Breaking News

Uncategorized

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

  ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ.   ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …

Read More »

ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ.

ಬೆಂಗಳೂರು : ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ.   BIG NEWS : ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ …

Read More »

ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.   `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ!   ಆಗಸ್ಟ್ 23 ರಿಂದ 9 ರಿಂದ 12 ನೇ …

Read More »

ವಿಜಯಪುರ : ಗಂಗಾಪೂಜೆ ನೆರವೇರಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿ.ಎಂ. ಬೊಮ್ಮಾಯಿ

ವಿಜಯಪುರ : ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ‌ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ …

Read More »

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದರ್ಶನ ಪಡೆಯಬೇಕು ಎಂದುಕೊಂಡಿದ್ದ ಭಕ್ತರಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅವಕಾಶ ನೀಡದೆ ದೇವಾಲಯ ಬಂದ್ ಮಾಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತ ಸೂಚನೆ ಹಿನ್ನೆಲೆಯಲ್ಲಿ ದೇವಾಲಯ ಬಂದ್ ಮಾಡಿ ಆಡಳಿತ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯದ ಅರ್ಚಕರಿಂದ …

Read More »

ನಾಡಿನ ಸಮಸ್ತ ಜನತೆ ಹಾಗು ನನ್ನೆಲ್ಲ ಬಂಧುಗಳಿಗೆ ಶ್ರೀವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು.

ಸಕಲ ಅಷ್ಟೈಶ್ವರ್ಯ ನೀಡುವ ||ಶ್ರೀ ಅಷ್ಟಲಕ್ಷ್ಮೀಮಹಾಮಂತ್ರಂ|| ಸಕಲ ಅಷ್ಟೈಶ್ವರ್ಯ ನೀಡುವ ||ಶ್ರೀ ಅಷ್ಟಲಕ್ಷ್ಮೀಮಹಾಮಂತ್ರಂ|| ನಾಡಿನ ಸಮಸ್ತ ಜನತೆ ಹಾಗು ನನ್ನೆಲ್ಲ ಬಂಧುಗಳಿಗೆ ಶ್ರೀವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು. ಜಗನ್ಮಾತೆ ಮಹಾಲಕ್ಷ್ಮಿಯು ನಮ್ಮೆಲ್ಲ ಸಂಕಷ್ಟಗಳನ್ನು ನೀಗಿ ಸುಖದ ದಾರಿ ತೋರಲಿ ಎಂದು ಅಮ್ಮನಲ್ಲಿ ನನ್ನ ಕಳಕಳಿಯ ಪ್ರಾರ್ಥನೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ …

Read More »

ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ.

  ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಅಧಿಕೃತ ಆಳ್ವಿಕೆ ಆರಂಭಿಸುವುದಷ್ಟೇ ಬಾಕಿಯಿದೆ. ತಾಲಿಬಾನ್ ಸಂಘಟನೆಯಲ್ಲಿ ಈ ಪ್ರಮುಖ 7 ಮಂದಿ ನಾಯಕರೇ ಎಲ್ಲ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ.   ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ. ತಾಲಿಬಾನ್‌ ಸಂಘಟನೆಯು ತನ್ನದೇ ಆದ ಏಣಿಶ್ರೇಣಿ ವ್ಯವಸ್ಥೆ ಹೊಂದಿದೆ. ಸಂಘಟನೆಯಲ್ಲಿ 7 ಪ್ರಮುಖ ನಾಯಕರೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ತಾಲಿಬಾನ್ ಸಂಘಟನೆಯ …

Read More »

ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ.

  ನವದೆಹಲಿ: ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಂದೆ-ತಾಯಿ ಇರಲಾರರು ಎಂಬ ಮಾತೊಂದಿದೆ. ಈ ಮಾತು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಡ್ಡಿಗಾಗಿ ಹೆತ್ತವರೇ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ. ತನಗೆ ಗೌರವದಿಂದ ಬದುಕಲು ಬಿಡಿ ಎಂದು ಬೇಡಿಕೊಂಡರೂ ಕೇಳದ ಅವರು ಆಕೆಗೆ ಹೊಡೆದು, ಈ …

Read More »

2 ರಿಂದ 18 ವರ್ಷದೊಳಗಿನ ಮಕ್ಕಳು ಈ ವರ್ಷದ ಸೆಪ್ಟೆಂಬರ್ ವೇಳೆಗೆ ಕೊವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಬಹುದು

ಲಸಿಕೆಗಳಿಗಾಗಿ ಹಂತ 2-3 ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ಮಕ್ಕಳ ಮೇಲೆ ನಡೆಯುತ್ತಿವೆ. ಭಾರತದಲ್ಲಿ ಮಕ್ಕಳಲ್ಲಿ ಎರಡು ಲಸಿಕೆಗಳನ್ನು ಪರೀಕ್ಷಿಸಲಾಗಿದೆ. ಅವುಗಳೆಂದರೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ. ಕೊವಾಕ್ಸಿನ್ ಪ್ರಯೋಗವು 525 ಸ್ವಯಂಸೇವಕರನ್ನು ಒಳಗೊಂಡಿದೆ ಆದರೆ ಜೈಕೋವ್-ಡಿ ಯ ಪ್ರಯೋಗಗಳು-ಹಂತ II/III ಕ್ಲಿನಿಕಲ್ ಅಧ್ಯಯನದ ಭಾಗವಾಗಿ-12-18 ವಯಸ್ಸಿನ ಗುಂಪಿನಲ್ಲಿ 1,000 ಸ್ವಯಂಸೇವಕರನ್ನು ಒಳಗೊಂಡಿದೆ.   ಈ ಹಿಂದೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ದೇಶಕ …

Read More »

ವರಮಹಾಲಕ್ಷ್ಮೀ ವ್ರತ : ಆಚರಣೆ, ಹುಟ್ಟಿನ ಕಥೆ ನಿಮಗೆ ಗೊತ್ತಾ..?

ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ.   ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …

Read More »