Breaking News

Uncategorized

ಕೋವಿಡ್‌ನಿಂದ ಕಣ್ಣಿಗೆ ತೊಂದರೆಯೇ ?

ಇತ್ತೀಚೆಗೆ ನನ್ನ ಕಣ್ಣಿನ ಕ್ಲಿನಿಕ್‌ಗೆ ಬರುವ ಹದಿಹರೆಯದವರು, ಮಕ್ಕಳು ಮತ್ತು 20-35 ವರ್ಷದವರ ಸಂಖ್ಯೆ ವಿಪರೀತವಾಗಿ ಜಾಸ್ತಿಯಾಗಿದೆ. ಮೊನ್ನೆ 15 ವರ್ಷದ ಹುಡುಗನನ್ನು ಕಣ್ಣಿನ ಪರೀಕ್ಷೆಗೆ ಅವನ ಪಾಲಕರು ಕರೆದುಕೊಂಡು ಬಂದಿದ್ದರು. ಡಾಕ್ಟ್ರೇ ನಮ್ಮ ಹುಡುಗ ಒಂದು ವಾರದಿಂದ ಬಹಳ ಕಣ್ಣಿನ ನೋವು, ತಲೆನೋವು ಎಂದು ಹೇಳುತ್ತಾ ಇದ್ದಾನೆ.   ನಾನು ಅವರ ಮಗನ ಬಗ್ಗೆ ಗಮನಿಸುತ್ತಿರುವಾಗಲೇ ಆನ್ ಲೈನ್ ಕ್ಲಾಸ್ ನಡೀತಾ ಇದೆಯಲ್ಲ ಅದರ ಪ್ರಭಾವ ಬಿಡಿ ಎಂದು …

Read More »

ಶಿಕ್ಷಣದಲ್ಲಿ ಸಾಹಿತ್ಯಾಭಿರುಚಿ ಬೆಳೆಸುವುದು ಹೇಗೆ ?

ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗಲು, ಮೌಲ್ವಿಕ ವಿಚಾರಗಳನ್ನು ತಿಳಿಯಲು, ವೈಚಾರಿಕ ಪ್ರಜ್ಞೆ ಬೆಳೆಯಲು, ಸುಸಂಸ್ಕೃತ ನಡತೆಗೆ ಮತ್ತು ಉತ್ತಮ ಸಮಾಜದ ನಿರ್ಮಾಣಕ್ಕೆ ಓದು ಮಾತ್ರವೇ ರಹದಾರಿ. ಶಿಕ್ಷಣದಲ್ಲಿ ಭಾಷೆಯ ಕಲಿಕೆಯು ಕೇವಲ ಅಂಕಗಳಿಸಲು ಸೀಮಿತವಾಗದೆ ಸಾಹಿತ್ಯ ಓದುವ ಸಂಸ್ಕೃತಿಯನ್ನು ಬೆಳೆಸುವಂತಾಗಬೇಕು ಶಾಲೆಗಳಲ್ಲಿ ನೈತಿಕ ಶಿಕ್ಷಣದ ಜೊತೆ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವಂತಾಗಬೇಕು. ಮೂರುದಶಕಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ಅಸ್ತಿತ್ವಕ್ಕೆ ಬರುವ ಈ ಹೊತ್ತಿನಲ್ಲಿ ಹೊಸ ನಿರೀಕ್ಷೆಗಳು ಹುಟ್ಟಿವೆ. ಭಾಷೆ ಮತ್ತು …

Read More »

ಶ್ರೀ ಗುರು ರಾಘವೇಂದ್ರ ಮಹಿಮೆ : ಬೆಂಕಿಯಲ್ಲಿ ಸುಟ್ಟ ರತ್ನಾಹಾರ ಮತ್ತಷ್ಟು ಹೊಳೆದಾಗ..

ಕ್ರಿ.ಶ.೧೬೪೧-೪೨ ರ ಸಮಯ. ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಏರುಪೇರುಗಳಾದವು. ತಂಜಾಪುರದ ರಾಜ ವಿಜಯರಾಘವ ಭೂಪಾಲ ಭಾರೀ ಸೋಲನ್ನನುಭವಿಸಿದ. ಜೀವವುಳಿಸಿಕೊಳ್ಳಲು ಹೆಣಗಾಡಿದ. ದೈವಯೋಗದಿಂದ ಶ್ರೀರಾಘವೇಂದ್ರಗುರುಗಳ ಸಕಾಲಿಕ ಪ್ರಯತ್ನದಿಂದ ಗೆದ್ದವರು ಮತ್ತು ಸೋತವರ ನಡುವೆ ಸಂಧಿಯೇರ್ಪಟ್ಟಿತು. ಆದರೆ ತಂಜಾಪುರ ರಾಜ್ಯದ ದವಸ-ಧಾನ್ಯಗಳು ಸಿರಿ- ಸಂಪತ್ತೆಲ್ಲವೂ ಲೂಟಿಯಾಗಿತ್ತು. ಪ್ರಾಕೃತಿಕ ವಿಕೋಪದಿಂದ ಮಳೆಯಿಲ್ಲದೆ ಬೆಳೆಗಳೆಲ್ಲವೂ ನಾಶವಾದವು. ತಂಜಾಪುರ ಘನಘೋರ ದುರ್ಭಿಕ್ಷಕ್ಕೆ ಈಡಾಯಿತು.     ಸೋತ ನೋವನ್ನು ಮರೆತ ರಾಜ ಪ್ರಜಾಕ್ಷೇಮಕ್ಕೆ ತನ್ನೆಲ್ಲ ಭಂಡಾರವನ್ನೂ …

Read More »

ರಾಹುಲ್ ಗಾಂಧಿ ಆರೋಪಕ್ಕೆ ಸ್ಮೃತಿ ಇರಾನಿ ಸೇಡು ತೀರಿಸಿಕೊಂಡರು, ಈ ದೊಡ್ಡ ವಿಷಯವನ್ನು ಹೇಳಿದರು

ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »

ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.   …

Read More »

ಹುಚ್ಚತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಯತ್ನಾಳ್ ಗೆಟಾಂಗ್ ಕೊಟ್ಟ ಡಿ.ಕೆ ಶಿ

ಬೆಂಗಳೂರು: ಹುಚ್ಚನೊಬ್ಬ ತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಏನಾದ್ರೂ ಮಾತಾಡ್ತಾನೆ. ಆತ ಒಬ್ಬ ಹುಚ್ಚ ಅಷ್ಟೇ. ಕೋವಿಡ್ ಕಾಲದಲ್ಲಿನ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಮರೆಮಾಚಲು ಇಂತದ್ದೆಲ್ಲ ಮಾತಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಯತ್ನಾಳ್ ಗೆಟಾಂಗ್ ಕೊಟ್ಟಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಅಘ್ಘಾನ್ ವಿಧ್ಯಾರ್ಥಿಗಳು ನನ್ನ ಭೇಟಿಗೆ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಧೈರ್ಯ ತುಂಬುವ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ

ಬೆಳಗಾವಿ :ಪಾಲಿಕೆ‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ‌ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ. ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.    

Read More »

ಟ್ರ್ಯಾಕ್ಟರ್​ ಪಂಕ್ಚರ್​ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ

ಚಿಕ್ಕಮಗಳೂರು: ಓವರ್ ಲೋಡ್ ಆಗಿ ಟ್ರ್ಯಾಕ್ಟರ್ ಹಿಮ್ಮುಖವಾಗಿ ಪಲ್ಟಿ ಹೊಡೆದಿರೋ ಘಟನೆ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ಘಟನೆ ನಡೆದಿದೆ. ಮಾಕೋನಹಳ್ಳಿಯಲ್ಲಿ, ಟಿಂಬರ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್, ರಸ್ತೆಯ ಅಪ್ ಹತ್ತುವ ವೇಳೆ ಟೈರ್ ಪಂಚರ್ ಆಗಿ, ಹಿಂಬದಿಗೆ ಹೋಗಿ ಹೋಗಿ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಟ್ರ್ಯಾಕ್ಟರ್​ನಿಂದ ಜಿಗಿದು ಚಾಲಕ ಜೀವ ಉಳಿಸಿಕೊಂಡಿದ್ದಾನೆ. ಆದ್ರೆ, ಟ್ರ್ಯಾಕ್ಟರ್​ಸಂಪೂರ್ಣ ಜಖಂಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

Read More »

ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕು

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಬಳಿಕ ತಲೆದೋರಿದ ಅಸಮಾಧಾನ ಸರಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದರೆ, ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕಾಗಿದೆ. ಖಾಲಿ ಇರುವ ನಾಲ್ಕು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಪ್ರಬಲರಿಬ್ಬರಿಗೆ ಮೀಸಲಿಟ್ಟರೆ, ಉಳಿದ ಎರಡು ಸ್ಥಾನಗಳಿಗೆ ಎರಡು ಡಜನ್ ಆಕಾಂಕ್ಷಿಗಳನ್ನು ಸಂಭಾಳಿಸುವುದು ಪಕ್ಷದ ವರಿಷ್ಠರು ಹಾಗೂ ಬೊಮ್ಮಾಯಿಗೆ ದೊಡ್ಡ ಸವಾಲಾಗಲಿದೆ. ಪ್ರಾಮಾಣಿಕ ಶಾಸಕರಿಗೆ ಅವಕಾಶ ನೀಡುವ ಉದ್ದೇಶದಿಂದ ಸಿಎಂ ಶೀಘ್ರವೇ ಸಚಿವ …

Read More »