ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ ಪಹಣಿ ಮತ್ತು ಭೂಮಿ ಕೇಂದ್ರದ ಕೇಸ್ ವರ್ಕರ್ ವಿರುದ್ಧ ರೈತರಿಂದ ಕ್ರಮಕ್ಕೆ ಆಗ್ರಹ ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ 7×12 ಉತಾರಾ ವಿಭಾಗಗಳಲ್ಲಿ ಸಂಬಂಧಿಸಿದಂತೆ ನಾಗರಿಕರು ಮತ್ತು ರೈತರಿಂದ ದೂರುಗಳು ಹೆಚ್ಚಾಗಿದ್ದು, 7×12 ಉತಾರಾ ಕೇಸ್ ವರ್ಕರ್ಗಳು ಮತ್ತು ಭೂಮಿ ಕೇಸ್ ವರ್ಕರ್ಗಳು ತಹಶೀಲ್ದಾರ್ ಕಚೇರಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ,ಬೇಗನೆ ಹೊರಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಇದು ನಾಗರಿಕರು ಮತ್ತು …
Read More »ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …
Read More »ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..
ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್.. ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು …
Read More »ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ
ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ ಬೆಂಗಳೂರು: ವೃತ್ತಿಪರರದ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಲಿವ್-ಲವ್-ಲಫ್ ಫೌಂಡೇಶನ್ (ಎಲ್ಎಲ್ಎಲ್) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂಬ ಕಾರ್ಯಕ್ರಮ ಪ್ರಾರಂಬಿಸುತ್ತಿದೆ. ಇದೊಂದು ಸಮಗ್ರ ಹಾಗೂ ಸಂಶೋಧನಾಧಾರಿತ ಉಪಕ್ರಮವಾಗಿದ್ದು, ದೇಶಾದ್ಯಂತ ಮಾನಸಿಕ ಆರೋಗ್ಯ ಕಾಪಾಡುವಂತಹ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ಲಿವ್-ಲವ್-ಲಾಫ್ ಫೌಂಡೇಶನ್ನ …
Read More »ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ
ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ ಬೆಳಗಾವಿ: ಶ್ರೀ ಬಾಲಾಜಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ವೆಂಕಟೇಶ್ವರ ದೇವಸ್ಥಾನದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಾಮರಂಭ ಕಾರ್ಯಕ್ರಮ ಜೂನ್ 6 ರಂದು ನಡೆಯಲಿದೆ ಎಂದು ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರು ತಿಳಿಸಿದರು. ಬೆಳಗಾವಿಯ ರಡ್ಡಿ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡಿಗಲ್ಲು ಸಮಾರಂಭ ಕಾರ್ಯಕ್ರಮಕ್ಕೆ ಹರಿಹರದ ರಡ್ಡಿ ಗುರುಪೀಠದ …
Read More »4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್
4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್ ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ …
Read More »ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ ಯಮಕನಮರ್ಡಿ ವಿಧಾನಸಭಾ ಕ್ಷೇತ್ರದ ದಡ್ಡಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನರೇಗಾ ಕಾರ್ಮಿಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಥಮ ಚಿಕಿತ್ಸಾ ಕಿಟ್’ಗಳನ್ನು ವಿತರಿಸಿದರು. ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯಮಕನಮರ್ಡಿ ವಿಧಾನಸಭಾ ಕ್ಷೇತ್ರದ ದಡ್ಡಿ ಗ್ರಾಮ ಪಂಚಾಯಿತಿ ಕಚೇರಿಗೆ ಇಂದು ಭೇಟಿ ನೀಡಿದರು. …
Read More »ಐ.ಪಿ.ಎಲ್ ಚಾಂಪಿಯನ್ ಆರ್.ಸಿ.ಬಿ ತಂಡಕ್ಕೆ ಕರ್ನಾಟಕ ಸರ್ಕಾರದಿಂದ ಸನ್ಮಾನ…
ಐ.ಪಿ.ಎಲ್ ಚಾಂಪಿಯನ್ ಆರ್.ಸಿ.ಬಿ ತಂಡಕ್ಕೆ ಕರ್ನಾಟಕ ಸರ್ಕಾರದಿಂದ ಸನ್ಮಾನ… ಮೈಸೂರು ಪೇಠಾ ತೊಡಿಸಿ ಸಿಎಂ ಸಿದ್ಧರಾಮಯ್ಯ…ಡಿಸಿಎಂ ಡಿ.ಕೆ.ಶಿವಕುಮಾರ್ ತಂಡದ ಸದಸ್ಯರಿಗೆ ಸತ್ಕಾರ… ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂದೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನ ಮಾಡಿದರು. 18 ವರ್ಷಗಳ ಬಳಿಕ ಆರ್.ಸಿ.ಬಿ ತಂಡ ಐ ಪಿ ಎಲ್ ಮ್ಯಾಚಿನಲ್ಲಿ ರೋಚಕ ವಿಜಯ ಸಾಧಿಸಿ ಇಂದು ರಾಜಧಾನಿ …
Read More »ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ
ಬಾಗಲಕೋಟೆ : ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ..ವಾಗ್ವಾದ.. ಗಲಾಟೆ… ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಚಿವ ಆರ್ ಬಿ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಜಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿಯಾದ ಘಟನೆ ನಡೆದಿದೆ ಬಿಜೆಪಿ ಶಾಸಕರ ಜೊತೆ ಏಕವಚನದಲ್ಲೇ ವಾಗ್ವಾದಕ್ಕಿಳಿದ ಕೈ ಮುಖಂಡರು ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮ.ಬಿಜೆಪಿ ಕಾಂಗ್ರೆಸ್ ಮಧ್ಯೆ ಪ್ರೋಟೋಕಾಲ್ ಪೊಲಿಟಿಕ್ಸ್.ಮಾಜಿಗಳನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ …
Read More »ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ನಗರದ ಧಾರವಾಡ ಉದಯ ಹಾಸ್ಟೆಲ್ ಬಳಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಠೇವಣಿ ವಂತಿಗೆ ಅಡಿಯಲ್ಲಿ ದೀನ್ ದಯಾಳ ಉಪಾಧ್ಯಾಯ ಅವರ ಹೆಸರಿನಡಿ ಸೌಹಾರ್ಧ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಈ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ. ವಿಶಾಲವಾದ ಪ್ರದೇಶದಲ್ಲಿ ಒಟ್ಟು ಆರು ಬ್ಲಾಕ್ ಅಡಿ ವಸತಿ …
Read More »
Laxmi News 24×7