Breaking News

Uncategorized

ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ!

ಬೆಂಗಳೂರು, (ಜೂನ್ 29): ಯುವತಿಯೋರ್ವಳು ತನ್ನ ಮನೆಯಲ್ಲಿದ್ದ ಸಾಕು ನಾಯಿಯನ್ನು (pet dog) ಕೊಂದು ಅದರ ಜೊತೆ ನಾಲ್ಕು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ  (Bengaluru) ನಡೆದಿದೆ. ಮಹದೇವಪುರದ ದೊಡ್ಡನಕ್ಕುಂದಿಯ ಅಕ್ಮೆ ಬಾಲ್ಲೇಟ್‌ ಅಪಾರ್ಟ್‌ಮೆಂಟ್‌ ನಿವಾಸಿ ತ್ರಿಪರ್ಣಾ ಪಾಯಿಕ್‌ ಮೇಲೆ ಈ ಆರೋಪ ಬಂದಿದ್ದು, ಆಕೆಯ ಮನೆಯಿಂದ ಹೊರಬರುತ್ತಿದ್ದ ದುರ್ವಾಸನೆ ಸಹಿಸಲಾರದೆ ಬಿಬಿಎಂಪಿ ಪಶುಸಂಗೋಪಾನಾ ಇಲಾಖೆಗೆ ಅಪಾರ್ಟ್‌ಮೆಂಟ್ ನಿವಾಸಿಗಳು ದೂರು ನೀಡಿದ್ದರು. ಈ ಅದರನ್ವಯ ಅಧಿಕಾರಿಗಳು ಆಕೆ ಫ್ಲ್ಯಾಟ್‌ನಲ್ಲಿ ಪರಿಶೀಲನೆ ಮಾಡಿದಾಗ ನಾಯಿ ಮೃತದೇಹ ಪತ್ತೆಯಾಗಿದೆ.ಮಹದೇವಪುರದ …

Read More »

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ…. ಪೊಲೀಸ್ ಇಲಾಖೆಗೆ ಅಗತ್ಯ ಮಾಹಿತಿ ನೀಡಿ ಅನುಮತಿ ಪಡೆಯಲು ಸೂಚನೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬವೆಂದೇ ಕರೆಯಲ್ಪಡುವ ಮೊಹರಂ ಹಬ್ಬವನ್ನು ಪೆಢಾ ನಗರಿ ಧಾರವಾಡದಲ್ಲಿ ಶಾಂತಿ ಸುವ್ಯವಸ್ಥಿತವಾಗಿಯಿಂದ ನಡೆಸುವ ದೃಷ್ಟಿಯ ಹಿನ್ನೆಲೆಯಲ್ಲಿ, ಶುಕ್ರವಾರ ಸಂಜೆ ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ‌ ಮುಖರೊಂದಿಗೆ ಪೊಲೀಸ್ ಇಲಾಖೆಯ ವತಿಯಿಂದ ಸಭೆ ನಡೆಸಿ ಮೂರ್ತಿ ಪ್ರತಿಷ್ಠಾನಕಾರರಿಗೆ ಹಲವು ಸೂಚನೆಗಳನ್ನು ನೀಡಲಾಯಿತು. ನಗರದ ಧಾರವಾಡ …

Read More »

41ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅತ್ಯಂತ ಉತ್ಸಾಹದಲ್ಲಿ ನಡೆಯಿತು.

41ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅತ್ಯಂತ ಉತ್ಸಾಹದಲ್ಲಿ ನಡೆಯಿತು. ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ ಮತ್ತು ಬೆಲಗಾಮ್ ಚಾಲೆಂಜರ್ಸ್ ಟ್ಯಾಜೆಂಟ್-38 ಕ್ಲಬ್’ಗಳು ತಮ್ಮ ಸಕ್ರಿಯ ಸಹಭಾಗಿತ್ವದೊಂದಿಗೆ ರಕ್ತದಾನ, ಶಾಲೆಗಳಿಗೆ ಮೂಲಸೌಕರ್ಯ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ, ಆರೋಗ್ಯ ತಪಾಸಣೆಯಂತಹ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿದ್ದು, ಬುಧವಾರದಂದು ಬೆಳಗಾವಿಯಲ್ಲಿ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ …

Read More »

ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ

ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ ರಾಯಬಾಗ: ಸಂಸದೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 25 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ಲೋಕಸಭೆ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಎಸಿಪಿ, ಟಿಎಸ್‌ …

Read More »

8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿ ಮನೆ-ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಧಾರವಾಡ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 45 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ …

Read More »

ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಕ್ಷೇತ್ರದ ವಿವಿಧೆಡೆ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗ್ರಾಮದಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಲಭ್ಯ ಕೊರತೆಯಾಬಾರದೆನ್ನುವುದು ಈ ಭಾಗದ …

Read More »

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್

ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ, ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು …

Read More »

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ- ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ …

Read More »

ಒಳಮೀಸಲಾತಿ: ಸಮೀಕ್ಷಾ ಕಾರ್ಯಾವಧಿ ಅಂತಿಮವಾಗಿ ಜೂ.30ರವರೆಗೆ

ಬೆಂಗಳೂರು: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ಅಂತಿಮವಾಗಿ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ವಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು 05-05-2025 ರಿಂದ ಮನೆ-ಮನೆ ಭೇಟಿ …

Read More »