ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …
Read More »ಬಿಜೆಪಿಯನ್ನು ‘ತುಕ್ಡೆ-ತುಕ್ಡೆ’ ಮಾಡುತ್ತೇನೆ.: ಕನ್ಹಯ್ಯಾ ಕುಮಾರ್
ನವದೆಹಲಿ: ಸಿಪಿಎಂ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯಾ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ “ನಾನು ಬಿಜೆಪಿಯನ್ನು ‘ತುಕ್ಡೆ-ತುಕ್ಡೆ’ ಮಾಡುತ್ತೇನೆ” ಎಂದು ಹೇಳಿದ್ದಾರೆ. ‘ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ದೃಢವಾಗಿ ನಂಬಿದ್ದೇನೆ. ಆ ಪಕ್ಷದ ಸೋಲನ್ನು ನಾನು ನೋಡುತ್ತೇನೆ. ಬಿಜೆಪಿ ನನ್ನನ್ನು ‘ತುಕ್ಡೆ-ತುಕ್ಡೆ ಗ್ಯಾಂಗ್’ ಎಂದು ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ‘ತುಕ್ಡೆ-ತುಕ್ಡೆ’, ಹಾಗೂ …
Read More »ಹಾನಗಲ್ ಉಪಚುನಾವಣೆ: ರೇಸ್ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!
ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್ ರೇಸ್ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …
Read More »ರಾನು ಮಂಡಲ್ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್ ಮಾಡುತ್ತಿರುವ ನೆಟ್ಟಿಗರು
ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಇತರೆ ಸೋಶಿಯಲ್ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …
Read More »ನಟ ವಿವೇಕ್ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್ಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …
Read More »ಅಜಯ್ ಸಿಂಗ್ ಬರಹ: ದೇಶ ವಿಭಜನೆ ನಿಲ್ಲಿಸಲು ಗಾಂಧಿ ವಿಫಲವಾದಾಗ
ಹಿಂದಿನ ಸಂಗತಿಗಳಿಂದ ಆರಂಭ ಮಾಡುವುದಾದರೆ ರಾಷ್ಟ್ರಪತಿ ಭವನವು ಭಾರತದ ವಿಭಜನೆ ಮತ್ತು ರಾಷ್ಟ್ರದ ಮುಂದಿನ ಪ್ರಯಾಣಕ್ಕೆ ಒಂದು ವಿಶಿಷ್ಟವಾದ ಐತಿಹಾಸಿಕ ಸನ್ನಿವೇಶವನ್ನು ಹೊಂದಿಸುತ್ತದೆ. ವಿಪರ್ಯಾಸವೆಂದರೆ, 1931 ರಲ್ಲಿ ವೈಸರಾಯ್ ಹೌಸ್ ಆಗಿ ಇದರ ಉದ್ಘಾಟನೆಯು ದುಂಡು ಮೇಜಿನ ಸಮ್ಮೇಳನಗಳೊಂದಿಗೆ ಕಾಕತಾಳೀಯ ಎಂಬಂತೆ ನಡೆಯಿತು. 1935 ರ ಭಾರತ ಸರ್ಕಾರದ ಕಾಯ್ದೆಯ ಮೂಲಕ ನಡೆಸಿದ ಅಧಿಕಾರ ವಿಕೇಂದ್ರೀಕರಣದ ಆಧಾರವಾಗಿರುವ ಸಮ್ಮೇಳನವಾಗಿತ್ತು. ಭವ್ಯವಾದ ಕಟ್ಟಡ ಮತ್ತು ಅದರ ಸುತ್ತಲಿನ ಇತರ ರಚನೆಗಳು – …
Read More »ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …
Read More »ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ,ಸಂಜಯ ಪಾಟೀಲ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ಬೆಳಗಾವಿ: ವಾಕ್ಸಮರದ ಬರದಲ್ಲಿ ಬಿಜೆಪಿ ಮುಖಂಡ, ಮಾಜಿ ಶಾಸಕ ಸಂಜಯ್ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ . ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೈಟ್ ಪಾಲಿಟಿಕ್ಸ್ ಗೊತ್ತು. ರಾತ್ರಿ ರಾಜಕಾರಣದಿಂದಲೇ ಅವರು ಗೆದ್ದು ಬಂದಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಶಾಸಕಿಯಾಗುವ ಮೊದಲು ಲಕ್ಷ್ಮಿ ಹೆಬ್ಬಾಳ್ಕರ್ ನಾನು ನಿಮ್ಮ ಮಗಳು, ಚಾಂದ್ ತಾರೆ ತೋಡ್ ಕೇ ಲಾವೂಂಗಿ ಎಂದು ಹೇಳುತ್ತಿದ್ದರು. ಶಾಸಕರಾದ ಮೇಲೆ …
Read More »ಕೊನೆಗೂ ನನಸಾಯ್ತು ಬಿಎಂಟಿಸಿಯ ಬಹು ವರ್ಷಗಳ ಕನಸು..!
ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸು ಇಂದು ನನಸಾಗಿದೆ. ಮೊದಲ ಎಲೆಕ್ಟ್ರಿಕ್ ಬಸ್ ಇಂದು ಬಿಎಂಟಿಸಿಗೆ ಸೇರ್ಪಡೆಯಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ಮೊದಲ ಎಲೆಕ್ಟ್ರಿಕ್ ಬಸ್ ಅನ್ನು ಅನಾವರಣ ಮಾಡಿದ್ದು, ಕೆಂಗೇರಿ ಡಿಪೋದಲ್ಲಿ ಮೊದಲ ವಿದ್ಯುತ್ ಚಾಲಿತ ಬಸ್ ಅನಾವರಣಗೊಂಡಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಮೆಟ್ರೋ ಫೀಡರ್ ಸೇವೆಗಾಗಿ 90 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಗಳನ್ನು ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಆಧಾರದಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ …
Read More »
Laxmi News 24×7