ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …
Read More »K.S.R.T.C.ಚೆಲ್ಲಾಟ ; ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ!
ಗೋಕಾಕ: ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಗೋಕಾಕ ಮಹಾವಿದ್ಯಾಲಯಕ್ಕೆ ಹಾಗೂ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ. ಬಸ್ ಬಾರದೆ ಹೋದರೆ ಶಾಲೆ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬೇಕಾಗಿದೆ. ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಂದ ಮನೆಗೆ ತೆರಳಬೇಕಾದರೂ ಬಸ್ಗಳಿಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕಷ್ಟ ಪಡುತ್ತಿದ್ದಾರೆ. …
Read More »25 ವರ್ಷದ ಬಳಿಕ ಎಸ್ಸೆಸ್ಸೆಲ್ಸಿ ಶಿಕ್ಷಕರನ್ನು ಮೆರವಣಿಗೆ ಮಾಡಿದ ವಿದ್ಯಾರ್ಥಿಗಳು
ಬೆಳಗಾವಿ : ಮನುಷ್ಯ ಭೂಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು ಎಂದು ಕೆಆರ್ಇ ಸಂಸ್ಥೆಯ ಹೈಸ್ಕೂಲ್ ನಿವೃತ್ತಿ ಶಿಕ್ಷಕರಾದ ಸಿ.ಎಂ ಹಿರೇಮಠ್ ಅವರು ಹೇಳಿದರು. ಭಾನುವಾರ(ಡಿ.25) ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ವಿಶ್ವನಾಥ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಕೆ ಆರ್ ಇ ಎಸ್ ಸಂಸ್ಥೆಯ ಹೈಸ್ಕೂಲ್ನ 1996-97ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ 25ನೇ ಬೆಳ್ಳಿ ಹಬ್ಬ, ಗುರುವಂದನಾ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮವನ್ನು ಉದ್ಗಾಟಿಸಿ, …
Read More »ನಗರದ ಜನತೆಗೆ ಗುಡ್ ನ್ಯೂಸ್: ವಸತಿ ಯೋಜನೆ ಸಹಾಯಧನ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ
ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಅರ್ಹ ಫಲಾನುಭವಿಗಳಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪತನ!
ಬಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು …
Read More »ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ: ಸಚಿವ ಆರ್.ಅಶೋಕ್
ಮೂಡಲಗಿ: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರೀಯ ಶಾಸಕ …
Read More »ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.
ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …
Read More »ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆ:ಸತೀಶ ಜಾರಕಿಹೊಳಿ
ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವರೂಢ ಮೂರ್ತಿ ಲೋಕಾರ್ಪಣೆ ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ: ಶಾಸಕ ಸತೀಶ ಜಾರಕಿಹೊಳಿ ಛತ್ರಪತಿ ಶಿವಾಜಿ ಮಹಾರಾಜರು ವಿಶ್ವ ಪ್ರಸಿದ್ದ ಪಡೆದ ಮಹಾನ್ ಹೋರಾಟಗಾರ, ಅವರ ಚಿಂತನೆ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು” ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜ …
Read More »ವಿಧಾನಮಂಡಲದ ಚಳಿಗಾಲ ಅಧಿವೇಶನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು: ಸಭಾಪತಿ ರಘುನಾಥರಾವ್
ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ(ಡಿ.18) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ …
Read More »
Laxmi News 24×7