Breaking News

Uncategorized

ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 …

Read More »

ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? :ವಿಶ್ವನಾಥ್‌

ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್‌ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್‌.ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್‌ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು. ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು. ಇನ್ನೂ ಗ್ಯಾಸ್‌ ಲೈನ್‌ ಗೆ …

Read More »

ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.   ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಬಿಬಿಎಂಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ …

Read More »

ಡಿವೋರ್ಸ್‌ ನಂತ್ರವೂ ಪತ್ನಿಯ ಜತೆ ಓಡಾಡಿಕೊಂಡಿದ್ದ ಹೃತಿಕ್‌ ಇದೀಗ ಹೊಸಬಳ ಜತೆ ಹೋಟೆಲ್‌ನಲ್ಲಿ!

ಮುಂಬೈ: ಮದುವೆ, ವಿಚ್ಛೇದನ, ವಿವಾಹೇತರ ಸಂಬಂಧ, ಡೇಟಿಂಗ್‌… ಇಂಥವೆಲ್ಲವೂ ಚಿತ್ರರಂಗದಲ್ಲಿ ಸಾಮಾನ್ಯ ಎನಿಸಿಬಿಟ್ಟಿದೆ. ದಿಢೀರ್‌ ಮದುವೆಯಾಗುವುದು, ಅಷ್ಟೇ ವೇಗದಲ್ಲಿ ಡಿವೋರ್ಸ್‌ ಕೊಡುವುದು ನಂತರ ಇನ್ನೊಬ್ಬಳ ಜತೆ ತಿರುಗುವುದು ಇಲ್ಲವೇ ಮದುವೆಯಾಗಿರುವಾಗಲೇ ಇನ್ನೊಬ್ಬರ ಜತೆ ಸಂಬಂಧ ಹೊಂದುವುದು.. ಹೀಗೆ ಅನೇಕ ವಿಷಯಗಳಿಂದ ಸೆಲಿಬ್ರಿಟಿಗಳು ಸುದ್ದಿಯಾಗುತ್ತಲೇ ಇರುತ್ತಾರೆ. ಅವರ ಸಾಲಿಗೆ ಸೇರಿದ್ದಾರೆ ಖ್ಯಾತ ಬಾಲಿವುಡ್‌ ತಾರೆ ಹೃತಿಕ್‌ ರೋಷನ್‌. ಹಿಂದೊಮ್ಮೆ ಮದುವೆಯಾದ ಬಳಿಕವೂ ನಟಿ ಕಂಗನಾ ರಣಾವತ್‌ ಜತೆಗೆ ಸಂಬಂಧ ಹೊಂದಿ ನಂತರ ಆಕೆಗೆ …

Read More »

ದಿವ್ಯಾಂಗ ಮಹಿಳೆಗೆ ಬೂಟು ಕಾಲಲ್ಲಿ ಒದ್ದ ಪ್ರಕರಣ: ಟೋಯಿಂಗ್ ಎಎಸ್‌ಐ ಅಮಾನತು!

ಬೆಂಗಳೂರು, : ವಿಕಲಚೇತನ ಮಹಿಳೆಗೆ ಬೀದಿಯಲ್ಲಿ ಬೂಟು ಕಾಲಿನಲ್ಲಿ ಒದ್ದ ಪ್ರಕರಣ ರಾಜ್ಯದಲ್ಲಿ ಟೋಯಿಂಗ್ ವ್ಯವಸ್ಥೆ ಬದಲಾವಣೆಗೆ ಮುನ್ನಡಿ ಬರೆದಿದೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಎಎಸ್‌ಐ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ಮಾಡಿದ್ದಾರೆ.   ಟೋಯಿಂಗ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ …

Read More »

ಗಡಿಯಲ್ಲಿ ಚೆಕ್​ಪೋಸ್ಟ್ ಸಿಬ್ಬಂದಿ ಆರ್​ಟಿಪಿಸಿಆರ್ ವರದಿ ಕೇಳುತ್ತಾರೆ, ವರದಿ ಇಲ್ಲದಿದ್ದರೆ ಲಂಚ ನೀಡಬೇಕಾಗುತ್ತದೆ.?

ಬೆಳಗಾವಿ :ರಾಜ್ಯದಲ್ಲಿ ಕರೊನಾ ಪ್ರಕರಣ ತಗ್ಗುತ್ತಿರುವ ಕಾರಣಕ್ಕೆ ರಾತ್ರಿ ಕರ್ಫ್ಯೂ ಸೇರಿ ಅನೇಕ ನಿರ್ಬಂಧಗಳನ್ನು ಸಡಿಲಿಸಿರುವ ರಾಜ್ಯ ಸರ್ಕಾರ, ಗಡಿ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಜೀವನವನ್ನು ಮಾತ್ರ ನರಕವನ್ನಾಗಿಸಿದೆ. ಯಾವುದೇ ರ್ತಾಕ ಆಧಾರವಿಲ್ಲದೆ ಅವೈಜ್ಞಾನಿಕವಾಗಿ ವಿಧಿಸಿರುವ ನಿರ್ಬಂಧಗಳಿಂದ ಆರ್​ಟಿಪಿಸಿಆರ್ ಕಡ್ಡಾಯ ಪ್ರಮಾಣ ಪತ್ರವನ್ನೇ ನೆಪವಾಗಿಸಿಕೊಂಡು ವಾಹನ ಸವಾರರಿಂದ ರಾಜಾರೋಷವಾಗಿ ಹಣ ಸುಲಿಗೆ ಮಾಡಲಾಗುತ್ತಿದೆ. ಚೆಕ್​ಪೋಸ್ಟ್ ಸಿಬ್ಬಂದಿಗೆ ಲಂಚ ನೀಡುವುದರಿಂದ ತಪ್ಪಿಸಿಕೊಳ್ಳಲು ಅನೇಕರು ನಕಲಿ ಆರ್​ಟಿಪಿಸಿಆರ್ ವರದಿಗಳ ಮೊರೆ ಹೋಗಿದ್ದಾರೆ. …

Read More »

ಹದಗೆಟ್ಟ ಪೊಲೀಸ್ ಆಡಳಿತ ವ್ಯವಸ್ಥೆ: ನ್ಯಾಯಕ್ಕಾಗಿ ಕನ್ನಡಿಗ ಪೊಲೀಸರು ಕೋರ್ಟ್ ಮೊರೆ

ಬೆಂಗಳೂರು, ಜ. 29: ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರ ನಿಯಮ ಬಾಹಿರ ತೀರ್ಮಾನಗಳು, ಕನ್ನಡ ವಿರೋಧಿ ನೀತಿ ಅವರನ್ನೇ ಪೇಚಿಗೆ ಸಿಲುಕಿಸುತ್ತಿವೆ. ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಅವರ ವಿರುದ್ಧ ಪದೇ ಪದೇ ನ್ಯಾಯಾಂಗ ನಿಂದನೆ ನೋಟಿಸ್‌ಗಳು ಜಾರಿಯಾಗಿ ಡಿಜಿಪಿ ಕಚೇರಿ ಕದ ತಟ್ಟುತ್ತಿವೆ. ವರ್ಗಾವಣೆ, ಬಡ್ತಿ, ಐಪಿಎಸ್ ನಾನ್ ಐಪಿಎಸ್ ಹುದ್ದೆಗಳ ಹಂಚಿಕೆ ಸೇರಿದಂತೆ ಪೊಲೀಸ್ ಆಡಳಿತ ವ್ಯವಸ್ಥೆಗೆ ಸಂಬಂಧಸಿದಂತೆ ಡಿಜಿಪಿ …

Read More »

ಕರ್ನಾಟಕ ರತ್ನ ಅಪ್ಪು ಅಗಲಿ 3 ತಿಂಗಳು..ಸಸಿ ನೆಟ್ಟು ಭಾವುಕರಾದ ರಾಘಣ್ಣ

ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್​ ರಾಜ್​ ಕುಮಾರ್​ ಇಹಲೋಕ ತ್ಯಜಿಸಿದ್ದರು. ಪುನೀತ್​ ರಾಜ್​ ಕುಮಾರ್​ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.   ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ …

Read More »

ಅವಹೇಳನ ಆರೋಪ, ಉಸ್ಮಾನ್ ಘನಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ಆರಂಭ

ಇಳಕಲ್ (ಬಾಗಲಕೋಟೆ ಜಿಲ್ಲೆ): ಭಾರತ ಮಾತೆ, ಗೋವು ಹಾಗೂ ಗಂಗಾ ನದಿಯ ಬಗ್ಗೆ ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಉಸ್ಮಾನ್ ಘನಿ ಹುಮನಾಬಾದ ಅಪಮಾನ ಮಾಡಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.   ಭಾರತ ಮಾತೆ, ಗೋವು ಹಾಗೂ ಗಂಗಾ ನದಿಯ ಬಗ್ಗೆ ಉಸ್ಮಾನ್ ಘನಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಇತ್ತೀಚೆಗೆ ಜಿಲ್ಲೆಯಾದ್ಯಂತ …

Read More »

ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …

Read More »