ಬೆಳಗಾವಿ,ಡಿ.23-ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆ ತಂದರು. ಒಂದೂ ಗೋಶಾಲೆಯನ್ನೂ ಪ್ರಾರಂಭಿಸಿಲ್ಲ. ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಟೀಕಿಸಿದರು. ಕಾನೂನು ಆಯೋಗ ಮಸೂದೆಯ ಕರಡನ್ನು ಕಳುಹಿಸಿದ್ದು ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಂಪುಟ ಸಭೆಗೆ ತನ್ನಿ ಎಂದು ಸಹಿ ಹಾಕಿದ್ದೇ ಆಗಿನ …
Read More »ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …
Read More »ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ
ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …
Read More »ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ
ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ ಎಂದು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ. ಬೆಳಗಾವಿಯ ಕೆಎಲ್ಇ ಕ್ಯಾಂಪಸ್ನಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಇಲಾಖೆಯ ಸಮಸ್ಯೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡರು. ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಂಬಳ, ಆಂಬ್ಯುಲೆನ್ಸ್ …
Read More »ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.
ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಬರ್ತಾರೆ ವ್ಯಕ್ತಿಗಳು ಹೋಗ್ತಾರೆ. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಅಲ್ಲ ಪಕ್ಷ ದೊಡ್ಡದು. ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಅಶೋಕ ಪೂಜಾರಿ ಕುಟುಂಬ ಒಟ್ಟು ಆರು …
Read More »ಹಿರೇಬಾಗೇವಾಡಿ ಬ್ಯಾಂಕ್ ಆಫ್ ಇಂಡಿಯಾಗೆ ಖದೀಮರ ಕನ್ನ:
ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುವರ್ಣಸೌಧ ಸಮೀಪದಲ್ಲಿಯೇ ಇರುವ ಹಿರೇಬಾಗೇವಾಡಿ ಗ್ರಾಮದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ಗೆ ನಿನ್ನೆ ರಾತ್ರಿ ಖದೀಮರು ಕನ್ನ ಹಾಕಿದ್ದು. ಕಳ್ಳತನ ವಿಫಲಯತ್ನವಾಗಿದೆ. ಬ್ಯಾಂಕಿನ ಮುಂಬದಿಯ ಬಾಗಿಲನ್ನು ತೆರೆಯದೆ ಹಿಂಭಾಗದ ಬಾಗಿಲ ಮೂಲಕ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಬ್ಯಾಂಕ್ನ ಹಿಂಬಾಗಿಲ ಮೂಲಕ ನುಗ್ಗಿರುವ ಕಳ್ಳರು ಗ್ಯಾಸ್ ಕಟರ್ ಮೂಲಕ ಹಣ ತುಂಬುವ ಯಂತ್ರವನ್ನು ಎಟಿಎಂ …
Read More »ಸಂದಿಗ್ಧದಲ್ಲಿ ಕಾಂಗ್ರೆಸ್: ಕೈಪಡೆಗೆ ಬಿಸಿತುಪ್ಪವಾದ ಹೋರಾಟದ ಅಸ್ತ್ರ
ಬೆಳಗಾವಿ: ಭೂಹಗರಣದ ಅಸ್ತ್ರ ಪ್ರಯೋಗಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆದುಕೊಳ್ಳಲು ಅಣಿಯಾಗಿದ್ದ ಕಾಂಗ್ರೆಸ್ಗೀಗ ಸಂದಿಗ್ಧ ಎದುರಾಗಿದೆ. ಸೋಮವಾರ ಆರಂಭವಾ ಗಲಿರುವ ಚಳಿಗಾಲದ ಅಧಿವೇಶನದ ಉತ್ತರಾರ್ಧದಲ್ಲಿ ಯಾವ ಅಸ್ತ್ರ ಹಿಡಿಯಬೇಕೆಂಬ ಚಿಂತೆ ಶುರುವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ ಸುರ್ವಣಸೌಧದಲ್ಲಿ ಹಿರಿಯ ನಾಯಕರ ಸಭೆ ಕರೆಯಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆಂಬ ಕಾರಣಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಪ್ರಕರಣ ಮುಂದಿಟ್ಟು ಕೊಂಡು ಧರಣಿ ನಡೆಸಿದ್ದ ಕಾಂಗ್ರೆಸ್, ರಾಜಿನಾಮೆಗೆ ಆಗ್ರಹಿಸಿತ್ತು. ಧರಣಿಯೊಂದಿಗೇ …
Read More »ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …
Read More »ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ
ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….
Read More »ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ
ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ …
Read More »
Laxmi News 24×7