Breaking News

Uncategorized

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹುಬ್ಬಳ್ಳಿ: ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶನಿವಾರ ಇಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ …

Read More »

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ:ಬೊಮ್ಮಾಯಿ

ಹುಬ್ಬಳ್ಳಿ –  ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ  ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು.  ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ  …

Read More »

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ. ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ . ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ …

Read More »

ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು : ಸಚಿವ ಜಗದೀಶ ಶೆಟ್ಟರ್

ವಿಜಯಪುರ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು, ಒಂದೆರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅಲ್ಲಿ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಜಾಬ್ ನಲ್ಲಿ ಒಬ್ಬ ಸಿಧು ಹಾಗೂ ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ರಾಜ್ಯದ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯದ ಫೈಟ್ ನಿಂದಾಗಿ ರಾಜ್ಯದಲ್ಲಿ ಸಹಿತ ಕಾಂಗ್ರೆಸ್ ಸಂಪೂರ್ಣವಾಗಿ ಮುಳುಗಿ ಹೋಗುತ್ತದೆ ಎಂದರು. ಐದು ವರ್ಷ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ತಾವೇ ಸೋಲನ್ನು ಅನುಭವಿಸಿದರು. …

Read More »

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು. ಅಕ್ಕಿನೇನಿ ನಾಗಾರ್ಜುನ ವಯಸ್ಸು 60 ದಾಟಿದೆ. ಆದರೆ, ಇನ್ನೂ ಅವರು ಯಂಗ್​ ಆಗಿದ್ದಾರೆ. ತೆರೆಮೇಲೆ ಯುವ ಕಲಾವಿದರನ್ನೂ ನಾಚಿಸುವಂತೆ ನಟಿಸುತ್ತಾರೆ. ಅವರ ಸಿನಿಮಾದಲ್ಲಿ ಹೀರೋಯಿನ್​ ಆಯ್ಕೆಗೂ ಮಹತ್ವ ನೀಡಲಾಗುತ್ತದೆ. ಈಗ ‘ಗೋಸ್ಟ್​’​ ಸಿನಿಮಾದಿಂದ ಕಾಜಲ್​ ಅಗರ್​ವಾಲ್​ ಹಿಂದೆ ಸರಿದಿದ್ದಾರೆ. ಇದಕ್ಕೆ ಈಗ ಅಮಲಾ ಪೌಲ್​ ಎಂಟ್ರಿ …

Read More »

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ ಮಾಡಿದ ವೈದ್ಯರಿಗೆ,ದಾದಿಯರಿಗೆ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶಾಸಕ ರಮೇಶ ಜಾರಕಿಹೋಳಿಯವರು ಧನ್ಯವಾದ ಭಾರತ ಧನ್ಯವಾದ ಮೋದಿಜಿ ಸಂಬ್ರಮಾಚರಣೆ ಕಾರ್ಯಕ್ರಮದಲ್ಲಿ ಸತ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ನಂತರ ಸರಕಾರಿ ಎಕ್ಸ್ ಮುನಿಸಪಲ್ ಪದವಿ ಪೂರ್ವ ಕಾಲೇಜ ಗೋಕಾಕ ಆವರಣದಲ್ಲಿ 90ಲಕ್ಷ ಅನುದಾನದಡಿಯಲ್ಲಿ ನೂತನ ಶಾಲಾ ಕೊಠಡಿಯನ್ನು …

Read More »

ಕೆಎಂಎಫ್‌ಗೆ ಒಳಪಡುವ ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೆಎಂಎಫ್‌ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಕಿಟ್ ವಿತರಣೆ ಮತ್ತು ಒಕ್ಕೂಟದ ಕಲ್ಯಾಣ ಸಂಘದಿಂದ ಫಲಾನುಭವಿಗಳಿಗೆ …

Read More »

ಗೂಂಡಾಗಿರಿ ಸಮರ್ಥನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ‌ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಕಾರರು, ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಮಂಗಳೂರಿನ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು. ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಮಾತನಾಡಿ, …

Read More »

ಡಿಕೆಶಿ ಹುಚ್ಚಾಸ್ಪತ್ರೆಗೆ ಸೇರಿದರೆ ಸರ್ಕಾರದಿಂದ ಉಚಿತ ಚಿಕಿತ್ಸೆ: ರಾಜೂ ಗೌಡ

ಹಾನಗಲ್ ನ ಗಡಿಯಂಕನಹಳ್ಳಿ ಫಾರ್ಮ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹುಚ್ಚಾಸ್ಪತ್ರೆಗೆ ಭೇಟಿ ನೀಡ್ತೀವಿ ಅಂತ ಹೇಳಿದ್ದಾರೆ. ಅವರು ಭೇಟಿ ನೀಡಿದರೆ ಖಂಡಿತ ನಾವು ಹಣ್ಣು-ಹಂಪಲು ತಗೊಂಡು ನಾವು ಆರೋಗ್ಯ ವಿಚಾರಿಸಿ ಬರುತ್ತೇವೆ ಎಂದು ವ್ಯಂಗ್ಯವಾಡಿದರು. ಕೊರೊನಾಗೆ ಹೇಗೆ ಫ್ರೀ ಟ್ರೀಟ್ಮೆಂಟ್ ಕೊಟ್ಟಿದ್ರೋ ಅದೇ ರೀತಿ ಹುಚ್ಚಾಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸುವಂತೆ ಸಿಎಂಗೆ ಮನವರಿಕೆ, ಮನವಿ ಮಾಡುತ್ತೇವೆ. ಅಧ್ಯಕ್ಷರಾದ ಮೇಲೆ ಎಲ್ಲಾ ಚುನಾವಣೆ ಸೋತಿದ್ದಾರೆ. ಸೋತ …

Read More »

ಆರ್ಥರ್ ರಸ್ತೆ ಜೈಲಿನಲ್ಲಿ ಕಿಂಗ್ ಖಾನ್- ಆರ್ಯನ್ ಖಾನ್ ಮೊದಲ ಭೇಟಿ!

ಮುಂಬೈ ಅಕ್ಟೋಬರ್ 21: ಮುಂಬೈ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಖಾನ್‌ಗೆ ಅ.20ರಂದು ಜಾಮೀನು ಸಿಗದೆ ಮತ್ತೆ ಜೈಲುಪಾಲಾಗಿದ್ದಾರೆ. ಅಕ್ಟೋಬರ್ 8 ರಿಂದ ಜೈಲಿನಲ್ಲಿರುವ ತನ್ನ ಮಗ ಆರ್ಯನ್ ಖಾನ್ ಕಾಣಲು ಶಾರುಖ್ ಖಾನ್ ಇಂದು ಮುಂಬೈನ ಆರ್ಥರ್ ರಸ್ತೆ ಜೈಲಿಗೆ ಭೇಟಿ ನೀಡಿದರು. ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ಬಳಿಕ …

Read More »