Breaking News

Uncategorized

ಗ್ಯಾಂಗ್ ರೇಪ್: ಸಭೆ ನಡೆಸದೇ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದ ಗೃಹ ಸಚಿವ

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ …

Read More »

ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ

ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್‌ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …

Read More »

ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …

Read More »

ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.   58 ವಾರ್ಡ್‌ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ.       ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …

Read More »

ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ – ಉದ್ದವ್ ವಿರುದ್ಧ ದೂರು

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಈಗ ಬಿಜೆಪಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ. ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವಾ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ. ಮೂರು ದೂರುಗಳು ನಾಸಿಕ್‌ನಲ್ಲಿ ದಾಖಲಾಗಿದ್ದು, ಪೊಲೀಸರು ದೂರು ದಾಖಲಾಗಿದ್ದನ್ನು ಖಚಿತಪಡಿಸಿದ್ದಾರೆ. 2018ರಲ್ಲಿ ಶಿವಾಜಿ …

Read More »

ಆಸ್ತಿ ತೆರಿಗೆ, ಅಡುಗೆ ಅನಿಲ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

ಬೆಂಗಳೂರು, ಆ.26- ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ ಕೈ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ಬೆಂಗಳೂರು ಕೇಂದ್ರ, ದಕ್ಷಿಣ, ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಲೀಂ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ ಮತ್ತಿತರ ನಾಯಕರ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಿ ಬಿಬಿಎಂಪಿ ಚಲೋ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ …

Read More »

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

    ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ …

Read More »

ಕೋವಿಡ್‌ನಿಂದ ಕಣ್ಣಿಗೆ ತೊಂದರೆಯೇ ?

ಇತ್ತೀಚೆಗೆ ನನ್ನ ಕಣ್ಣಿನ ಕ್ಲಿನಿಕ್‌ಗೆ ಬರುವ ಹದಿಹರೆಯದವರು, ಮಕ್ಕಳು ಮತ್ತು 20-35 ವರ್ಷದವರ ಸಂಖ್ಯೆ ವಿಪರೀತವಾಗಿ ಜಾಸ್ತಿಯಾಗಿದೆ. ಮೊನ್ನೆ 15 ವರ್ಷದ ಹುಡುಗನನ್ನು ಕಣ್ಣಿನ ಪರೀಕ್ಷೆಗೆ ಅವನ ಪಾಲಕರು ಕರೆದುಕೊಂಡು ಬಂದಿದ್ದರು. ಡಾಕ್ಟ್ರೇ ನಮ್ಮ ಹುಡುಗ ಒಂದು ವಾರದಿಂದ ಬಹಳ ಕಣ್ಣಿನ ನೋವು, ತಲೆನೋವು ಎಂದು ಹೇಳುತ್ತಾ ಇದ್ದಾನೆ.   ನಾನು ಅವರ ಮಗನ ಬಗ್ಗೆ ಗಮನಿಸುತ್ತಿರುವಾಗಲೇ ಆನ್ ಲೈನ್ ಕ್ಲಾಸ್ ನಡೀತಾ ಇದೆಯಲ್ಲ ಅದರ ಪ್ರಭಾವ ಬಿಡಿ ಎಂದು …

Read More »

ಶಿಕ್ಷಣದಲ್ಲಿ ಸಾಹಿತ್ಯಾಭಿರುಚಿ ಬೆಳೆಸುವುದು ಹೇಗೆ ?

ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗಲು, ಮೌಲ್ವಿಕ ವಿಚಾರಗಳನ್ನು ತಿಳಿಯಲು, ವೈಚಾರಿಕ ಪ್ರಜ್ಞೆ ಬೆಳೆಯಲು, ಸುಸಂಸ್ಕೃತ ನಡತೆಗೆ ಮತ್ತು ಉತ್ತಮ ಸಮಾಜದ ನಿರ್ಮಾಣಕ್ಕೆ ಓದು ಮಾತ್ರವೇ ರಹದಾರಿ. ಶಿಕ್ಷಣದಲ್ಲಿ ಭಾಷೆಯ ಕಲಿಕೆಯು ಕೇವಲ ಅಂಕಗಳಿಸಲು ಸೀಮಿತವಾಗದೆ ಸಾಹಿತ್ಯ ಓದುವ ಸಂಸ್ಕೃತಿಯನ್ನು ಬೆಳೆಸುವಂತಾಗಬೇಕು ಶಾಲೆಗಳಲ್ಲಿ ನೈತಿಕ ಶಿಕ್ಷಣದ ಜೊತೆ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವಂತಾಗಬೇಕು. ಮೂರುದಶಕಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ಅಸ್ತಿತ್ವಕ್ಕೆ ಬರುವ ಈ ಹೊತ್ತಿನಲ್ಲಿ ಹೊಸ ನಿರೀಕ್ಷೆಗಳು ಹುಟ್ಟಿವೆ. ಭಾಷೆ ಮತ್ತು …

Read More »

ಶ್ರೀ ಗುರು ರಾಘವೇಂದ್ರ ಮಹಿಮೆ : ಬೆಂಕಿಯಲ್ಲಿ ಸುಟ್ಟ ರತ್ನಾಹಾರ ಮತ್ತಷ್ಟು ಹೊಳೆದಾಗ..

ಕ್ರಿ.ಶ.೧೬೪೧-೪೨ ರ ಸಮಯ. ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಏರುಪೇರುಗಳಾದವು. ತಂಜಾಪುರದ ರಾಜ ವಿಜಯರಾಘವ ಭೂಪಾಲ ಭಾರೀ ಸೋಲನ್ನನುಭವಿಸಿದ. ಜೀವವುಳಿಸಿಕೊಳ್ಳಲು ಹೆಣಗಾಡಿದ. ದೈವಯೋಗದಿಂದ ಶ್ರೀರಾಘವೇಂದ್ರಗುರುಗಳ ಸಕಾಲಿಕ ಪ್ರಯತ್ನದಿಂದ ಗೆದ್ದವರು ಮತ್ತು ಸೋತವರ ನಡುವೆ ಸಂಧಿಯೇರ್ಪಟ್ಟಿತು. ಆದರೆ ತಂಜಾಪುರ ರಾಜ್ಯದ ದವಸ-ಧಾನ್ಯಗಳು ಸಿರಿ- ಸಂಪತ್ತೆಲ್ಲವೂ ಲೂಟಿಯಾಗಿತ್ತು. ಪ್ರಾಕೃತಿಕ ವಿಕೋಪದಿಂದ ಮಳೆಯಿಲ್ಲದೆ ಬೆಳೆಗಳೆಲ್ಲವೂ ನಾಶವಾದವು. ತಂಜಾಪುರ ಘನಘೋರ ದುರ್ಭಿಕ್ಷಕ್ಕೆ ಈಡಾಯಿತು.     ಸೋತ ನೋವನ್ನು ಮರೆತ ರಾಜ ಪ್ರಜಾಕ್ಷೇಮಕ್ಕೆ ತನ್ನೆಲ್ಲ ಭಂಡಾರವನ್ನೂ …

Read More »