Breaking News

Uncategorized

ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದ .D.C.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಶನಿವಾರ (ನ.30) ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದರು. ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಆಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ದತ್ತು ಸ್ವೀಕಾರ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಮಕ್ಕಳ ಆರೋಗ್ಯ ಮತ್ತು ಕಾಳಜಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಮಾನ್ಯ ಜಿಲ್ಲಾಧಿಕಾರಿಗಳು …

Read More »

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವ

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರದ ವಿಡಪನಕಲ್ ಬಳಿ ನಡೆದಿದೆ. ಬಳ್ಲಾರಿ ಬಿಮ್ಸ್ ಆಸ್ಪತ್ರೆಯ ಡಾ. ಗೋವಿಂದರಾಜಲು, ಡಾ.ಯೋಗೇಶ್ ಹಾಗೂ ವಕೀಲ ವೆಂಕಟನಾಯ್ಡು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ವೈದ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಾಸ್ ಆಗುತ್ತಿದ್ದಾಗ …

Read More »

ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ

ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ …

Read More »

150 ಅಡಿಗೂ ಅಧಿಕ ಆಳದ ಕಂದಕ್ಕೆ ಉರುಳಿದ ಬಸ್

ಪಶ್ಚಿಮ ಬಂಗಾಳ-ಸಿಕ್ಕಿಂ ಗಡಿ ಪ್ರದೇಶದ ತೀಸ್ತಾ ನದಿ ತೀರದಲ್ಲಿ ಈ ಬಸ್ 150 ಅಡಿಗೂ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ  ಕನಿಷ್ಠ 6 ಮಂದಿ ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.  ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರಕ್ಕೆಳೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವುದಾಗಿ ಕಲಿಂಪಾಗ್ ಜಿಲ್ಲೆಯ ಎಸ್‌ಪಿ ಶ್ರೀಹರಿ ಪಾಂಡೆ …

Read More »

ಪಂಚಮಸಾಲಿ ಸಮುದಾಯದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿ

ಪಂಚಮಸಾಲಿ ಸಮುದಾಯದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಬಾಗಲಕೋಟೆಯ ಬನಹಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ ನಾಲ್ಕು ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು. ಈ ಹಿಂದೆ …

Read More »

ಬೆಳಗಾವಿಯಲ್ಲಿ ಟ್ರೇಡಿಂಗ್ ಪಾಯಿಂಟ್ ಶಾಖೆ ಆರಂಭ

ಬೆಳಗಾವಿಯಲ್ಲಿ ಟ್ರೇಡಿಂಗ್ ಪಾಯಿಂಟ್ ಶಾಖೆ ಆರಂಭಸಂಸ್ಥಾಪಕ ಮತ್ತು ಸಿಇಓ ಮೊಹಸಿನ್ ಮನೇರ್ ಉದ್ಘಾಟನೆ ಮನೆಯಲ್ಲೇ ಕುಳಿತು ಹಣ ಸಂಪಾದಿಸಿಬೆಳಗಾವಿಗರಿಗೆ ಸಿಗಲಿದೆ ಟ್ರೇಡಿಂಗ್ ಕುರಿತು ಮಾರ್ಗದರ್ಶನ ಇಂದಿನ ತುಟ್ಟಿಯ ಕಾಲದಲ್ಲಿ ಟ್ರೇಡಿಂಗ್ ಮತ್ತು ಸ್ಟಾಕ್ ಮಾರ್ಕೆಟ್ ನ ಮಾಹಿತಿ ಎಲ್ಲರಿಗೂ ತಿಳಿದಿರಲೇಬೇಕು. ಇದಕ್ಕಾಗಿ ಟ್ರೇಡಿಂಗ್ ಪಾಯಿಂಟ್ ನ ವತಿಯಿಂದ ದೇಶದಲ್ಲಿ ವಿವಿಧಡೆ ಶಾಖೆಗಳನ್ನು ಆರಂಭಿಸಿ ಎಲ್ಲ ವರ್ಗದ ಜನರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಸಂಸ್ಥಾಪಕ ಹಾಗೂ ಸಿಇಓ ಮೋಸಿನ್ ಮನೇರ್ ಹೇಳಿದರು. …

Read More »

ಖಾನಾಪುರ ತಾಲೂಕಿನಲ್ಲಿ ಮತ್ತೇ ಗಜರಾಜನ ಆಗಮನವಾಗಿದ್ದು, ರೈತರಲ್ಲಿ ಮತ್ತೇ ಆತಂಕ ಮನೆ ಮಾಡಿದೆ.

ಖಾನಾಪೂರ ತಾಲೂಕಿನಲ್ಲಿ ಆನೆಯ ಹಾವಳಿ ಮೇಲಿಂದ ಮೇಲೆ ನಡೆಯುತ್ತಲೇ ಇದೆ. ಸುಗ್ಗಿಯ ಸಮಯದಲ್ಲಿ ಭತ್ತದ ಬೆಳೆ ಕಟಾವು ಮಾಡಿ ರಾಶಿ ಮಾಡುವ ಸಂದರ್ಭದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ಖಾನಾಪೂರ ತಾಲೂಕಿನಲ್ಲಿ ನಿರ್ಮಾಣವಾಗಿದೆ.ಕಬ್ಬು ಬೆಳೆಗಾರರ ಪರಿಸ್ಥಿತಿ ಕೂಡಾ ಇದರ ಹೊರತಾಗಿಲ್ಲ ಇದರ ಪರಿಸ್ಥಿತಿಯಲ್ಲಿ ರೈತರು ಆತಂಕದಲ್ಲಿದ್ದಾರೆ. ಈ ಮೊದಲು ಕೂಡಾ ಆನೆಯ ಆಗಮನದಿಂದ ತಾಲೂಕಿನ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಅವರೊಳ್ಳಿ ರುದ್ರಸ್ವಾಮಿ ಮಠದಿಂದ ಕೊಡಚವಾಡ ಪ್ರದೇಶದಲ್ಲಿ …

Read More »

6 ತಿಂಗಳ ಹಿಂದೆ ನಿರ್ಮಿಸಿದ ರಸ್ತೆಯಲ್ಲಿ ಬಿದ್ದ ಗುಂಡಿ…

ಬೆಳಗಾವಿ ನೆಹರುನಗರದ ಮೂರನೇ ಕ್ರಾಸನಲ್ಲಿ 6 ತಿಂಗಳ ಹಿಂದೆ ನಿರ್ಮಿಸಿದ ರಸ್ತೆಯಲ್ಲಿ ಗುಂಡಿ ಬಿದ್ದು ಸಂಚಾರಕ್ಕೆ ಅನಾನುಕೂಲವಾಗಿದೆ. ಬೆಳಗಾವಿ ನೆಹರುನಗರದ ಮೂರನೇ ಕ್ರಾಸನಲ್ಲಿ 6 ತಿಂಗಳ ಹಿಂದೆ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. ಆದರೇ ಈಗ ಈ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇಲ್ಲಿರುವ ಡಿ ಮಾರ್ಟ್ ಮತ್ತು ಆಸ್ಪತ್ರೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಕೂಡಲೇ ಸಂಬಂಧಿಸಿದವರು ರಸ್ತೆಯ ದುರಸ್ಥಿಗೆ ಮುಂದಾಗಬೇಕೆಂದು ಒತ್ತಾಯಿಸಲಾಗಿದೆ.

Read More »

ಮಾಯಾ ಗ್ಯಾಂಗ್ ಹೆಸರು ಕೇಳಿದ್ರೆ ಸಾಕು ಮಂಗಳೂರಿನ ಪೊಲೀಸರು ಅಲರ್ಟ್ ಆಗಿ ಬಿಡ್ತಾರೇ

ಮಾಯಾ ಗ್ಯಾಂಗ್ ಹೆಸರು ಕೇಳಿದ್ರೆ ಸಾಕು ಮಂಗಳೂರಿನ ಪೊಲೀಸರು ಅಲರ್ಟ್ ಆಗಿ ಬಿಡ್ತಾರೇ..ಈ ಗ್ಯಾಂಗ್ ಟಾರ್ಗೆಟ್ ಪೊಲೀಸರು…ಒಂಟಿಯಾಗಿ ಕರ್ತವ್ಯ ನಿರ್ವಹಿಸುವ ಪೊಲೀಸರನ್ನೇ ಟಾರ್ಗೆಟ್ ಮಾಡಿ ಅವರ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಈ ಗ್ಯಾಂಗ್ ಪರಾರಿಯಾಗತ್ತೆ. ಸಿಎ ಮತ್ತು ಎನ್ ಆರ್ ಸಿ ಉಗ್ರ ಹೋರಾಟದ ವೇಳೆಯಲ್ಲಿ ಈ ಗ್ಯಾಂಗ್ ಈ ಮತ್ತೆ ಮುನ್ನಲೆಗೆ ಬಂದಿದೆ. ಈ ಬೆನ್ನಲ್ಲೇ ಫುಲ್ ಅಲರ್ಟ್ ಆಗಿರುವ ಹುಬ್ಬಳ್ಳಿ ಧಾರವಾಡ ಪೊಲೀಸರು, ಈ …

Read More »

ಸದಲಗಾ-ಬೋರಗಾಂವ ರಸ್ತೆಗೆ 5.25 ಕೋಟಿ ರೂಪಾಯಿ ಅನುದಾನ;ಎಂಎಲ್ಸಿ ಪ್ರಕಾಶ ಹುಕ್ಕೇರಿ

ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಿಂದ ಬೋರಗಾಂವ ರೇಣುಕಾ ಮಂದಿರದವರೆಗೆ ಒಟ್ಟು 5 ಕಿ ಮೀ ರಸ್ತೆ ಡಾಂಬರೀಕರಣಕ್ಕಾಗಿ 5.25 ಕೋಟಿ ರೂಪಾಯಿ ಮಂಜೂರಾಗಿದೆ. ಶೀಘ್ರುದಲ್ಲಿಯೇ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ತಿಳಿಸಿದರು. ಸದಲಗಾ ಬೋರಗಾಂವ ರಸ್ತೆ ಪರಿಶೀಲಿಸಿ ಮಾತನಾಡಿದ ಅವರು, ರಸ್ತೆ ಪ್ರವಾಹದಿಂದ ಹಾಳಾಗಿದ್ದು, ತಗ್ಗು ಗುಂಡಿಗಳಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ …

Read More »