ಬೆಳಗಾವಿ: ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ …
Read More »ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ
ವಾರಣಾಸಿ: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಮ್ಮ ಕ್ಷೇತ್ರ ವಾರಣಾಸಿಯಲ್ಲಿ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರೊಂದಿಗೆ ಮೊದಲ ಬಾರಿಗೆ ಸಂವಾದ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ ನಡೆಯಲಿದೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ ತಿಳಿಸಿದ್ದಾರೆ. ಆ್ಯಪ್ನ ಕಾಮೆಂಟ್ಗಳ ವಿಭಾಗದಲ್ಲಿ …
Read More »ಮೂವರು ಮಕ್ಕಳ ಸಾವಿಗೆ ಅಸಲಿ ಕಾರಣ ಬಿಚ್ಚಿಟ್ಟ ಲಸಿಕಾಧಿಕಾರಿ ಗಡಾದ್..!
ರಾಮದುರ್ಗ ತಾಲೂಕಿನಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣದಲ್ಲಿ ಮೂವರು ಕಂದಮ್ಮಗಳ ಸಾವಿನ ಅಸಲಿ ಕಾರಣ ಬೆಳಕಿಗೆ ಬಂದಿದೆ. ಆರೋಗ್ಯ ಸಿಬ್ಬಂದಿ ಯಡವಟ್ಟಿನಿಂದ ಮೂವರು ಕಂದಮ್ಮಗಳು ಬಲಿಯಾಗಿದ್ದು, ಲಸಿಕಾರಣದ ಮಾರ್ಗಸೂಚಿ ಉಲ್ಲಂಘನೆಯೇ ಮಕ್ಕಳ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಲಸಿಕಾಧಿಕಾರಿ ಡಾ.ಈಶ್ವರ ಗಡಾದ ಅವರು ಜನೆವರಿ 10ರಂದು ಲಸಿಕೆಯನ್ನ ತೆಗೆದುಕೊಂಡು ಹೋಗಿದ್ದ ಸಾಲಹಳ್ಳಿ ಪ್ರಾಥಮಿಕ ಕೇಂದ್ರ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚು ಕೊರೊನಾ ಕಾಣಿಸ್ತಿದೆ: ಪಾಲಕರೇ ಹುಷಾರ್..!
ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ ಸೊಂಕು …
Read More »ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …
Read More »ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ಕ್ಷಮೆ ಕೇಳಬೇಕು: ಸಿದ್ದರಾಮಯ್ಯ
ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆ ಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು …
Read More »ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ
ನವದೆಹಲಿ- ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ. …
Read More »TRP ಲಿಸ್ಟ್ ರಿಲೀಸ್: ಟಾಪ್ 5 ಲಿಸ್ಟ್ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?
ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್ಪಿ ಲಿಸ್ಟ್ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್. ಟಾಪ್ 5 ಲಿಸ್ಟ್ನಲ್ಲಿ ಯಾವೆಲ್ಲ ಸೀರಿಯಲ್ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. …
Read More »ಒಂದೇ ವಾರದಲ್ಲಿ 5 ರಿಂದ 155ಕ್ಕೇರಿದ ಸೋಂಕಿತರ ಸಂಖ್ಯೆ ಏರಿಕೆ; ನವೋದಯ ವಿದ್ಯಾಲಯಲ್ಲಿ ಕೊರೊನಾ ಸ್ಫೋಟ
ಕೊಪ್ಪಳ: ಕೊರೊನಾ ಮೊದಲು ಹಾಗೂ ಎರಡನೆಯ ಅಲೆಯು (Corona Wave) ಕೊಪ್ಪಳ (Koppal) ಜಿಲ್ಲೆಗೆ ಸ್ವಲ್ಪ ತಡವಾಗಿ ಎಂಟ್ರಿ ಕೊಟ್ಟರೂ ನಂತರ ಅಬ್ಬರಕ್ಕೆ ಇಡೀ ಜಿಲ್ಲೆ ನಲುಗುವಂತೆ ಮಾಡಿತ್ತು ಇದೇ ರೀತಿ ರಾಜ್ಯದಲ್ಲಿ ಕೊರೊನಾ ಮೂರನೆಯ ಅಲೆಯ (Corona Third Wave) ಅಬ್ಬರ ಆರಂಭವಾಗಿದ್ದರೂ, ಅತ್ಯಂತ ಕಡಿಮೆ ಇದ್ದ ಸೋಂಕಿತರ ಪ್ರಕರಣಗಳು ಕಳೆದೊಂದು ವಾರದಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಅದರಲ್ಲಿಯೂ ಕುಕನೂರಿನಲ್ಲಿ ನವೋದಯ ವಿದ್ಯಾಲಯದಲ್ಲಿ (Navodaya Vidyalaya) ಕೊರೊನಾ ಸ್ಫೋಟವಾಗಿದೆ. ಜಿಲ್ಲೆಯಲ್ಲಿ …
Read More »6 ವರ್ಷದ ಮಗನ ಜತೆ ತಡರಾತ್ರಿ ಗಂಡ ಆತ್ಮಹತ್ಯೆ! ಡೆತ್ನೋಟ್ನಲ್ಲಿದೆ ಪತ್ನಿ ಮತ್ತು ಎಲ್ಐಸಿ ಏಜೆಂಟ್ ಕೊಟ್ಟ ಕಾಟ.
ನಾಗಮಂಗಲ: 6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಿಟ್ಟೆಕೊಪ್ಪಲು ಗ್ರಾಮದ ಲೇಟ್ ಬೋರೇಗೌಡರ ಮಗ ಗಂಗಾಧರಗೌಡ (36) ಮತ್ತು ಇವರ …
Read More »
Laxmi News 24×7