Breaking News

Uncategorized

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು‌ ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.‌ ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು

ಬೆಳಗಾವಿ ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ್ ಸಂದೀಪ್ ಪಾಟೀಲ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು‌ ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.‌ ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು. ಲೋಕ ಅದಾಲತ್ ನಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಬಹುದು. ಕಕ್ಷಿದಾರರ ಸಮಯ, ಹಣ …

Read More »

ಸ್ಪೆಷಲ್ ಆ್ಯಕ್ಷನ್ ಫೋರ್ಸ್​ಗೆ ಗೃಹ ಸಚಿವ ಪರಮೇಶ್ವರ್​ ಚಾಲನೆ (

ಮಂಗಳೂರು(ದಕ್ಷಿಣ ಕನ್ನಡ): ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್​​ಎಎಫ್ ) ಸ್ಥಾಪಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡುತ್ತದೆ. ಈ ಎಸ್​​ಎಎಫ್ ತಂಡಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದ್ದು, ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ , ಉಡುಪಿ ಮತ್ತು ಶಿವಮೊಗ್ಗ …

Read More »

ಐಪಿಎಲ್‌ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ….

ಬೆಳಗಾವಿ :ಐಪಿಎಲ್‌ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ…. ಐಪಿಎಲ್ ಆರ್ ಆರ್ ತಂಡದಲ್ಲಿ ಅವಕಾಶ ಕೊಡಿಸುವ ಆಮಿಷ ಬೆಳಗಾವಿಯ ಉದ್ಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆಬೆಳಗಾವಿ ಸಿ ಇ ಎನ್ ಠಾಣೆ ಪೊಲೀಸರಿಂದ ಉತ್ತರ ಪ್ರದೇಶದಸುಲ್ತಾನಪುರ ಜಿಲ್ಲೆಯ ಇಬ್ಬರು ಆರೋಪಿಗಳ ಬಂಧನ ಐಪಿಎಲ್ ಹಾಗೂ ಆರ್ ಆರ್ ತಂಡದಲ್ಲಿ ಅವಕಾಶ ಕೊಡುವುದಾಗಿ ಆಮಿಷ ಒಡ್ಡಿ ಬೆಳಗಾವಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರು …

Read More »

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ.

ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು …

Read More »

ಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ..

ಬೆಳಗಾವಿ : ಬಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ.. ಐದೇ ತಿಂಗಳಲ್ಲಿ ಮೂರಾಬಟ್ಟಿಯಾದ ಅಗಸಗಿ ಪಿಕೆಪಿಎಸ್ ವ್ಯವಸ್ಥೆ….. ಬಡವರಿಗೆ ಕೊಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿಕೊಳ್ಳುತ್ತಿರುವ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲೂಟಿಕೋರರ ಕೈಗೆ ಸಿಕ್ಕು ನರಳುತ್ತಿದೆ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ (ಪಿಕೆಪಿಎಸ್)ಗೆ ನವೆಂಬರನಲ್ಲಿ ನಡೆದ ಚುನಾವಣೆಯಲ್ಲಿ ರೈತರಿಗೆ ಹಗಲು ಕನಸು ತೋರಿಸಿ, ರೈತರಿಗೆ ರಾಯಲ್ ಸೌಲಭ್ಯ …

Read More »

ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ :

ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ : ಕಾಗವಾಡ ಜೈನ ಸಮಾವೇಶದಲ್ಲಿ ರಾಜ್ಯಪಾಲ ಥಾವರಚೆಂದ ಗೆಹ್ಲೊಟ್ ಕರೆ… ವರ್ಷದೊಳಗೆ ಜೈನ ಸಮಾಜದ ಬೇಡಿಕೆಗಳು ಈಡೇರದಿದ್ದರೆ ಸಲ್ಲೇಖನ ವ್ರತ : ಗುಣಧರನಂದಿ ಸ್ವಾಮೀಜಿ ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ …

Read More »

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …

Read More »

ಅನುಮತಿ ಇದ್ದಿದ್ದು ಕೇವಲ 30 ಅತಿಥಿಗಳಿಗೆ, ಇದ್ದದ್ದು 200ಕ್ಕೂ ಹೆಚ್ಚು! (IANS)

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಆರ್​ಸಿಬಿ ತಂಡದ ಸರ್ಕಾರಿ ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್​​​ನಲ್ಲಿ ಹಾಕಲಾದ ವೇದಿಕೆ ಮೇಲೆ 25-30 ಅತಿಥಿಗಳಿಗೆ ಮಾತ್ರ ಅನುಮತಿಸಲಾಗಿದ್ದರೂ, ನೂರಾರು ಜನ ವೇದಿಕೆಯಲ್ಲಿ ಜಮಾವಣೆಯಾಗುವ ಮೂಲಕ ಲೋಪ ಎಸಗಲಾಗಿತ್ತು ಎಂದು ತಿಳಿದು ಬಂದಿದೆ. ವಿಧಾನಸೌಧ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೇವಲ 25-30 ಮಂದಿ ಅಥಿತಿಗಳಿಗೆ ಮಾತ್ರ ವೇದಿಕೆ ಮೇಲೆ ಅನುಮತಿಸಿ ವಿಧಾನಸೌಧ ಭದ್ರತೆ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ …

Read More »

ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ

ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ ಪಹಣಿ ಮತ್ತು ಭೂಮಿ ಕೇಂದ್ರದ ಕೇಸ್ ವರ್ಕರ್ ವಿರುದ್ಧ ರೈತರಿಂದ ಕ್ರಮಕ್ಕೆ ಆಗ್ರಹ ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ 7×12 ಉತಾರಾ ವಿಭಾಗಗಳಲ್ಲಿ ಸಂಬಂಧಿಸಿದಂತೆ ನಾಗರಿಕರು ಮತ್ತು ರೈತರಿಂದ ದೂರುಗಳು ಹೆಚ್ಚಾಗಿದ್ದು, 7×12 ಉತಾರಾ ಕೇಸ್ ವರ್ಕರ್‌ಗಳು ಮತ್ತು ಭೂಮಿ ಕೇಸ್ ವರ್ಕರ್‌ಗಳು ತಹಶೀಲ್ದಾರ್ ಕಚೇರಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ,ಬೇಗನೆ ಹೊರಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಇದು ನಾಗರಿಕರು ಮತ್ತು …

Read More »