ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್ ಸಡಿಲಿಸಿದೆ. ಮೈಸೂರು ಮತ್ತು ಹಾಸನ ಪ್ರವಾಸ ಮಾಡುವುದಕ್ಕಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ಸಡಿಲ ಮಾಡಿ ಆದೇಶಿಸಿದೆ. ಭವಾನಿ …
Read More »ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ
ಬೆಳಗಾವಿ: ”ನಾನು ಕೊಟ್ಟ ದೂರನ್ನು ಸ್ವೀಕಾರ ಮಾಡದೇ, ನನ್ನನ್ನು ಬೇರೆ ಕಡೆ ಕರೆದೊಯ್ಯಲು ಯತ್ನಿಸಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಖಾನಾಪುರ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಸಿ.ಟಿ.ರವಿ ವಿಡಿಯೋ ಮೂಲಕ …
Read More »ಅಂಬೇಡ್ಕರ್ ಕುರಿತು ಶಾ ಹೇಳಿಕೆ; ಸಂಸತ್ ಭವನದಲ್ಲಿ ಕಾಂಗ್ರೆಸ್ – ಬಿಜೆಪಿ ಪರಸ್ಪರ ಪ್ರತಿಭಟನೆ
ನವದೆಹಲಿ: ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಹೇಳಿಕೆ ವಿರೋಧಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಇಂಡಿಯಾ ಒಕ್ಕೂಟದ ಸದಸ್ಯರು, ನೀಲಿ ಬಟ್ಟೆ ಧರಿಸಿ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ಸಂಸತ್ತಿನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಸಂಸತ್ ಭವನದವರೆಗೆ ಅಂಬೇಡ್ಕರ್ ಭಾವಚಿತ್ರ ಹಿಡಿದು ‘ಜೈ ಭೀಮ್’ ಘೋಷಣೆ ಕೂಗುತ್ತಾ ಮೆರವಣಿಗೆ ಕೈಗೊಂಡರು. …
Read More »ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಜ.26ರಂದು ಸಿಗೋಣ’;ಶಿವಣ್ಣ
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಚಿಕಿತ್ಸೆ ಹಿನ್ನೆಲೆ, ಕಳೆದ ರಾತ್ರಿ ಅಮೆರಿಕ ಫ್ಲೈಟ್ ಹತ್ತಿದರು. ವೈದ್ಯಕೀಯ ಪ್ರಕ್ರಿಯೆ ನಿಟ್ಟಿನಲ್ಲಿ ಅಮೆರಿಕಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನಮಾನ ಗಳಿಸಿರುವ ಶಿವಣ್ಣ ಫ್ಲೋರಿಡಾದ ಮಿಯಾಮಿಯಲ್ಲಿ ಡಿಸೆಂಬರ್ 24 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೊರಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಜನಪ್ರಿಯ ನಟ, ”ಇಂಥ ಸಂದರ್ಭ ನಾವೇ ಕೊಂಚ ಭಾವುಕರಾಗುತ್ತೇವೆ. ಆದ್ರೆ ಹೆದರಬೇಡಿ. ಪ್ಯಾರಾಮೀಟರ್ಸ್ ಎಲ್ಲವೂ ಚೆನ್ನಾಗಿದೆ. ಚೆಕ್ …
Read More »ಬೋಳು ತಲೆಯಲ್ಲಿ ಕೂದಲು ತರಿಸುವ ‘ವಿಶೇಷ ತೈಲ’ಕ್ಕಾಗಿ ಮುಗಿಬಿದ್ದ ಜನರು: ಮುಂದೇನಾಯ್ತು ಗೊತ್ತಾ?
2024ನೇ ವರ್ಷಕ್ಕೆ ವಿದಾಯ ಹೇಳುವುದರೊಂದಿಗೆ 2025ರ ಹೊಸ ವರ್ಷಕ್ಕೆ ಇಡೀ ವಿಶ್ವವೇ ಸ್ವಾಗತಿಸಲು ಸಜ್ಜಾಗಿದೆ. 2024ರ ಕೊನೆಯ ದಿನಗಳು ಸಮೀಪಿಸುತ್ತಿರುವ ಈ ವರ್ಷ ಆರೋಗ್ಯ ಕ್ಷೇತ್ರದಲ್ಲಿ ಏನೆಲ್ಲಾ ಘಟನೆಗಳು ನಡೆದವು ಎಂಬುದನ್ನು ನೋಡೋಣ. 2024ರಲ್ಲಿ ಜಗತ್ತು ಹಲವು ಗಂಭೀರ ಕಾಯಿಲೆಗಳನ್ನು ಎದುರಿಸಿದೆ. ಈ ರೋಗಗಳು ಲಕ್ಷಾಂತರ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಜಾಗತಿಕ ಆರೋಗ್ಯ ವ್ಯವಸ್ಥೆಯ ಮೇಲೆ ಭಾರಿ ಒತ್ತಡವನ್ನು ಉಂಟುಮಾಡಿದ್ದವು. 2024 ವರ್ಷದಲ್ಲಿ ಹೆಚ್ಚು ಭಯದ …
Read More »15 ತಾಸು ಕಲಾಪ ನಡೆಸಿದ ಸ್ಪೀಕರ್ ಖಾದರ್
ಬೆಳಗಾವಿ: ಸ್ಪೀಕರ್ ಯು.ಟಿ.ಖಾದರ್ ಬುಧವಾರವೂ ಎರಡನೇ ಬಾರಿಗೆ ಮಧ್ಯರಾತ್ರಿವರೆಗೆ ಕಲಾಪ ನಡೆಸಿದರು. ಆ ಮೂಲಕ 15 ತಾಸು ಕಲಾಪ ನಡೆಸಿದ್ದಾರೆ. ಬುಧವಾರ ಬೆಳಗ್ಗೆ 9.40 ರಿಂದ ಮಧ್ಯರಾತ್ರಿ 12.40ರ ವರೆಗೆ ಕಲಾಪ ನಡೆಯಿತು. ಸತತ 15 ಗಂಟೆಗಳ ಕಾಲ ನಿರಂತರವಾಗಿ ಸದನ ನಡೆಸಿದ ಸ್ಪೀಕರ್ ಎಂಬ ಖ್ಯಾತಿಗೆ ಅವರು ಭಾಜನರಾಗಿದ್ದಾರೆ. ಮೊನ್ನೆ ಸೋಮವಾರ 14 ಗಂಟೆ ಕಾಲ ಕಲಾಪ ನಡೆಸಿದ್ದರು. ಇದೀಗ 15 ಗಂಟೆ ಕಾಲ ಸದನ ನಡೆಸಿ ದಾಖಲೆ ಮಾಡಿದ್ದಾರೆ. …
Read More »ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ: ರಾಜ್ಯ ಕಾಂಗ್ರೆಸ್ ನಾಯಕರ ಆಕ್ರೋಶ
ಬೆಳಗಾವಿ: “ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್. ಅವರ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಕೇಳಬೇಕು. ಹಾಗೂ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಬೇಕು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾದ್ಯಮಗಳ ಜೊತೆ …
Read More »ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಪರಿಷತ್ನಲ್ಲಿ ಗದ್ದಲ, ಸಭಾಪತಿಗೆ ದೂರು ಕೊಡಲು ಮುಂದಾದ ಕೈ ಸದಸ್ಯರು
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಆಕ್ಷೇಪಾರ್ಹ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು. ಗದ್ದಲ ತೀವ್ರವಾಗುತ್ತಿದ್ದಂತೆ ಸದನವನ್ನು ಸಭಾಪತಿ ಕೆಲಕಾಲ ಮುಂದೂಡಿದರು. ಬಳಿಕ ಆಡಳಿತ ಸದಸ್ಯರು ದೂರು ನೀಡಲು ಸಭಾಪತಿ …
Read More »ಲೈವ್ ಬಂದು ಅಸಲಿ ವಿಚಾರ ಹೇಳಿದ ಗೋಲ್ಡ್ ಸುರೇಶ್
ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೋಲ್ಡ್ ಸುರೇಶ್ ಅವರು ಎಕ್ಸಿಟ್ ಆಗಿದ್ದಾರೆ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಚರ್ಚೆ ನಡೆಯಿತು. ಆರಂಭದಲ್ಲಿ ಅವರ ತಂದೆ ನಿಧನ ಹೊಂದಿದ್ದಾರೆ ಎನ್ನಲಾಗಿತ್ತು. ಆ ಬಳಿಕ ಅದು ಸುಳ್ಳು ಎನ್ನುವ ವಿಚಾರ ತಿಳಿಯಿತು. ಆ ಬಳಿಕ ಬಂದಿದ್ದೇ ಸಾಲಬಾಧೆ ವಿಚಾರ. ಅವರು ಸಾಲ ಮಾಡಿಕೊಂಡಿದ್ದಕ್ಕೆ ಹೊರ ಬಂದರು ಎಂದು ಹೇಳಲಾಯಿತು. ಈಗ ಕಲರ್ಸ್ ಕನ್ನಡ ಇನ್ಸ್ಟಾಗ್ರಾಮ್ನಲ್ಲಿ ಲೈವ್ನಲ್ಲಿ ಬಂದ ಸುರೇಶ್ ಈ …
Read More »ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್ ಬಿಲ್
ಡಿಸೆಂಬರ್ 19: ತುಮಕೂರಿನ ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ) ನೋಟಿಸ್ ನೀಡಿದ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಕೆಐಎಡಿಬಿ ಮಂಡಳಿಯ ಆರ್ಥಿಕ ಪರಿಸ್ಥಿತಿ ಸರಿ ಇಲ್ಲವೇ? ಸಿದ್ದಗಂಗಾ ಮಠಕ್ಕೆ ವಿದ್ಯುತ್ ಬಿಲ್ ನೋಟಿಸ್ ಏಕೆ? ‘ತ್ರಿವಿಧ ದಾಸೋಹ’ದ ಮಠಕ್ಕೆ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರತಿಪಕ್ಷಗಳು ಕೂಡ ಈ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿವೆ. ಕೆಐಎಡಿಬಿಗೆ ಸಿದ್ದಲಿಂಗ …
Read More »