ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ …
Read More »ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರು ಎಷ್ಟು ಅಪಾಯಕಾರಿ ಗೊತ್ತಾ?
ಬೆಂಗಳೂರು, ಜು. 26: ಬಿ.ಎಸ್. ಯಡಿಯೂರಪ್ಪ ಸಿಟ್ಟು ಕ್ಷಣಿಕ, ಪಟ್ಟು ಹಿಡಿದು ಕೂತರೆ ಮುಗಿಸುವ ತನಕ ಬಿಡದ ಛಲಗಾರ. ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರು ಸುನಾಮಿಯನ್ನೇ ಸೃಷ್ಟಿ ಮಾಡುತ್ತದೆ! ರಾಜೀನಾಮೆ ಕೊಡುವ ಮುನ್ನ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಕಣ್ಣೀರಿನ ಅರೆ ಗಂಟಲಿನ ಧ್ವನಿಯಲ್ಲಿ ಹೊಗಳಿದ್ದಾರೆ. ಆನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ, ಬಿಎಸ್ ವೈ ಅವರ ಕಣ್ಣೀರಿನ ವಿದಾಯ ಬಿಜೆಪಿಯ ಪಾಲಿಗೆ ದೊಡ್ಡ ಪೆಟ್ಟು ಕೊಡಲಿದೆ ಎಂಬ ಚರ್ಚೆ …
Read More »ಅಭಯ್ ಪಾಟೀಲ ಹಾಗೂ ಬಾಲಚಂದ್ರ ಜಾರಕಿಹೊಳಿ ಹೊಸ ಸಂಪುಟದಲ್ಲಿ ಮಂತ್ರಿ ಗಳಾಗತಾರ….?
ಬೆಂಗಳೂರು – ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಕುರಿತು ವಿಶೇಷ ಪ್ರೀತಿ ಹೊಂದಿದ್ದರು. ಹಾಗಾಗಿಯೇ ಅವರ ಸಂಪುಟದಲ್ಲಿ ನಾಲ್ವರಿಗೆ ಸಚಿವಸ್ಥಾನ ನೀಡಲಾಗಿತ್ತು. ಜೊತೆಗೆ 10ಕ್ಕೂ ಹೆಚ್ಚು ಜನರಿಗೆ ಬೇರೆ ಬೇರೆ ಹುದ್ದೆ ನೀಡಲಾಗಿತ್ತು. ಬೆಳಗಾವಿ ಜಿಲ್ಲೆಯ ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಶ್ರೀಮಂತ ಪಾಟೀಲ ಅವರಿಗೆ ಮಂತ್ರಿಸ್ಥಾನ ನೀಡಲಾಗಿತ್ತು. ಜೊತೆಗೆ, ಶಂಕರಗೌಡ ಪಾಟೀಲ ಅವರಿಗೆ ದೆಹಲಿ ಪ್ರತಿನಿಧಿ ಸ್ಥಾನ, ಆನಂದ ಮಾಮನಿಗೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನ, ಪಿ.ರಾಜೀವ, …
Read More »ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ ಮುಂದಿನ ಸಿಎಂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ?
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ …
Read More »ಮತಕ್ಕಾಗಿ ಲಂಚ: ಟಿಆರ್ಎಸ್ ಸಂಸದೆಗೆ 6 ತಿಂಗಳು ಜೈಲು
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ ನಾಯಕಿ ಮತ್ತು ಮೆಹಬೂಬಾಬಾದ್ ಕ್ಷೇತ್ರದ ಸಂಸದೆ ಕವಿತಾ ಮಾಲೋತ್ ಅವರಿಗೆ 2019ರ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಲಿ ಲೋಕಸಭೆಯಲ್ಲಿ ಶಿಕ್ಷೆಗೆ ಗುರಿಯಾದ ಮೊದಲ ಸಂಸದೆ ಎಂಬ ಅಪಖ್ಯಾತಿಗೂ ಅವರು ಪಾತ್ರರಾಗಿದ್ದಾರೆ. ಚುನಾವಣ ಪ್ರಚಾ ರದ ವೇಳೆ ಅವರು ಮತದಾರರಿಗೆ ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿತ್ತು. ಶನಿವಾರ ವಿಶೇಷ ಕೋರ್ಟ್ ವಿಚಾರಣೆ ನಡೆಸಿ ಸಂಸದೆ …
Read More »ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್
ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ ಪರಿಸ್ಥಿತಿ ಅವಲೋಕಿಸಿದರು. ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಬಟ್ಟಿ, ಚಿಗದೊಳ್ಳಿ, ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ, ಕಲಾರ್ಕೊಪ್ಪ, ಹಡಗಿನಾಳ, ತಳಕಟ್ನಾಳ , ಉದಗಟ್ಟಿ ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ ನಿರ್ಗತಿಕರನ್ನು ಭೇಟಿ ಮಾಡಿ, …
Read More »Tokyo Olympics 2020: ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳ ಕೋಚ್ಗಳಿಗೂ ನಗದು ಬಹಮಾನ ನೀಡುವ ಘೋಷಣೆ ಮಾಡಿದ ಐಒಎ
ಭಾರತದ ಕ್ರೀಡಾಪಟುಗಳು ಒಲಂಪಿಕ್ಸ್ನಲ್ಲಿ ಪದಕ ಗೆದ್ದರೆ ಕೇವಲ ಅವರ ಬ್ಯಾಂಕ್ ಬ್ಯಾಲೆನ್ಸ್ ಮಾತ್ರ ಉಬ್ಬುವುದಿಲ್ಲ, ಅವರನ್ನು ಆ ಹಂತಕ್ಕೆ ತಯಾರು ಮಾಡಿದ ತರಬೇತುದಾರರು ಮತ್ತು ಕೋಚ್ಗಳು ಸಹ ನಗದು ಇನಾಮು ಪಡೆಯಲಿದ್ದಾರೆ. ಶನಿವಾರದಂದು ಮಹಿಳೆಯರು ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ನಿರ್ಮಿಸಿ ದ ಮೀರಾಬಾಯಿ ಚಾನು ಅವರ ಕೋಚ್ ವಿಜಯ ಶರ್ಮ ಅವರಿಗೆ 10 ಲಕ್ಷ ರೂ. ಗಳ ಬಹುಮಾನ ನೀಡುವ ಘೋಡಣೆಯನ್ನು ಭಾರತೀಯ ಒಲಂಪಿಕ್ …
Read More »ಜಾರಕಿಹೊಳಿಹೆಬ್ಬಾಳಕರ್ ಪ್ರವಾಹ ಪೀಡಿತ ಜನರ ಸಂಕಷ್ಟಕ್ಕೆ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕಡಿಮೆ, ರಾಜಕೀಯ ಜಾಸ್ತಿ
ಬೆಳಗಾವಿ – ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದ ಕಾಂಗ್ರೆಸ್ ಕಾಂಗ್ರೆಸ್ ನಿಯೋಗ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಶನಿವಾರ ಹುಕ್ಕೇರಿ, ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿದ್ದ ನಿಯೋಗ ಭಾನುವಾರ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಿಗೆ ಭೇಟಿ ನೀಡಲಿದೆ. ಈ ವೇಳೆ ಹುಕ್ಕೇರಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ಸರಕಾರ ತಕ್ಷಣ ಜನರ …
Read More »ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ: ನಿರಾಣಿ
ಕಲಬುರಗಿ,ಜು.24: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ …
Read More »ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ದ ಸುಳ್ಳು ಸುದ್ದಿ ಪ್ರಸಾರಿಸದಂತೆ ಟಿವಿ 5 ಚಾನೆಲ್ ಗೆ ನ್ಯಾಯಾಲಯ ಆದೇಶ
ಆನೇಕಲ್ ; ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಯಾವುದೇ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಟಿವಿ 5 ಕನ್ನಡಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಸುದ್ದಿ ವಾಹಿನಿ ಟಿವಿ 5 ಮುಂದಿನ ಆದೇಶದವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಯಾವುದೇ ಚಾರಿತ್ರ್ಯವಧೆ ಅಥವಾ ಮಾನಹಾನಿಕರ ವರದಿಯನ್ನು ತಮ್ಮ ಸುದ್ದಿಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ʼ ಕಾರ್ಯಕ್ರಮದಲ್ಲಿ ಪ್ರಸಾರ ಮಾಡದಂತೆ ಆನೇಕಲ್ ನ ನ್ಯಾಯಾಲಯವೊಂದು ಇತ್ತೀಚೆಗೆ …
Read More »