ಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (BR Patil) ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಚೆಕ್ ಮಾಡಿದಾಗ ಅಫಜಲಪುರ ಕ್ಷೇತ್ರದಲ್ಲಿ ಹಣ ಕೊಡದಿದಕ್ಕೆ ಮನೆಗಳ ಸ್ಥಳಾಂತರ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೀಗ ಇದೇ ರೀತಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ (Aland Assembly constituency) ವ್ಯಾಪ್ತಿಯ ಗ್ರಾಮದಲ್ಲಿ ಕೂಡ ರಿಯಾಲಿಟಿ ಚೆಕ್ ಮಾಡಿದ್ದು, ಮತ್ತೊಂದು ಸಾಕ್ಷಿ ಲಭ್ಯವಾಗಿದೆಹಣ ಕೊಟ್ಟರಷ್ಟೇ …
Read More »11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ
“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಸಂಸದ ಜಗದೀಶ್ ಶೆಟ್ಟರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ (ಜೂ.21) ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ …
Read More »ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ
ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಅಜೀತ್ ಲಾಡ್ಜ್’ನ ಮಾಲೀಕರಾದ ಅಜೀತ್ ಶಾನಭಾಗ್, ನಿವೃತ್ತ ಅಭಿಯಂತರ …
Read More »ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ
ಬೆಳಗಾವಿ : ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಅರ್ಪಿಸಿದ ಬಸವನ ಕುಡಚಿ ಕೆಎಚ್ಬಿ ಹಾಗೂ ದೇವರಾಜ್ ಅರಸು ಕಾಲೋನಿ ನಿವಾಸಿಗಳು ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಬೆಳಗಾವಿ ಬಸವನ ಕುಡಚಿ ಕೆಎಚ್ ಬಿ ಕಾಲೋನಿ ಮೂಲಸೌಕರ್ಯ ಕೊರತೆಯಿಂದ ಉಂಟಾದ ಸಮಸ್ಯೆ ಪರಿಹರಿಸಲು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ನಿವಾಸಿಗಳು ಹದಿಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಬೆಳಗಾವಿ …
Read More »ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*
ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ* : ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. …
Read More »ನೀನು ಬೆಂಗಳೂರು ಉಸ್ತುವಾರಿ ಮಂತ್ರಿ, ಇಲ್ಲಿನ ನಿನ್ನ ಸಿಂಗಾಪುರ ಮಳೆಗೆ ಕೊಚ್ಚಿಹೋಗುತ್ತಿದೆ: ಕೇಂದ್ರ ಸಚಿವ ಹೆಚ್ ಡಿಕೆ
ಬೆಂಗಳೂರು: ನೀನು ಬೆಂಗಳೂರು ಉಸ್ತುವಾರಿ ಮಂತ್ರಿ. ಇಲ್ಲಿನ ನಿನ್ನ ಸಿಂಗಾಪುರ ಮಳೆ ಬಂದರೆ ಕೊಚ್ಚಿ ಹೋಗುತ್ತಿದೆ. ಮೊದಲು ಇಲ್ಲಿ ಅಭಿವೃದ್ಧಿ ಮಾಡು. ಆಮೇಲೆ ಮಿಕ್ಕಿದ್ದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಟ್ಟರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ‘ಜನರೊಂದಿಗೆ ಜನತಾದಳ’ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ …
Read More »ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ,
ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ …
Read More »ಕಾಗವಾಡ ತಾಲೂಕಿನ ಉಗಾರ ಲಯನ್ಸ್ ಕ್ಲಬ ಅಧ್ಯಕ್ಷರಾಗಿ ಡಾಕ್ಟರ ಎನ.ಎಚ. ಸಾಬಡೆ ಆಯ್ಕೆ.
ಕಾಗವಾಡ ತಾಲೂಕಿನ ಉಗಾರ ಲೈನ್ಸ್ ಕ್ಲಬ್ಬಿನ ಸನ 2025-26 ವರ್ಷದ ಅವಧಿಗೆ ಡಾಕ್ಟರ ಎನ. ಎಚ. ಸಾವಡೆ ಇವರನ್ನು ಆಯ್ಕೆ ಮಾಡಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸದಸ್ಯರನ್ನು ಬೆಳಗಾವಿ ಜಿಲ್ಲಾ ಲೈನ್ಸ್ ಗವರ್ನರ ಶ್ರೀಮತಿ ಮೋನಿಕಾ ಸಾವಂತ ಇವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಶನಿವಾರ ಸಂಜೆ ಉಗಾರದ ಶತಾಯುಷಿ ಅಲಗೌಡ ಕಾಗೆ ಸಂಸ್ಕೃತಿಕ ಭವನದಲ್ಲಿ ಬೆಳಗಾವಿ ಜಿಲ್ಲೆಯ ಲೈನ್ಸ್ ಗವರ್ನರ ಮೋನಿಕಾ ಸಾವಂತ ಇವರು ಪ್ರಸಕ್ತ ವರ್ಷದ …
Read More »ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ
ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿಗೆ ಮರಳಿದ ಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಇತ್ತಿಚೆಗೆ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ …
Read More »ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್
ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್ “ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ ಸಾಹಿತಿ ಸರಜೂ ಕಾಟ್ಕರ್ ಅಭಿಪ್ರಾಯ ಚುರುಮುರಿಯಾ ಚಲನಚಿತ್ರ ಉದ್ಘಾಟನೆ ಚುರುಮುರಿ ಮಾರುವವನ ಪಾತ್ರದಲ್ಲಿ ಮಹಾದೇವ ಹಡಪದ ಅವರ ಅಭಿನಯ ಬದುಕಿನ ಸಂಧ್ಯಾಕಾಲದಲ್ಲಿ ತನ್ನ ಬದುಕಿನ ಸರ್ವಸ್ವವನ್ನು ತನ್ನವರಿಗೆ ನೀಡಿ ಸ್ವಾವಲಂಬಿ ಜೀವನವನ್ನು ನಡೆಸುತ್ತ ತನ್ನ ಮನೆತನ ತನ್ನವರೆಲ್ಲರನ್ನು ಬಿಟ್ಟುಕೊಡದೇ ಅಪ್ಪಿಕೊಂಡು ಅವಿಭಕ್ತ ಕುಟುಂಬಿ ನಾನು ಮಕ್ಕಳುಗಳೊಂದಿಗೇ ಬದುಕಿದ್ದೇನೆಂದು ಹೇಳುವ ಒಂಟಿ ಬದುಕು ಸಾಗಿಸುವ “ಚುರುಮುರಿಯಾ” ರಾಮಚಂದ್ರ ಸ್ವಾವಲಂಬಿಯಾಗಿ …
Read More »
Laxmi News 24×7