಹೀಗಾಗಿ ಜನಪ್ರತಿನಿಧಿಗಳ ವಿರುದ್ಧ ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತಾತ್ಮಕವಾಗಿ, ಜನಸಂಖ್ಯಾನುಸಾರವಾಗಿ, ವಿಸ್ತಿರ್ಣಾನುಸಾರವಾಗಿ ಅತ್ಯಂತ ದೊಡ್ಡ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 14 ತಾಲೂಕುಗಳಿವೆ. ಬಹುಷ: …
Read More »ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …
Read More »ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು
ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …
Read More »ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ
ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್ಎನ್ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್ಎನ್ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …
Read More »RCBಗೆ ಇಂದು ತಪ್ಪು ತಿದ್ದುಕೊಳ್ಳಲು ಉತ್ತಮ ಅವಕಾಶ; ಅಂಕಪಟ್ಟಿ ಮೇಲೂ ಇದೆ ಸಣ್ಣ ಕಣ್ಣು..!
14ನೇ ಆವೃತ್ತಿಯ ಮಿಲಿಯನ್ ಡಾಲರ್ ಟೂರ್ನಿ ಲೀಗ್ ಪಂದ್ಯಗಳಿಗೆ ಇಂದು ತೆರೆ ಬೀಳಲಿದ್ದು, ಇನ್ನು ಮುಂದೆ ಕ್ವಾಲಿಫೈಯರ್ ಹಣಾಹಣಿ ರಂಗೇರಲಿದೆ. ಎರಡು ಪಂದ್ಯಗಳು ಇಂದು ನಡೆಯಲಿದ್ದು, ಒಂದು ಪಂದ್ಯದಲ್ಲಿ ಮುಂಬೈ-ಸನ್ರೈಸರ್ಸ್ ನಡುವೆ ಕಾದಾಟ ನಡೆಸಲಿವೆ. ಇನ್ನೊಂದು ಪಂದ್ಯದಲ್ಲಿ ಆರ್ಸಿಬಿ-ಡೆಲ್ಲಿ ನಡುವೆ ಸೆಣಸಾಟ ನಡೆಯಲಿದೆ. ಆದರೆ ಇಲ್ಲಿ ಮುಂಬೈ ಪಾಲಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಆರ್ಸಿಬಿ ಹಿಂದಿನ ಪಂದ್ಯದ ತಪ್ಪಗಳನ್ನ ತಿದ್ದಿಕೊಂಡು ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ …
Read More »ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ
ಬೆಂಗಳೂರು: ಇವತ್ತು ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …
Read More »ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*
*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ* *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ* *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ* *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …
Read More »