Breaking News

Uncategorized

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …

Read More »

ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ

ಲಂಡನ್: ಇಂಗ್ಲೆಂಡ್ ಕೌಂಟಿಯ ಟಿ20 ಬ್ಲಾಸ್ಟ್ ಕೂಟದಲ್ಲಿ ಕ್ರೀಡಾ ಸ್ಪೂರ್ತಿ ಮೆರೆದ ಘಟನೆಯೊಂದು ಯಾರ್ಕ್ ಶೈರ್ ಮತ್ತು ಲ್ಯಾಂಕ್ ಶೈರ್ ನಡುವಿನ ಪಂದ್ಯದಲ್ಲಿ ನಡೆದಿದೆ. ಓಡುವಾಗ ಗಾಯಗೊಂಡ ಬಿದ್ದ ಆಟಗಾರನನ್ನು ರನ್ ಔಟ್ ಮಾಡದ ಜೋ ರೂಟ್ ಬಳಗದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ಓಲ್ಡ್ ಟ್ರಾಫರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಈ ಘಟನೆ ನಡೆಯುತ್ತಿತ್ತು. ಲ್ಯಾಂಕ್ ಶೈರ್ ತಂಡಕ್ಕೆ ಗೆಲುವಿಗೆ 18 ಎಸೆತಗಳಲ್ಲಿ 15 ರನ್ ಅಗತ್ಯವಿತ್ತು. ಲ್ಯೂಕ್ ವೆಲ್ಸ್ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಓರ್ವನ ಬಲಿ…

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ.ಬೇಕಾಬಿಟ್ಟಿ ಕಾಮಗಾರಿಗೆ ಇವತ್ತು ಮತ್ತೋರ್ವ ಬಲಿಯಾಗಿದ್ದು,ಈವರೆಗೆ ಸ್ಮಾರ್ಟ್ ವರ್ಕ್ ಗೆ ಇಬ್ಬರು ಬಲಿಯಾದಂತಾಗಿದೆ. ಇಂದು ರಾತ್ರಿ8 ಗಂಟೆ ಸುಮಾರಿಗೆ ,ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದು ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಣದ ರಾಡ್ ಗಳ ಮೇಲೆ ಬಿದ್ದು ತೀವ್ರ ರಕ್ತಸ್ರಾವದ ಪರಿಣಾಮ ನ್ಯು ಗಾಂಧಿನಗರದ ಮಹ್ಮದ ದಸ್ತಗೀರ ಮುಲ್ಲಾ‌‌,69 ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ಕೇಂದ್ರ ಬಸ್ …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »

ಆಸ್ತಿ ಪಾಲು ಮಾಡಿಲ್ಲವೆಂದು ಅಮ್ಮನನ್ನೇ ಹೊರ ಹಾಕಿದ ಪಾಪಿ ಮಕ್ಕಳು..!

ಹಾವೇರಿ: ಇತ್ತೀಚೆಗೆ ರಾಮನಗರದ ಸಿಂಗ್ರಾಬೋವಿಯಲ್ಲಿ ಆಸ್ತಿಗಾಗಿ ಮಗ ಹೆತ್ತ ಅಪ್ಪನನ್ನೇ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು.. ಆಸ್ತಿ ಭಾಗ ಮಾಡಿಲ್ಲ ಅಂತ ಮಕ್ಕಳು ಹೆತ್ತ ತಾಯಿಯನ್ನ ನಡು ದಾರಿಯಲ್ಲೇ ಬಿಟ್ಟು ಹೋದ ಹೃದಯ ವಿದ್ರಾವಕ ಘಟನೆ ಹಾವೇರಿಯಲ್ಲಿ ನಡೆದಿದೆ. ತಾಯಿ ತನ್ನ ಮಕ್ಕಳು ಬೆಳೆದಂತೆಲ್ಲ ಎದೆಯಾಳದಿಂದ ಅಕ್ಕರೆ ತೋರಿ ಆರ್ಶೀರ್ವದಿಸಿ ಇನ್ನೇನು …

Read More »

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …

Read More »

ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ

ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಭಯ ಬೇಡಾ ಆತ್ಮವಿಸ್ವಾಸದಿಂದ ಪರೀಕ್ಷೆ ಎದುರಿಸಿ : ವಿದ್ಯಾರ್ಥಿಗಳಿಗೆ ಸಲಹೆ

ಬೆಳಗಾವಿ : ಜುಲೈ 19 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಗೆ ಇಲ್ಲಿನ ಜಾಧವ ನಗರದ ನಿವಾಸದಲ್ಲಿ ಮಾಸ್ಕ್, ಸ್ಯಾನಿಟೈಸರ್, ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು. ತಾಲ್ಲೂಕಿನ ಯಮಕನಮರಡಿ ಕ್ಷೇತ್ರದ ಕಾಕತಿ, ಕಡೋಲಿ, ಹುದಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಒಟ್ಟು 20 ಕೇಂದ್ರಗಳಲ್ಲಿ 1269 ವಿದ್ಯಾರ್ಥಿಗಳು, 250 ಶಿಕ್ಷಕರಿಗೆ ಮಾಸ್ಕ್ , …

Read More »