ಗೋಕಾಕ: ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರಿಗೆ ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ, ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …
Read More »ದಿಢೀರ್ ಕುಸಿತ ಕಂಡ ಟೊಮೇಟೊ ದರ!
ಕೋಲಾರ : ಟೊಮೇಟೊ ದರ ಇದೀಗ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. …
Read More »ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …
Read More »ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಹೈ ಅಲರ್ಟ್
ಬೆಂಗಳೂರು: ದೇಶದಲ್ಲೆಡೆ ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಹೀಗಾಗಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊಸ ರೂಪಾಂತರಿ ಕೊರೊನಾ ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. 10 ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. …
Read More »ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಆಂಜಿಯೋಗ್ರಫಿ ಮಾಡಲಾಗಿದೆ ಎಂದು ಡಾ. ಗುರುವಾರ ರೂಬಿ ಹಾಲ್ ಕ್ಲಿನಿಕ್ನಲ್ಲಿ ವೈದ್ಯಕೀಯ ಅಧೀಕ್ಷಕ ಅವಧೂತ್ ಬೋದಮವಾಡ್ ಹೇಳಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 84 ವರ್ಷದ ಅಣ್ಣಾ ಹಜಾರೆ ಅವರನ್ನ ಆಸ್ಪತ್ರೆಗೆ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಸುಳ್ಳು ಹೇಳುವುದರಲ್ಲಿ ಬಿಜೆಪಿ ನಂಬರ್ 1: ಸತೀಶ್ ಜಾರಕಿಹೊಳಿ
ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …
Read More »ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಾಗಲಕೋಟೆ: ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 18 ವರ್ಷದ ಯುವಕ ಸುಲೇಮಾನ್ ಮೇಕಮುಂಗಲಿ ಬಂಧಿತ ಆರೋಪಿ. ಈತ ಇಲಕಲ್ಲ ನಗರದ ಸೀರೆ ವ್ಯಾಪಾರಿ ಸುಜಿತ್ ಎಂಬುವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದಾನೆ.ಪ್ರಕರಣ ಹಿನ್ನೆಲೆ.. ಇಲಕಲ್ ನಗರದ ಸುಜಿತ್ ಎಂಬ ಸೀರೆ ವ್ಯಾಪಾರಸ್ಥರ …
Read More »ಸಂವಿಧಾನ ಸಮರ್ಪಕ ದಿನದಂದು ಗೃಹದಳ ಇಲಾಖೆ ಯಿಂದ ಗೌರವ ಪ್ರತಿಜ್ಞೆ .
ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ಗೆ ಆಗ್ರಹ. ಬೆಳಗಾವಿ ಜಿಲ್ಲಾ ಗೃಹ ರಕ್ಷಣಾ ದಳದಿಂದ ಸಂವಿಧಾನ ಪ್ರತಿಜ್ಞೆ ಶಪತ ಗೌರವ ಅರ್ಪಣೆ, ನವೆಂಬರ್ ೨೬ ರಂದು ಭಾರತ ದೇಶಕ್ಕೆ ಡಾ ಬೀ ಆರ್ ಅಂಬೇಡ್ಕರ್ ಅವರು ಸಂವಿಧಾನ ಅರ್ಪಣೆ ಮಾಡಿ ದೇಶದ ಪ್ರಜಾಪ್ರಭುತ್ವ ಭದ್ರತೆ ಹಾಗೂ ಕಾನೂನಿನ ಚೌಕಟ್ಟಿನ ಮಹತ್ವ ಮತ್ತು ಸಮರ್ಪಕ ಸಮಾನತೆಯ ಬಗ್ಗೆ ಬರೆದಿಟ್ಟ ಸಂವಿಧಾನವನ್ನು ದೇಶಕ್ಕೆ …
Read More »ಕಳೆದ ಎರಡ್ಮೂರು ದಿನಗಳಿಂದ ಬ್ರೇಕ್ ನೀಡಿದ್ದ ಮಳೆ (Rainfall) ಮತ್ತೆ ರಾಜ್ಯಕ್ಕೆ
ಕಳೆದ ಎರಡ್ಮೂರು ದಿನಗಳಿಂದ ಬ್ರೇಕ್ ನೀಡಿದ್ದ ಮಳೆ (Rainfall) ಮತ್ತೆ ರಾಜ್ಯಕ್ಕೆ (Karnataka Rains) ಎಂಟ್ರಿಯಾಗಲಿದ್ದಾನೆ. ಇಂದಿನಿಂದ ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದ್ದು, ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಸಹ ನೀಡಲಾಗಿದೆ. ಮತ್ತೆ ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತಗೊಂಡಿರುವ ಪರಿಣಾಮ ಮೊದಲು ತಮಿಳುನಾಡಿನ (Tamilnadu) ರಾಜಧಾನಿ ಚೆನ್ನೈ (Chennai Rains) ಎದುರಿಸಲಿದೆ. ನಂತರ ಕರ್ನಾಟಕದ ಮೈಸೂರು ಭಾಗ ಸಹ ಸೈಕ್ಲೋನ್ ಗೆ (Cyclone) …
Read More »
Laxmi News 24×7