ಮುಂಬೈ(ಸೆ.01) ಮುಂಬರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ 2 ಹೊಸ ಫ್ರಾಂಚೈಸಿಗಳು ಸೇರ್ಪಡೆಗೊಳ್ಳುವ ಸಾಧ್ಯತೆಯಿದ್ದು, ಇದರಿಂದ ಬಿಸಿಸಿಐ 5,000 ಕೋಟಿ ರುಪಾಯಿ ಆದಾಯ ಗಳಿಸುವ ನಿರೀಕ್ಷೆಯಲ್ಲಿದೆ. ಒಂದೊಮ್ಮೆ ಹೊಸ ಫ್ರಾಂಚೈಸಿಗಳು ಅಸ್ತಿತ್ವಕ್ಕೆ ಬಂದಲ್ಲಿ, ಮುಂದಿನ ಆವೃತ್ತಿಯಲ್ಲಿ 10 ತಂಡಗಳು ಪಂದ್ಯಾವಳಿ ಸ್ಪರ್ಧೆಗಿಳಿಯಲಿವೆ. 15ನೇ ಆವೃತ್ತಿಯ ಐಪಿಎಲ್ಗೆ ಪಾಲ್ಗೊಳ್ಳಲು ಇಚ್ಚಿಸುವವರು 10 ಲಕ್ಷ ಪಾವತಿ ಮಾಡಿ ಯಾವುದೇ ಕಂಪನಿ ಬಿಡ್ನ ದಾಖಲೆಗಳನ್ನು ಖರೀದಿಸಬಹುದಾಗಿದೆ. ಈ ಮೊದಲು ಹೊಸ ತಂಡಗಳಿಗೆ 1,700 …
Read More »ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ.
ವಾಷಿಂಗ್ಟನ್(ಸೆ.01): ತಾಲಿಬಾನ್ ಉಗ್ರರ ಜತೆ ಮಾಡಿಕೊಂಡಿದ್ದ ಒಪ್ಪಂದಕ್ಕೆ ಅನುಗುಣವಾಗಿ ನಿಗದಿತ ಗಡುವಿನೊಳಗೆ ಅಫ್ಘಾನಿಸ್ತಾನವನ್ನು ತೊರೆದಿರುವ ಅಮೆರಿಕ, ಅದಕ್ಕೂ ಮುನ್ನ ಹಲವು ಮಿಲಿಟರಿ ಉಪಕರಣಗಳನ್ನು ನಾಶ ಮಾಡಿ ಜಾಗ ಖಾಲಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ತನ್ಮೂಲಕ ತಾನು ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ. ಇದರಿಂದ ತಾಲಿಬಾನ್ಗೆ ಭಾರಿ ಹಿನ್ನಡೆಯಾಗಿದೆ. ಕಾಬೂಲ್ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 73 ವಿಮಾನಗಳನ್ನು ಅಮೆರಿಕ ಸಿಬ್ಬಂದಿ ನಿಷ್ಕಿರಯಗೊಳಿಸಿದ್ದಾರೆ. …
Read More »ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್ ಹೇಳಿದ್ದಿಷ್ಟು
ಬೆಂಗಳೂರು(ಸೆ.01): ಬಜೆಟ್ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ
ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …
Read More »ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,
ಲಂಡನ್(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …
Read More »ವಿದ್ಯುತ್ ಸ್ಪರ್ಶಿಸಿ ಸಹೋದರರಿಬ್ಬರ ದಾರುಣ ಸಾವು
ಚಿಕ್ಕೋಡಿ/ಬೆಳಗಾವಿ: ನೀರು ಹಾಯಿಸಲು ಬಾವಿಯ ಮೋಟರ್ ಸ್ಟಾರ್ಟ್ ಮಾಡಲು ಹೋಗಿ ಸಹೋದರಿಬ್ಬರು ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಲಜಿ ಗ್ರಾಮದ ಬಡಿಗೇರ ತೋಟದಲ್ಲಿ ನಡೆದಿದೆ. ಬಾವಿಗೆ ಅಳವಡಿಸಲಾಗಿದ್ದ ನೀರೆತ್ತುವ ಮೋಟರ್ ನ್ನು ಬೆಳಗ್ಗೆ ಸ್ಟಾರ್ಟ್ ಮಾಡಲು ಹೋಗಿ ರಾಜು ಬಾಳಪ್ಪ ಬಡಿಗೇರ ಹಾಗೂ ಸಹೋದರ ಶಂಕರ್ ರಾಮಪ್ಪ ಬಡಿಗೇರ ಸಾವೀಗಿಡಾಗಿದ್ದಾರೆ. ಮದುವೆ ವಯಸ್ಸಿಗೆ ಬಂದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮಳೆ, ಗಾಳಿಗೆ ವಿದ್ಯುತ್ ತಂತಿಗಳು …
Read More »6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ|’ಸೆಪ್ಟೆಂಬರ್ 6′ ರಿಂದ ಶಾಲೆ ಶುರು
ಬೆಂಗಳೂರು: ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಇಂದು( ಆ.30) ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು. 50% …
Read More »ನಾಪತ್ತೆಯಾಗ್ತಿದ್ದಾರೆ ಸರ್ಕಾರಿ ಇಲಾಖೆ ಸಿಬ್ಬಂದಿ! ಪೊಲೀಸರಿಂದ ತನಿಖೆಗೆ ವಿಶೇಷ ತಂಡ ರಚನೆ.
ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿದ್ದು ಭಾರಿ ಕೋಲಾಹಲ ಸೃಷ್ಟಿಸಿದೆ. ಇದರ ಕಾರಣ ಹುಡುಕುವ ಮುನ್ನವೇ ಇದೀಗ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆ! ಈ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್ಬಾಬು ಅವರ ಪ್ರಕರಣ ಪಶ್ಚಿಮ ಠಾಣೆಯಲ್ಲಿ ದಾಖಲೆಯಾಗಿದ್ದರೆ, ಈಗ ಶಿವಪ್ಪ ಅವರು ನಾಪತ್ತೆಯಾಗಿದ್ದು, ಅವರ ಪತ್ನಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಸರ್ಕಾರಿ ಇಲಾಖೆಯ …
Read More »200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ
ಬೆಳಗಾವಿ: 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಅದನ್ನು ಈಗ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಇಷ್ಟು ದಿನ ಅವರು ಏನು ಮಾಡುತ್ತಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಪ್ರಶ್ನಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಡ್ ಗಳ ಮೇಲೆ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸವುದು ಹೇಳಿದಷ್ಟು ಸುಲಭವಲ್ಲ. ಮನೆಗಳ ಸಕ್ರಮವನ್ನು ಸರ್ಕಾರ …
Read More »BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ..?
ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೋವಿಡ್ ಸಂದರ್ಭದಲ್ಲಿ, ಆಕ್ಸಿಜನ್, ಬೆಡ್ ನಿರ್ವಹಣೆಗಳ ವಿಚಾರದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ಹಗರಣ ನಡೆದಿದೆ. ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಜನ ಆಸ್ಪತ್ರೆ, ಆಂಬುಲೆನ್ಸ್ ಗಳಿಗಾಗಿ ಬೀದಿ ಬೀದಿಗಳಲ್ಲಿ ಕ್ಯೂ ನಿಂತಿದ್ದಾರೆ. ಭಾರಿ ಪ್ರಮಾಣದ ಭ್ರಷ್ಟಾಚಾರ …
Read More »