Breaking News

Uncategorized

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ?

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಶಾಸಕ ಕೆ.ವೈ.ನಂಜೇಗೌಡ ಸುಳಿವು ನೀಡಿದ್ದಾರೆ. ಶೀಘ್ರದಲ್ಲಿಯೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ನಂಜೇಗೌಡ ತಿಳಿಸಿದ್ದಾರೆ. ನಂದಿನಿ ಹಾಲಿನಿ ದರ ಹೆಚ್ಚಿಸುವ ಸಂಬಂಧ ಕೆಲವು ದಿನಗಳ ಹಿಂದಿನಿಂದಲೇ ಚರ್ಚೆ ನಡೆಯುತ್ತಿದೆ. ಬೆಳಗಾವಿ ಅಧಿವೇಶನದ ಬಳಿಕ ಹೆಚ್ಚಳ ಮಾಡುವ ಸಾಧ್ಯತೆ ಇದೆ.

Read More »

ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ.

ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ನಬಾರ್ಡ್ ಸಾಲದ ಪ್ರಮಾಣ ಇಡೀ ದೇಶಕ್ಕೆ ಕಡಿಮೆ ಮಾಡಿದ್ದರೆ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಲಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ …

Read More »

ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಕಿತ್ತೂರಿನ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೈಲಹೊಂಗಲ ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಈ ವೇಳೆ ಶಾಸಕರಾದ ಶ್ರೀ‌ ಮಹಾಂತೇಶ ಕೌಜಲಗಿ, ಶ್ರೀ ಬಾಬಾಸಾಹೇಬ ಪಾಟೀಲ ಹಾಗೂ ಶ್ರೀ ವಿಶ್ವಾಸ ವೈದ್ಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಕೆ.ಎಸ್.ಆರ್.ಪಿ ಹಾಗೂ ಪಿಟಿಎಸ್ ಕಂಗ್ರಾಳಿ ಘಟಕದ ವಾರ್ಷಿಕ ಅಂತರ್ ದಳಗಳ ಕ್ರೀಡಾಕೂಟದ ಸಮಾರೋಪ

ಬೆಳಗಾವಿಯ 2ನೇ ಪಡೆ ಕೆ.ಎಸ್.ಆರ್.ಪಿ ಹಾಗೂ ಪಿಟಿಎಸ್ ಕಂಗ್ರಾಳಿ ಘಟಕದ ವಾರ್ಷಿಕ ಅಂತರ್ ದಳಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಭೀಮಾಶಂಕರ ಗುಳೇದ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅವರು ಶುಭ ಕೋರಿದರು. ಅತಿಥಿಗಳ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೀಸಲು ಪೊಲೀಸ್ ಪಡೆಯ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಮಾಂಡೆಂಟ್ ರಮೇಶ್ ಬೊರಗಾವೆ …

Read More »

ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ: ಬಸನಗೌಡ ಪಾಟೀಲ್

ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು. ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ, ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ, ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು …

Read More »

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ: ಸತೀಶ ಜಾರಕಿಹೊಳಿ

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ಸಚಿವ ಸತೀಶ ಜಾರಕಿಹೊಳಿ ನೇತೃತ್ವ ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು …

Read More »

ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ …

Read More »

ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ,

ನವೆಂಬರ್​ : 17 ವರ್ಷದ ಬಾಲಕಿ (Girl) ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್​ನಿಂದ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದೆ. ದಾಬಸ್​ಪೇಟೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ದೈಹಿಕ ಶಿಕ್ಷಕ ದಾದಾಪೀರ್​ ಬಾಲಕಿಯನ್ನು ನಂಬಿಸಿ ದೇವರಾಯನ ದುರ್ಗ ಬೆಟ್ಟಕ್ಕೆ ಕರೆದೊಯ್ದಿದ್ದ. ನಂತರ ತುಮಕೂರಿಗೆ ಕರೆದೊಯ್ದು ಲಾಡ್ಜ್​​ವೊಂದರಲ್ಲಿ ಬಾಲಕಿ ಮೇಲೆ …

Read More »

ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನಹಿಂದುಗಳ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಲಿ ; ದೇಶ ವ್ಯಾಪಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಹಿಂದುಗಳ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಲಿ ; ದೇಶ ವ್ಯಾಪಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಮುನಿಗಳ ಉಪಸ್ಥಿತಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಕ್ಷೇಪ ವಹಿಸಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಯಾಗಲಿ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನವನ್ನು ಖಂಡಿಸಿ ಇಂದು …

Read More »

ಗಡಿಯಲ್ಲಿ ಕನ್ನಡ ಕಟ್ಟುವ ಕೆಲಸವಾಗಲಿ: ಗುರುಸಿದ್ದ ಮಹಾಸ್ವಾಮಿಜೀ ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ

  ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವ ಕನ್ನಡವನ್ನು ಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದು ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜೃಭಂಣೆಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿದರು.ಎಲ್ಲಾ ಭಾಷೆಯನ್ನು …

Read More »